ಬ್ರೇಕಿಂಗ್ ನ್ಯೂಸ್
27-04-21 12:01 pm Headline Karnataka News Network ದೇಶ - ವಿದೇಶ
Photo credits : REUTERS
ಪ್ಯಾರಿಸ್,ಎ.27: ಭಾರತದಲ್ಲಿ ಕೋವಿಡ್ ಎರಡನೇ ಅಲೆ ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಹಲವು ದೇಶಗಳು ಭಾರತದ ನೆರವಿಗೆ ಧಾವಿಸುತ್ತಿವೆ. ಇದೀಗ ಫ್ರಾನ್ಸ್ ವೈದ್ಯಕೀಯ ನೆರವು ನೀಡುವುದಾಗಿ ಮಂಗಳವಾರ ತಿಳಿಸಿದೆ.
ಫ್ರಾನ್ಸ್ ಅಧ್ಯಕ್ಷ ಎಮ್ಯಾನ್ಯುಯೆಲ್ ಮ್ಯಾಕ್ರನ್ ಭಾರತಕ್ಕೆ ಅಗತ್ಯ ವೈದ್ಯಕೀಯ ನೆರವು ನೀಡುವುದಾಗಿ ಮಾಧ್ಯಮ ಹೇಳಿಕೆಯಲ್ಲಿ ತಿಳಿಸಿದ್ದಾರೆ. ಈ ಸಾಂಕ್ರಾಮಿಕ ಬಿಕ್ಕಟ್ಟನ್ನು ನಿವಾರಿಸಲು ಭಾರತಕ್ಕೆ ಅಗತ್ಯ ನೆರವು ನೀಡಲಾಗುವುದು ಎಂದು ಎಮ್ಯಾನ್ಯುಯೆಲ್ ಮ್ಯಾಕ್ರನ್ ಹೇಳಿದ್ದಾರೆ.
8 ಆಮ್ಲಜನಕ ಉತ್ಪಾದನೆ ಮಾಡುವ ಪರಿಕರಗಳು, ಆಕ್ಸಿಜನ್ ಹಾಗೂ ದ್ರವೀಕೃತ ಆಮ್ಲಜನಕ ಇರುವ ಕಂಟೇನರ್ಗಳು, 200 ಎಲೆಕ್ಟ್ರಿಕ್ ಸಿರೆಂಜ್ ಪಂಪ್, ವೆಂಟಿಲೇಟರ್, ಕೃತಕ ಉಸಿರಾಟ ಪರಿಕರಗಳು ಸೇರಿದಂತೆ ಲಸಿಕೆ ಹಾಗೂ ಔಷಧಿ ಸಾಮಗ್ರಿಗಳನ್ನು ನೀಡುವುದಾಗಿ ಫ್ರಾನ್ಸ್ ಹೇಳಿದೆ.
ವೈದ್ಯಕೀಯ ಸಾಮಗ್ರಿಗಳನ್ನು ವಿಮಾನ ಹಾಗೂ ನೌಕಯಾನದ ಮೂಲಕ ಭಾರತಕ್ಕೆ ಕಳುಹಿಸಿಕೊಡಲಾಗುವುದು ಎಂದು ಫ್ರಾನ್ಸ್ನ ವಿದೇಶಾಂಗ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.
8 ಆಮ್ಲಜನಕ ಉತ್ಪಾದಕ ಘಟಕಗಳನ್ನು ಆಸ್ಪತ್ರೆಗಳಲ್ಲಿ ಸ್ಥಾಪಿಸಿ ಆಕ್ಸಿಜನ್ ಉತ್ಪಾದನೆ ಮಾಡಬಹುದಾಗಿದೆ. ಒಂದು ಘಟಕದಿಂದ 250 ರೋಗಿಗಳಿಗೆ ಆಕ್ಸಿಜನ್ ನೀಡಬಹುದಾಗಿದೆ.
ಈಗಾಗಲೇ ಭಾರತಕ್ಕೆ ಅಮೆರಿಕ ಯುಎಇ, ಡೆನ್ಮಾರ್ಕ್, ಸಿಂಗಪುರ್, ಇಸ್ರೆಲ್ ಸೇರಿದಂತೆ ಹಲವು ಯುರೋಪ್ ದೇಶಗಳು ವೈದ್ಯಕೀಯ ನೆರವನ್ನು ಘೋಷಿಸಿವೆ.
Ten Police Personnel of Dakshina Kannada have been tested positive for Covid 19 including two from Police staff of Mangalore City Commissionrate
07-10-25 05:23 pm
Bangalore Correspondent
ಮುಗಿಯದ ಜಾತಿ ಗಣತಿ ; ಅ.8ರಿಂದ ಶಾಲಾ ಅವಧಿ ಕಡಿತ, ಮಧ...
06-10-25 10:47 pm
ಕಫ್ ಸಿರಪ್ ದುರಂತ ; ರಾಜ್ಯದಲ್ಲಿ ಕಟ್ಟೆಚ್ಚರ, ಎಲ್ಲ...
06-10-25 05:27 pm
Basavaraj Rayareddy, Mallikarjuna kharge, CM...
05-10-25 09:41 pm
ನಾಯಿ ದಾಳಿಗೆ ಸ್ಥಳೀಯರ ಆಕ್ರೋಶ ; ಬೀದಿ ನಾಯಿಗಳ ಮೇಲೆ...
05-10-25 08:08 pm
07-10-25 01:53 pm
HK News Desk
ಮೊಘಲ್ ಆಕ್ರಮಣದಿಂದ ವಿಷ್ಣು ಮೂರ್ತಿ ಭಗ್ನ ; ಪ್ರತಿಮೆ...
06-10-25 07:56 pm
ಬಿಹಾರ ಚುನಾವಣೆಗೆ ಮುಹೂರ್ತ ನಿಗದಿ ; ಎರಡು ಹಂತದಲ್ಲಿ...
06-10-25 07:21 pm
ಕುಂಬಳೆಯಲ್ಲಿ ಡಿವೈಎಫ್ಐ ನಾಯಕಿ, ಯುವ ವಕೀಲೆ ಆತ್ಮಹತ್...
05-10-25 11:07 pm
ಡೆಡ್ಲಿ ಸಿರಪ್ 'ಕೋಲ್ಡ್ರಿಫ್ 'ಶಿಫಾರಸು ಮಾಡಿದ್ದ...
05-10-25 10:38 pm
07-10-25 05:17 pm
Mangalore Correspondent
Talapady, Mangalore, Crime: ತಲಪಾಡಿ ಅಕ್ಷಯ ಫಾರ್...
07-10-25 05:04 pm
ಫಿಶ್ ಮೀಲ್ ಲಾರಿಗಳಿಂದ ಉಳ್ಳಾಲದಲ್ಲಿ ಗಬ್ಬುನಾತ ! ರಸ...
07-10-25 03:33 pm
Madhu Bangarappa: ರಾಜ್ಯದಲ್ಲಿ 18,500ಕ್ಕೂ ಅಧಿಕ...
06-10-25 10:42 pm
ದಕ್ಷಿಣ ಕನ್ನಡದ 38 ಕಡೆ ಆಯುಷ್ಮಾನ್ ಭಾರತ್- ಆರೋಗ್ಯ...
06-10-25 07:19 pm
07-10-25 10:31 am
HK News Desk
Kali Yogish, Arrest, Mangalore: ಮಂಗಳೂರು, ಮೈಸೂ...
05-10-25 03:22 pm
Shivamogga Murder, Mother: ಶಿವಮೊಗ್ಗ ; ಮಗಳನ್ನು...
04-10-25 02:57 pm
Karkala Murder, Crime: ಕಾರ್ಕಳ ; ಪ್ರೀತಿಸಿದ ಯುವ...
03-10-25 11:28 pm
ಸುಧಾಮೂರ್ತಿ, ನಿರ್ಮಲಾ ಸೀತಾರಾಮನ್ ಹೆಸರಲ್ಲಿ ಎಐ ವಿಡ...
01-10-25 02:39 pm