ಬ್ರೇಕಿಂಗ್ ನ್ಯೂಸ್
26-04-21 02:13 pm Headline Karnataka News Network ದೇಶ - ವಿದೇಶ
ದೆಹಲಿ,ಏ.26: ಭಾರತದಲ್ಲಿ COVID-19 ಪ್ರಕರಣಗಳಲ್ಲಿ ಭಾರಿ ಏರಿಕೆಯ ಮಧ್ಯೆ, ಯುನೈಟೆಡ್ ಅರಬ್ ಎಮಿರೇಟ್ಸ್ (ಯುಎಇ)ನಲ್ಲಿ ಪ್ರಮುಖ ಕಟ್ಟಡಗಳು ತ್ರಿವರ್ಣದೊಂದಿಗೆ ಪ್ರಕಾಶಿಸಿ ಸಾಂಕ್ರಾಮಿಕ ರೋಗವನ್ನು ನಿಭಾಯಿಸಲು ಪ್ರಯತ್ನಿಸುತ್ತಿರುವ ಭಾರತಕ್ಕೆ ಬೆಂಬಲ ತೋರಿಸಿತು.
ವಿಶ್ವದ ಅತಿ ಎತ್ತರದ ಕಟ್ಟಡ, ದುಬೈನ ಬುರ್ಜ್ ಖಲೀಫಾ ಮತ್ತು ಅಬುಧಾಬಿಯ ಅಡ್ನೋಕ್ ಪ್ರಧಾನ ಕಚೇರಿಯನ್ನು ಭಾರತ ಧ್ವಜದೊಂದಿಗೆ ಬೆಳಗಿಸಲಾಯಿತು. ಭಾನುವಾರ ರಾತ್ರಿ "ಸ್ಟೇ ಸ್ಟ್ರಾಂಗ್ ಇಂಡಿಯಾ" ಎಂಬ ಸಂದೇಶವನ್ನು ನೀಡಲಾಯಿತು.

ಭಾರತವು COVID19 ವಿರುದ್ಧದ ಭೀಕರ ಯುದ್ಧವನ್ನು ಎದುರಿಸುತ್ತಿರುವಾಗ, ಅದರ ಸ್ನೇಹಿತ ರಾಷ್ಟ್ರ ಯುಎಇ ತನ್ನ ಶುಭಾಶಯಗಳನ್ನು ಕಳುಹಿಸಿದೆ. ದುಬೈನ ಬುರ್ಜ್ ಖಲೀಫಾ ತನ್ನ ಬೆಂಬಲವನ್ನು ಪ್ರದರ್ಶಿಸಲು ತ್ರಿವರ್ಣ ಜೊತೆ ನಿಂತಿದೆ ಎಂದು ಯುಎಇಯ ಭಾರತದ ರಾಯಭಾರ ಕಚೇರಿ ಟ್ವಿಟ್ಟರ್ ನಲ್ಲಿ ಬುರ್ಜ್ ಕಲೀಫಾ ಪೋಸ್ಟ್ ಮಾಡಿದೆ

ಯುಎಇಯ ಭಾರತದ ರಾಯಭಾರಿ ಪವನ್ ಕಪೂರ್ ಟ್ವಿಟ್ಟರ್ ನಲ್ಲಿ ಕಷ್ಟದ ಸಮಯದಲ್ಲಿ ಯುಎಇ ತನ್ನ ಮಿತ್ರ ರಾಷ್ಟ್ರಕ್ಕೆ ನೀಡಿದ ಬಲವಾದ ಬೆಂಬಲವನ್ನು ಶ್ಲಾಘಿಸುತ್ತೇವೆ ಎಂದು ಬರೆದಿದ್ದಾರೆ. ಭಾರತದಲ್ಲಿ ಕೊರೋನವೈರಸ್ ಪ್ರಕರಣಗಳು 3.49 ಹೊಸ ಸೋಂಕುಗಳೊಂದಿಗೆ ಹೊಸ ದಾಖಲೆಯನ್ನು ಮುಟ್ಟಿದೆ. ಕೋವಿಡ್ನಿಂದ 2,767 ಜನರು ಸಾವನ್ನಪ್ಪಿದ್ದಾರೆ.

ದೇಶದಲ್ಲಿ ಕೊರೋನಾ ಪರಿಸ್ಥಿತಿಯಿಂದಾಗಿ ಯುಎಇ ಭಾನುವಾರದಿಂದ 10 ದಿನಗಳವರೆಗೆ ಭಾರತದಿಂದ ಯುಎಇಗೆ ಪ್ರಯಾಣವನ್ನು ನಿಷೇಧಿಸಿದೆ. ದುಬೈನಿಂದ ಭಾರತಕ್ಕೆ ಬರುವ ವಿಮಾನಗಳು ಕಾರ್ಯನಿರ್ವಹಿಸುವುದನ್ನು ಮುಂದುವರಿಸಲಿವೆ. ಭಾರತದಿಂದ ಮತ್ತು ಹೊರಗಿನ ಪ್ರಯಾಣವನ್ನು ನಿರ್ಬಂಧಿಸಿರುವ ಹಲವಾರು ದೇಶಗಳಲ್ಲಿ ಯುಕೆ, ಫ್ರಾನ್ಸ್, ಜರ್ಮನಿ, ನ್ಯೂಜಿಲೆಂಡ್, ಹಾಂಗ್ ಕಾಂಗ್, ಓಮನ್ ಮತ್ತು ಪಾಕಿಸ್ತಾನ ಸೇರಿವೆ.
⭐️As #India battles the gruesome war against #COVID19 , its friend #UAE sends its best wishes
— India in UAE (@IndembAbuDhabi) April 25, 2021
🌟 @BurjKhalifa in #Dubai lits up in 🇮🇳 to showcase its support#IndiaUAEDosti @MEAIndia @cgidubai @AmbKapoor @MoFAICUAE @IndianDiplomacy @DrSJaishankar @narendramodi pic.twitter.com/9OFERnLDL4
The United Arab Emirates (UAE) expressed its support to India in its fight against the deadly COVID_19 pandemic by lighting up its premier structure - Dubai's Bur Khalifa - with the Indian tricolor.
02-05-26 06:35 pm
HK News Staffer
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
02-05-26 08:26 pm
HK News Staffer
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
02-05-26 08:35 pm
HK News Staffer
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm