ಬ್ರೇಕಿಂಗ್ ನ್ಯೂಸ್
27-04-21 12:01 pm Headline Karnataka News Network ದೇಶ - ವಿದೇಶ
Photo credits : REUTERS
ಪ್ಯಾರಿಸ್,ಎ.27: ಭಾರತದಲ್ಲಿ ಕೋವಿಡ್ ಎರಡನೇ ಅಲೆ ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಹಲವು ದೇಶಗಳು ಭಾರತದ ನೆರವಿಗೆ ಧಾವಿಸುತ್ತಿವೆ. ಇದೀಗ ಫ್ರಾನ್ಸ್ ವೈದ್ಯಕೀಯ ನೆರವು ನೀಡುವುದಾಗಿ ಮಂಗಳವಾರ ತಿಳಿಸಿದೆ.
ಫ್ರಾನ್ಸ್ ಅಧ್ಯಕ್ಷ ಎಮ್ಯಾನ್ಯುಯೆಲ್ ಮ್ಯಾಕ್ರನ್ ಭಾರತಕ್ಕೆ ಅಗತ್ಯ ವೈದ್ಯಕೀಯ ನೆರವು ನೀಡುವುದಾಗಿ ಮಾಧ್ಯಮ ಹೇಳಿಕೆಯಲ್ಲಿ ತಿಳಿಸಿದ್ದಾರೆ. ಈ ಸಾಂಕ್ರಾಮಿಕ ಬಿಕ್ಕಟ್ಟನ್ನು ನಿವಾರಿಸಲು ಭಾರತಕ್ಕೆ ಅಗತ್ಯ ನೆರವು ನೀಡಲಾಗುವುದು ಎಂದು ಎಮ್ಯಾನ್ಯುಯೆಲ್ ಮ್ಯಾಕ್ರನ್ ಹೇಳಿದ್ದಾರೆ.
8 ಆಮ್ಲಜನಕ ಉತ್ಪಾದನೆ ಮಾಡುವ ಪರಿಕರಗಳು, ಆಕ್ಸಿಜನ್ ಹಾಗೂ ದ್ರವೀಕೃತ ಆಮ್ಲಜನಕ ಇರುವ ಕಂಟೇನರ್ಗಳು, 200 ಎಲೆಕ್ಟ್ರಿಕ್ ಸಿರೆಂಜ್ ಪಂಪ್, ವೆಂಟಿಲೇಟರ್, ಕೃತಕ ಉಸಿರಾಟ ಪರಿಕರಗಳು ಸೇರಿದಂತೆ ಲಸಿಕೆ ಹಾಗೂ ಔಷಧಿ ಸಾಮಗ್ರಿಗಳನ್ನು ನೀಡುವುದಾಗಿ ಫ್ರಾನ್ಸ್ ಹೇಳಿದೆ.

ವೈದ್ಯಕೀಯ ಸಾಮಗ್ರಿಗಳನ್ನು ವಿಮಾನ ಹಾಗೂ ನೌಕಯಾನದ ಮೂಲಕ ಭಾರತಕ್ಕೆ ಕಳುಹಿಸಿಕೊಡಲಾಗುವುದು ಎಂದು ಫ್ರಾನ್ಸ್ನ ವಿದೇಶಾಂಗ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.
8 ಆಮ್ಲಜನಕ ಉತ್ಪಾದಕ ಘಟಕಗಳನ್ನು ಆಸ್ಪತ್ರೆಗಳಲ್ಲಿ ಸ್ಥಾಪಿಸಿ ಆಕ್ಸಿಜನ್ ಉತ್ಪಾದನೆ ಮಾಡಬಹುದಾಗಿದೆ. ಒಂದು ಘಟಕದಿಂದ 250 ರೋಗಿಗಳಿಗೆ ಆಕ್ಸಿಜನ್ ನೀಡಬಹುದಾಗಿದೆ.
ಈಗಾಗಲೇ ಭಾರತಕ್ಕೆ ಅಮೆರಿಕ ಯುಎಇ, ಡೆನ್ಮಾರ್ಕ್, ಸಿಂಗಪುರ್, ಇಸ್ರೆಲ್ ಸೇರಿದಂತೆ ಹಲವು ಯುರೋಪ್ ದೇಶಗಳು ವೈದ್ಯಕೀಯ ನೆರವನ್ನು ಘೋಷಿಸಿವೆ.
Ten Police Personnel of Dakshina Kannada have been tested positive for Covid 19 including two from Police staff of Mangalore City Commissionrate
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
22-08-26 01:37 pm
HK News Staffer
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
22-08-26 12:43 pm
HK News Staffer
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm