ಬ್ರೇಕಿಂಗ್ ನ್ಯೂಸ್
27-04-21 12:01 pm Headline Karnataka News Network ದೇಶ - ವಿದೇಶ
Photo credits : REUTERS
ಪ್ಯಾರಿಸ್,ಎ.27: ಭಾರತದಲ್ಲಿ ಕೋವಿಡ್ ಎರಡನೇ ಅಲೆ ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಹಲವು ದೇಶಗಳು ಭಾರತದ ನೆರವಿಗೆ ಧಾವಿಸುತ್ತಿವೆ. ಇದೀಗ ಫ್ರಾನ್ಸ್ ವೈದ್ಯಕೀಯ ನೆರವು ನೀಡುವುದಾಗಿ ಮಂಗಳವಾರ ತಿಳಿಸಿದೆ.
ಫ್ರಾನ್ಸ್ ಅಧ್ಯಕ್ಷ ಎಮ್ಯಾನ್ಯುಯೆಲ್ ಮ್ಯಾಕ್ರನ್ ಭಾರತಕ್ಕೆ ಅಗತ್ಯ ವೈದ್ಯಕೀಯ ನೆರವು ನೀಡುವುದಾಗಿ ಮಾಧ್ಯಮ ಹೇಳಿಕೆಯಲ್ಲಿ ತಿಳಿಸಿದ್ದಾರೆ. ಈ ಸಾಂಕ್ರಾಮಿಕ ಬಿಕ್ಕಟ್ಟನ್ನು ನಿವಾರಿಸಲು ಭಾರತಕ್ಕೆ ಅಗತ್ಯ ನೆರವು ನೀಡಲಾಗುವುದು ಎಂದು ಎಮ್ಯಾನ್ಯುಯೆಲ್ ಮ್ಯಾಕ್ರನ್ ಹೇಳಿದ್ದಾರೆ.
8 ಆಮ್ಲಜನಕ ಉತ್ಪಾದನೆ ಮಾಡುವ ಪರಿಕರಗಳು, ಆಕ್ಸಿಜನ್ ಹಾಗೂ ದ್ರವೀಕೃತ ಆಮ್ಲಜನಕ ಇರುವ ಕಂಟೇನರ್ಗಳು, 200 ಎಲೆಕ್ಟ್ರಿಕ್ ಸಿರೆಂಜ್ ಪಂಪ್, ವೆಂಟಿಲೇಟರ್, ಕೃತಕ ಉಸಿರಾಟ ಪರಿಕರಗಳು ಸೇರಿದಂತೆ ಲಸಿಕೆ ಹಾಗೂ ಔಷಧಿ ಸಾಮಗ್ರಿಗಳನ್ನು ನೀಡುವುದಾಗಿ ಫ್ರಾನ್ಸ್ ಹೇಳಿದೆ.

ವೈದ್ಯಕೀಯ ಸಾಮಗ್ರಿಗಳನ್ನು ವಿಮಾನ ಹಾಗೂ ನೌಕಯಾನದ ಮೂಲಕ ಭಾರತಕ್ಕೆ ಕಳುಹಿಸಿಕೊಡಲಾಗುವುದು ಎಂದು ಫ್ರಾನ್ಸ್ನ ವಿದೇಶಾಂಗ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.
8 ಆಮ್ಲಜನಕ ಉತ್ಪಾದಕ ಘಟಕಗಳನ್ನು ಆಸ್ಪತ್ರೆಗಳಲ್ಲಿ ಸ್ಥಾಪಿಸಿ ಆಕ್ಸಿಜನ್ ಉತ್ಪಾದನೆ ಮಾಡಬಹುದಾಗಿದೆ. ಒಂದು ಘಟಕದಿಂದ 250 ರೋಗಿಗಳಿಗೆ ಆಕ್ಸಿಜನ್ ನೀಡಬಹುದಾಗಿದೆ.
ಈಗಾಗಲೇ ಭಾರತಕ್ಕೆ ಅಮೆರಿಕ ಯುಎಇ, ಡೆನ್ಮಾರ್ಕ್, ಸಿಂಗಪುರ್, ಇಸ್ರೆಲ್ ಸೇರಿದಂತೆ ಹಲವು ಯುರೋಪ್ ದೇಶಗಳು ವೈದ್ಯಕೀಯ ನೆರವನ್ನು ಘೋಷಿಸಿವೆ.
Ten Police Personnel of Dakshina Kannada have been tested positive for Covid 19 including two from Police staff of Mangalore City Commissionrate
02-05-26 06:35 pm
HK News Staffer
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
02-05-26 08:26 pm
HK News Staffer
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
02-05-26 08:35 pm
HK News Staffer
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm