ಬ್ರೇಕಿಂಗ್ ನ್ಯೂಸ್
27-04-21 12:01 pm Headline Karnataka News Network ದೇಶ - ವಿದೇಶ
Photo credits : REUTERS
ಪ್ಯಾರಿಸ್,ಎ.27: ಭಾರತದಲ್ಲಿ ಕೋವಿಡ್ ಎರಡನೇ ಅಲೆ ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಹಲವು ದೇಶಗಳು ಭಾರತದ ನೆರವಿಗೆ ಧಾವಿಸುತ್ತಿವೆ. ಇದೀಗ ಫ್ರಾನ್ಸ್ ವೈದ್ಯಕೀಯ ನೆರವು ನೀಡುವುದಾಗಿ ಮಂಗಳವಾರ ತಿಳಿಸಿದೆ.
ಫ್ರಾನ್ಸ್ ಅಧ್ಯಕ್ಷ ಎಮ್ಯಾನ್ಯುಯೆಲ್ ಮ್ಯಾಕ್ರನ್ ಭಾರತಕ್ಕೆ ಅಗತ್ಯ ವೈದ್ಯಕೀಯ ನೆರವು ನೀಡುವುದಾಗಿ ಮಾಧ್ಯಮ ಹೇಳಿಕೆಯಲ್ಲಿ ತಿಳಿಸಿದ್ದಾರೆ. ಈ ಸಾಂಕ್ರಾಮಿಕ ಬಿಕ್ಕಟ್ಟನ್ನು ನಿವಾರಿಸಲು ಭಾರತಕ್ಕೆ ಅಗತ್ಯ ನೆರವು ನೀಡಲಾಗುವುದು ಎಂದು ಎಮ್ಯಾನ್ಯುಯೆಲ್ ಮ್ಯಾಕ್ರನ್ ಹೇಳಿದ್ದಾರೆ.
8 ಆಮ್ಲಜನಕ ಉತ್ಪಾದನೆ ಮಾಡುವ ಪರಿಕರಗಳು, ಆಕ್ಸಿಜನ್ ಹಾಗೂ ದ್ರವೀಕೃತ ಆಮ್ಲಜನಕ ಇರುವ ಕಂಟೇನರ್ಗಳು, 200 ಎಲೆಕ್ಟ್ರಿಕ್ ಸಿರೆಂಜ್ ಪಂಪ್, ವೆಂಟಿಲೇಟರ್, ಕೃತಕ ಉಸಿರಾಟ ಪರಿಕರಗಳು ಸೇರಿದಂತೆ ಲಸಿಕೆ ಹಾಗೂ ಔಷಧಿ ಸಾಮಗ್ರಿಗಳನ್ನು ನೀಡುವುದಾಗಿ ಫ್ರಾನ್ಸ್ ಹೇಳಿದೆ.

ವೈದ್ಯಕೀಯ ಸಾಮಗ್ರಿಗಳನ್ನು ವಿಮಾನ ಹಾಗೂ ನೌಕಯಾನದ ಮೂಲಕ ಭಾರತಕ್ಕೆ ಕಳುಹಿಸಿಕೊಡಲಾಗುವುದು ಎಂದು ಫ್ರಾನ್ಸ್ನ ವಿದೇಶಾಂಗ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.
8 ಆಮ್ಲಜನಕ ಉತ್ಪಾದಕ ಘಟಕಗಳನ್ನು ಆಸ್ಪತ್ರೆಗಳಲ್ಲಿ ಸ್ಥಾಪಿಸಿ ಆಕ್ಸಿಜನ್ ಉತ್ಪಾದನೆ ಮಾಡಬಹುದಾಗಿದೆ. ಒಂದು ಘಟಕದಿಂದ 250 ರೋಗಿಗಳಿಗೆ ಆಕ್ಸಿಜನ್ ನೀಡಬಹುದಾಗಿದೆ.
