ಬ್ರೇಕಿಂಗ್ ನ್ಯೂಸ್
27-04-21 01:04 pm Headline Karnataka News Network ದೇಶ - ವಿದೇಶ
ಮಾಲ್ಡೀವ್ಸ್, ಏಪ್ರಿ.27: ಭಾರತದಲ್ಲಿ ಕೊರೊನಾ ಸೋಂಕು ನಿತ್ಯ 3 ಲಕ್ಷ ದಾಟುತ್ತಿರುವ ಹಿನ್ನೆಲೆಯಲ್ಲಿ ಹಲವು ದೇಶಗಳು ವಿಮಾನವನ್ನು ರದ್ದುಗೊಳಿಸಿವೆ.
ಇದೀಗ ಮಾಲ್ಡೀವ್ಸ್ ಭಾರತೀಯ ಪ್ರವಾಸಿಗರಿಗೆ ನಿರ್ಬಂಧ ವಿಧಿಸಿದೆ. ಕೋವಿಡ್-19 ಹಿನ್ನೆಲೆಯಲ್ಲಿ ಭಾರತದಿಂದ ಪ್ರಯಾಣ ಕುರಿತು ಕುವೈತ್, ಓಮನ್, ಫ್ರಾನ್ಸ್, ಪಾಕಿಸ್ತಾನ, ಹಾಂಗ್ ಕಾಂಗ್, ನ್ಯೂಜಿಲೆಂಡ್, ಕೆನಡಾ, ಇಂಗ್ಲೆಂಡ್, ಯುಎಇ, ದುಬೈ ನಿರ್ಬಂಧ ವಿಧಿಸಿರುವಂತೆಯೇ ಭಾರತೀಯ ಪ್ರವಾಸಿಗರಿಗೆ ಮಾಲ್ಡೀವ್ಸ್ ನಿರ್ಬಂಧ ವಿಧಿಸಿದೆ.
ಸಾಂಕ್ರಾಮಿಕ ಆರಂಭವಾದಾಗಿನಿಂದಲೂ ಮಾಲ್ಡೀವ್ಸ್ ಬಾಲಿವುಡ್ ಯುವ ನಟ, ನಟಿಯರಿಗೆ ಅಚ್ಚು ಮೆಚ್ಚಿನ ತಾಣವಾಗಿದೆ. ಇತ್ತೀಚಿಗೆ ಆಲಿಯಾ ಭಟ್, ರಣಬೀರ್ ಕಪೂರ್ ಭೇಟಿ ನೀಡಿದ್ದರು. ಕೊರೋನಾವೈರಸ್ ನಿಂದ ಚೇತರಿಸಿಕೊಂಡ ಸ್ವಲ್ಪ ಸಮಯದ ನಂತರ ಮಾಲ್ಡೀವ್ಸ್ ಪ್ರವಾಸವನ್ನು ಕೈಗೊಂಡಿದ್ದಕ್ಕಾಗಿ ಆನ್ಲೈನ್ನಲ್ಲಿ ಇವರು ಅಪಹಾಸ್ಯಕ್ಕೊಳಗಾದರು.
ಭಾರತದಲ್ಲಿ ಹೆಚ್ಚಾಗುತ್ತಿರುವ ಕೋವಿಡ್-19 ಪ್ರಕರಣದಿಂದ ಬಾಲಿವುಡ್ ಸೆಲೆಬ್ರಿಟಿಗಳ ಮೋಜು, ಮಸ್ತಿಯ ತಾಣ ಮಾಲ್ಡೀವ್ಸ್, ದ್ವೀಪ ಪ್ರದೇಶದ ಪ್ರವಾಸಿ ತಾಣಗಳಿಂದ ಭಾರತೀಯ ಪ್ರವಾಸಿಗರು ವಾಸ್ತವ್ಯ ಹೂಡದಂತೆ ನಿರ್ಬಂಧಿಸಿದೆ.
ಭಾರತದಲ್ಲಿ ಹೆಚ್ಚಾಗುತ್ತಿರುವ ಕೋವಿಡ್-19 ಪ್ರಕರಣದಿಂದ ಬಾಲಿವುಡ್ ಸೆಲೆಬ್ರಿಟಿಗಳ ಮೋಜು, ಮಸ್ತಿಯ ತಾಣ ಮಾಲ್ಡೀವ್ಸ್, ದ್ವೀಪ ಪ್ರದೇಶದ ಪ್ರವಾಸಿ ತಾಣಗಳಿಂದ ಭಾರತೀಯ ಪ್ರವಾಸಿಗರು ವಾಸ್ತವ್ಯ ಹೂಡದಂತೆ ನಿರ್ಬಂಧಿಸಿದೆ.
