ಬ್ರೇಕಿಂಗ್ ನ್ಯೂಸ್
26-04-21 04:06 pm Headline Karnataka News Network ದೇಶ - ವಿದೇಶ
ದೆಹಲಿ, ಏ. 26: ರಾಜ್ಯದಲ್ಲಿ 18 ವರ್ಷಕ್ಕಿಂತ ಮೇಲ್ಪಟ್ಟ ಎಲ್ಲರಿಗೂ ಕೊವಿಡ್ ಲಸಿಕೆ ನೀಡಲಾಗುವುದು. ಲಸಿಕೆ ವಿತರಣೆ ಶನಿವಾರದಿಂದ ಆರಂಭವಾಗಲಿದೆ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ.
18 ವರ್ಷಕ್ಕಿಂತ ಮೇಲ್ಪಟ್ಟ ಎಲ್ಲ ಜನರಿಗೂ ಕೊವಿಡ್ ಲಸಿಕೆ ಉಚಿತವಾಗಿ ನೀಡಲು ದೆಹಲಿ ಸರ್ಕಾರ ತೀರ್ಮಾನಿಸಿದೆ. ನಾವು ಇವತ್ತು 1.34 ಕೋಟಿ ಲಸಿಕೆ ಖರೀದಿಸಲು ಅನುಮತಿ ನೀಡಿದ್ದೇವೆ. ಖರೀದಿಸಿದ ಲಸಿಕೆಗಳು ಶೀಘ್ರದಲ್ಲಿಯೇ ಜನರಿಗೆ ವಿತರಣೆಯಾಗುವಂತೆ ನಾವು ಪ್ರಯತ್ನಿಸುತ್ತೇವೆ ಎಂದು ಕೇಜ್ರಿವಾಲ್ ಹೇಳಿದ್ದಾರೆ.
ದೆಹಲಿ ಸರ್ಕಾರದ ಅಧೀನದಲ್ಲಿರುವ ಸರ್ಕಾರಿ ಆಸ್ಪತ್ರೆಗಳಲ್ಲಿ ಮಾತ್ರ ಉಚಿತ ಲಸಿಕೆ ಲಭ್ಯ. ಖಾಸಗಿ ಆಸ್ಪತ್ರೆಗಳಲ್ಲಿ ಲಸಿಕೆ ಪಡೆಯ ಬಯಸುವವರು ಲಸಿಕೆಗೆ ಹಣ ಪಾವತಿ ಮಾಡಬೇಕಾಗುತ್ತದೆ. ರಾಜ್ಯ ಸರ್ಕಾರಗಳಿಗೆ ನೀಡುವ ಲಸಿಕೆ ಬೆಲೆಯನ್ನು ಕಡಿಮೆ ಮಾಡಿ ಎಂದು ಕೇಜ್ರಿವಾಲ್ ಲಸಿಕೆ ಉತ್ಪಾದಕರಲ್ಲಿ ಮನವಿ ಮಾಡಿದ್ದಾರೆ.
ಒಂದು ಡೋಸ್ ಲಸಿಕೆಯ ಬೆಲೆಯನ್ನು ರೂ 150ಕ್ಕೆ ಇಳಿಸಿ ಎಂದು ನಾನು ಲಸಿಕೆ ಉತ್ಪಾದಕರಲ್ಲಿ ಮನವಿ ಮಾಡುತ್ತಿದ್ದೇನೆ. ಲಾಭಗಳಿಸಲು ನಿಮಗೆ ಇಡೀ ಜೀವಮಾನವೇ ಉಳಿದಿದೆ. ಜನರು ಸಾಂಕ್ರಾಮಿಕ ರೋಗದ ವಿರುದ್ಧ ಹೋರಾಡುತ್ತಿರುವಾಗ ಲಾಭ ಮಾಡುವ ಕೆಲಸ ಸರಿಯಲ್ಲ. ಕೇಂದ್ರ ಸರ್ಕಾರವು ಈ ಲಸಿಕೆ ದರವನ್ನು ಇಳಿಸಬೇಕು ಎಂದು ನಾನು ಮನವಿ ಮಾಡುತ್ತೇನೆ ಎಂದಿದ್ದಾರೆ.