ಈಗಾಗಲೇ ಭಾರತಕ್ಕೆ ಅಮೆರಿಕ ಯುಎಇ, ಡೆನ್ಮಾರ್ಕ್, ಸಿಂಗಪುರ್, ಇಸ್ರೆಲ್ ಸೇರಿದಂತೆ ಹಲವು ಯುರೋಪ್ ದೇಶಗಳು ವೈದ್ಯಕೀಯ ನೆರವನ್ನು ಘೋಷಿಸಿವೆ.
Ten Police Personnel of Dakshina Kannada have been tested positive for Covid 19 including two from Police staff of Mangalore City Commissionrate
21-11-25 05:25 pm
HK News Desk
ವಾಹನ ಸವಾರರಿಗೆ ಗುಡ್ ನ್ಯೂಸ್ ; ಮತ್ತೆ 50% ದಂಡ ವ...
21-11-25 10:19 am
CM. Siddaramaiah, CM SEAT: ಯಾವ ಕ್ರಾಂತಿಯೂ ಇಲ್ಲ...
20-11-25 03:30 pm
DK Suresh, CM Siddaramaiah : ಸಿಎಂ ಕುರ್ಚಿ ಕ್ಲೈ...
20-11-25 03:01 pm
ಆನೇಕಲ್ ನಲ್ಲಿ ಕಚಡಾ ಡಾಕ್ಟರ್ ; ಇನ್ಪೆಕ್ಟರ್ ಅಮಾನತಿ...
19-11-25 02:16 pm
21-11-25 06:10 pm
HK News Desk
ಶಬರಿಮಲೆ ಚಿನ್ನ ಲೂಟಿ ಪ್ರಕರಣ ; ಕೊನ್ನಿ ಕ್ಷೇತ್ರದ ಸ...
21-11-25 02:26 pm
ಶ್ರೀಲಂಕಾದಲ್ಲಿ ನ್ಯೂಜಿಲೆಂಡ್ ಮಹಿಳೆಯ ಜೊತೆ ಯುವಕನ ಅ...
19-11-25 06:47 pm
ಕೆಂಪು ಕೋಟೆ ಬ್ಲಾಸ್ಟ್ ಕೇಸ್ ; ಅಲ್ ಫಲಾಹ್ ವಿವಿಗೆ ಸ...
19-11-25 11:10 am
ಬಾಂಗ್ಲಾದಲ್ಲಿ ವಿದ್ಯಾರ್ಥಿಗಳ ಮಾರಣ ಹೋಮಕ್ಕೆ ಅವರೇ ಕ...
17-11-25 10:58 pm
21-11-25 10:39 pm
Mangalore Correspondent
ನವೆಂಬರ್ 23ರಿಂದ ಪ್ರತಿ ವಾರ 'ಸಂಸದ್ ಖೇಲ್ ಮಹೋತ್ಸವ'...
21-11-25 10:03 pm
ಸುರತ್ಕಲ್- ನಂತೂರು- ಬಿಸಿ ರೋಡ್ ಹೆದ್ದಾರಿ ಎನ್ಎಚ...
21-11-25 09:55 pm
Snake Bite, Mangalore, Detection Kit: ಹಾವು ಕಚ...
21-11-25 08:45 pm
ಮಾನಸಿಕ ಖಿನ್ನತೆ ; ಶಿಕ್ಷಕಿ ತಾಯಿಯನ್ನು ಕಾಲೇಜು ಬಿಟ...
20-11-25 10:48 pm
21-11-25 11:07 pm
Bangalore Correspondent
ಮಲ್ಪೆ ಶಿಪ್ ಯಾರ್ಡ್ ನಿಂದ ಪಾಕಿಸ್ತಾನಕ್ಕೆ ಮಾಹಿತಿ ಸ...
21-11-25 05:11 pm
ಬೆಂಗಳೂರು ಎಟಿಎಂ ಹಣ ದರೋಡೆ ಪ್ರಕರಣ ; ತಿರುಪತಿಯಲ್ಲಿ...
20-11-25 10:53 pm
BMR Group Fraud, Money, Mangalore, Surathkal:...
20-11-25 06:01 pm
Bangalore ATM Van Robbery, Update: ಬೆಂಗಳೂರಿನ...
20-11-25 11:51 am