ಈ ಮಧ್ಯೆ, ಭಾರತದಲ್ಲಿ ಕೋವಿಡ್-19 ವ್ಯಾಪಕವಾಗಿ ಹರಡುತ್ತಿರುವುದರಿಂದ ಅಲ್ಲಿಗೆ ಪ್ರಯಾಣಿಸಿದಂತೆ ಅಮೆರಿಕ ತನ್ನ ನಾಗರಿಕರಿಗೆ ಸಲಹೆ ನೀಡಿದೆ. ಈ ಕುರಿತು ಮಾಲ್ಡೀವ್ಸ್ ನ ಪ್ರವಾಸೋದ್ಯಮ ಸಚಿವಾಲಯ ಟ್ವೀಟ್ ಮಾಡಿದ್ದು, ಏಪ್ರಿಲ್ 27ರಿಂದ ಭಾರತದಿಂದ ಮಾಲ್ಡೀವ್ಸ್ಗೆ ಪ್ರವಾಸಿಗರ ಪ್ರವಾಸವನ್ನು ನಿರ್ಬಂಧಿಸಲಾಗಿದೆ.
Germany, Italy, Maldives, and Bangladesh have restricted entry of travelers from India with immediate effect due to the Covid situation here. Now, only German nationals and holders of a German resident permit traveling from India are allowed to enter there. Lufthansa and Air India say they are not suspending flights between the two countries.
14-08-25 03:51 pm
Bangalore Correspondent
DK Shivakumar, Dharmasthala, Virendra Heggade...
14-08-25 03:49 pm
IPS Alok Kumar, News: ಪೊಲೀಸ್ ಶಾಲೆಗಳಲ್ಲೇ ಲಂಚ,...
14-08-25 01:48 pm
Dharmasthala Case, Dinesh Gundu Rao: ಮತ್ತೆ ಗು...
13-08-25 07:03 pm
ವಜಾ ಹಿಂದೆ ದೊಡ್ಡ ಷಡ್ಯಂತ್ರ ಆಗಿದೆ, ರಾಹುಲ್ ಗಾಂಧಿ...
12-08-25 10:39 pm
14-08-25 07:24 pm
HK News Desk
ಯುಎಇ ಸುದ್ದಿ ; ಆರೇ ತಿಂಗಳಲ್ಲಿ ದುಬೈನಲ್ಲಿ 3,600ಕ್...
14-08-25 07:02 pm
ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಮೋಡಿ ಮಾಡಲಿದ್ದಾರ...
14-08-25 11:26 am
ತಾಯಿ ಜೊತೆ ಅಂಡಮಾನ್ ಹೋಗ್ತೀನಿ ಎಂದಿದ್ದ ಮಗಳು ; ಬೇಡ...
13-08-25 11:56 am
ಪುಣ್ಯಕ್ಷೇತ್ರ ಯಾತ್ರೆ ಹೊರಟವರ ಮೇಲೆರಗಿದ ಜವರಾಯ ; ರ...
13-08-25 10:41 am
14-08-25 10:29 pm
Mangalore Correspondent
SCDCC Bank Launches Special Independence Day...
14-08-25 01:12 pm
Bantwal Deputy Tahsildar, Lokayukta: 20 ಸಾವಿರ...
13-08-25 10:22 pm
Dharmasthala News Today, Point No 13: ಕಡೆಗೂ ಪ...
13-08-25 10:01 pm
The Ocean Pearl Brings “Flavors of India” to...
13-08-25 08:23 pm
14-08-25 05:31 pm
Bangalore Correspondent
Supreme Court, Actor Darshan Jail Order: ಸುಪ್...
14-08-25 11:51 am
Fake Stock Market Scam, Fraud: 10 ಲಕ್ಷ ಹೂಡಿಕೆ...
13-08-25 05:40 pm
Fraud, Laxmi Hebbalkar: ಸಚಿವೆ ಲಕ್ಷ್ಮೀ ಹೆಬ್ಬಾಳ...
13-08-25 04:14 pm
ಅನೈತಿಕ ಸಂಬಂಧ ಶಂಕೆ ; ಅತ್ತೆ ಮೇಲಿನ ದ್ವೇಷದಿಂದ ಕೊಲ...
12-08-25 12:36 pm