ಒಂದು ಲಸಿಕೆ ಉತ್ಪಾದಕರು ಅವರು ರಾಜ್ಯ ಸರ್ಕಾರಗಳಿಗೆ ಡೋಸ್ ಗೆ ₹ 400 ನೀಡುತ್ತಾರೆ ಎಂದು ಹೇಳಿದರು. ಎರಡನೇ ಉತ್ಪಾದಕರು ಡೋಸ್ಗೆ ₹ 600ನಂತೆ ನೀಡುವುದಾಗಿ ಹೇಳಿದರು. ಇಬ್ಬರೂ ಬೆಲೆಯನ್ನು ಕೇಂದ್ರ ಸರ್ಕಾರಕ್ಕಾಗಿ ಡೋಸ್ಗೆ ₹ 150ರಂತೆ ಇಡುತ್ತಾರೆ.ಈ ಬೆಲೆಗಳು ಎಲ್ಲರಿಗೂ ಒಂದೇ ಆಗಿರುತ್ತದೆ ಎಂದು ನಾನು ಭಾವಿಸುತ್ತೇನೆ ಎಂದಿದ್ದಾರೆ ಕೇಜ್ರಿವಾಲ್.
ಮೇ 1ರಂದು ಲಸಿಕೆ ವಿತರಣೆ ಆರಂಭವಾಗಲಿದ್ದು, ರಾಜ್ಯ ಮತ್ತು ಖಾಸಗಿ ಆಸ್ಪತ್ರೆಗಳು ನೇರವಾಗಿ ಲಸಿಕೆ ಉತ್ಪಾದಕರಿಂದಲೇ ಖರೀದಿಸಲಿ ಎಂದು ಕೇಂದ್ರ ಸರ್ಕಾರ ಹೇಳಿದೆ.
दुनिया के कई देशों के अनुभवों से पता चलता है कि कोरोना से छुटकारा पाने में वैक्सीन एक प्रभावी हथियार है। दिल्ली में 18 साल से ज़्यादा उम्र के सभी लोगों को आने वाले दिनों में सरकार मुफ़्त वैक्सीन लगाएगी। pic.twitter.com/5kEVddPOQ5
— Arvind Kejriwal (@ArvindKejriwal) April 26, 2021
Delhi will vaccinate all above 18 free of cost, Chief Minister Arvind Kejriwal said today. Vaccinations will be open to all adults from Saturday.
11-05-25 01:21 pm
HK News Desk
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
Dk Shivakumar, Congress, Birthday: ಭಯೋತ್ಪಾದನೆ...
10-05-25 12:40 pm
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
Janardhana Reddy disqualified, MLA: ಅಕ್ರಮ ಗಣಿ...
08-05-25 11:07 pm
12-05-25 04:38 pm
HK News Desk
ಉತ್ತರ ಪಾಕಿಸ್ತಾನದಲ್ಲಿ ಬಲೂಚಿಸ್ತಾನ್ ಹೋರಾಟ ತೀವ್ರ...
12-05-25 11:23 am
ಪಾಕಿಸ್ತಾನದ ಉಗ್ರರ ನೆಲೆಗಳ ಧ್ವಂಸ ; ಫೋಟೊ ಸಾಕ್ಷ್ಯ...
11-05-25 11:02 pm
ಭಾರತದ ಮೇಲೆ ದಾಳಿಗೆ ಟರ್ಕಿ ಡ್ರೋಣ್ ಬಳಕೆ ; ಒಂದೇ ರಾ...
11-05-25 06:25 pm
ಆಪರೇಷನ್ ಸಿಂಧೂರ ಇನ್ನೂ ಮುಗಿದಿಲ್ಲ.. ಕದನ ವಿರಾಮ ಘೋ...
11-05-25 06:12 pm
12-05-25 11:26 am
HK News Desk
Mangalore, Pilikula, Dr Suryaprakash Shenoy:...
11-05-25 05:01 pm
Drone Ban, Mangalore, Mysuru: ಮಂಗಳೂರು, ಮೈಸೂರಿ...
10-05-25 07:10 pm
ಹಿಂದು - ಮುಸ್ಲಿಂ ಮಧ್ಯೆ ಪ್ರಚೋದನಕಾರಿ ಪೋಸ್ಟ್ ಹಾಕು...
09-05-25 11:07 pm
Mangalore University, U T Khader, Syndicate M...
09-05-25 06:22 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm