ಬ್ರೇಕಿಂಗ್ ನ್ಯೂಸ್
27-04-21 01:04 pm Headline Karnataka News Network ದೇಶ - ವಿದೇಶ
ಮಾಲ್ಡೀವ್ಸ್, ಏಪ್ರಿ.27: ಭಾರತದಲ್ಲಿ ಕೊರೊನಾ ಸೋಂಕು ನಿತ್ಯ 3 ಲಕ್ಷ ದಾಟುತ್ತಿರುವ ಹಿನ್ನೆಲೆಯಲ್ಲಿ ಹಲವು ದೇಶಗಳು ವಿಮಾನವನ್ನು ರದ್ದುಗೊಳಿಸಿವೆ.
ಇದೀಗ ಮಾಲ್ಡೀವ್ಸ್ ಭಾರತೀಯ ಪ್ರವಾಸಿಗರಿಗೆ ನಿರ್ಬಂಧ ವಿಧಿಸಿದೆ. ಕೋವಿಡ್-19 ಹಿನ್ನೆಲೆಯಲ್ಲಿ ಭಾರತದಿಂದ ಪ್ರಯಾಣ ಕುರಿತು ಕುವೈತ್, ಓಮನ್, ಫ್ರಾನ್ಸ್, ಪಾಕಿಸ್ತಾನ, ಹಾಂಗ್ ಕಾಂಗ್, ನ್ಯೂಜಿಲೆಂಡ್, ಕೆನಡಾ, ಇಂಗ್ಲೆಂಡ್, ಯುಎಇ, ದುಬೈ ನಿರ್ಬಂಧ ವಿಧಿಸಿರುವಂತೆಯೇ ಭಾರತೀಯ ಪ್ರವಾಸಿಗರಿಗೆ ಮಾಲ್ಡೀವ್ಸ್ ನಿರ್ಬಂಧ ವಿಧಿಸಿದೆ.
ಸಾಂಕ್ರಾಮಿಕ ಆರಂಭವಾದಾಗಿನಿಂದಲೂ ಮಾಲ್ಡೀವ್ಸ್ ಬಾಲಿವುಡ್ ಯುವ ನಟ, ನಟಿಯರಿಗೆ ಅಚ್ಚು ಮೆಚ್ಚಿನ ತಾಣವಾಗಿದೆ. ಇತ್ತೀಚಿಗೆ ಆಲಿಯಾ ಭಟ್, ರಣಬೀರ್ ಕಪೂರ್ ಭೇಟಿ ನೀಡಿದ್ದರು. ಕೊರೋನಾವೈರಸ್ ನಿಂದ ಚೇತರಿಸಿಕೊಂಡ ಸ್ವಲ್ಪ ಸಮಯದ ನಂತರ ಮಾಲ್ಡೀವ್ಸ್ ಪ್ರವಾಸವನ್ನು ಕೈಗೊಂಡಿದ್ದಕ್ಕಾಗಿ ಆನ್ಲೈನ್ನಲ್ಲಿ ಇವರು ಅಪಹಾಸ್ಯಕ್ಕೊಳಗಾದರು.
ಭಾರತದಲ್ಲಿ ಹೆಚ್ಚಾಗುತ್ತಿರುವ ಕೋವಿಡ್-19 ಪ್ರಕರಣದಿಂದ ಬಾಲಿವುಡ್ ಸೆಲೆಬ್ರಿಟಿಗಳ ಮೋಜು, ಮಸ್ತಿಯ ತಾಣ ಮಾಲ್ಡೀವ್ಸ್, ದ್ವೀಪ ಪ್ರದೇಶದ ಪ್ರವಾಸಿ ತಾಣಗಳಿಂದ ಭಾರತೀಯ ಪ್ರವಾಸಿಗರು ವಾಸ್ತವ್ಯ ಹೂಡದಂತೆ ನಿರ್ಬಂಧಿಸಿದೆ.
ಭಾರತದಲ್ಲಿ ಹೆಚ್ಚಾಗುತ್ತಿರುವ ಕೋವಿಡ್-19 ಪ್ರಕರಣದಿಂದ ಬಾಲಿವುಡ್ ಸೆಲೆಬ್ರಿಟಿಗಳ ಮೋಜು, ಮಸ್ತಿಯ ತಾಣ ಮಾಲ್ಡೀವ್ಸ್, ದ್ವೀಪ ಪ್ರದೇಶದ ಪ್ರವಾಸಿ ತಾಣಗಳಿಂದ ಭಾರತೀಯ ಪ್ರವಾಸಿಗರು ವಾಸ್ತವ್ಯ ಹೂಡದಂತೆ ನಿರ್ಬಂಧಿಸಿದೆ.
ಈ ಮಧ್ಯೆ, ಭಾರತದಲ್ಲಿ ಕೋವಿಡ್-19 ವ್ಯಾಪಕವಾಗಿ ಹರಡುತ್ತಿರುವುದರಿಂದ ಅಲ್ಲಿಗೆ ಪ್ರಯಾಣಿಸಿದಂತೆ ಅಮೆರಿಕ ತನ್ನ ನಾಗರಿಕರಿಗೆ ಸಲಹೆ ನೀಡಿದೆ. ಈ ಕುರಿತು ಮಾಲ್ಡೀವ್ಸ್ ನ ಪ್ರವಾಸೋದ್ಯಮ ಸಚಿವಾಲಯ ಟ್ವೀಟ್ ಮಾಡಿದ್ದು, ಏಪ್ರಿಲ್ 27ರಿಂದ ಭಾರತದಿಂದ ಮಾಲ್ಡೀವ್ಸ್ಗೆ ಪ್ರವಾಸಿಗರ ಪ್ರವಾಸವನ್ನು ನಿರ್ಬಂಧಿಸಲಾಗಿದೆ.
Germany, Italy, Maldives, and Bangladesh have restricted entry of travelers from India with immediate effect due to the Covid situation here. Now, only German nationals and holders of a German resident permit traveling from India are allowed to enter there. Lufthansa and Air India say they are not suspending flights between the two countries.
07-10-25 07:32 pm
Bangalore Correspondent
ದಸರಾ ರಜಾ ಅವಧಿ ವಿಸ್ತರಣೆ ಮಾಡಿ ಎಂದು ಮನವಿ ; 10 ದಿ...
07-10-25 05:23 pm
ಮುಗಿಯದ ಜಾತಿ ಗಣತಿ ; ಅ.8ರಿಂದ ಶಾಲಾ ಅವಧಿ ಕಡಿತ, ಮಧ...
06-10-25 10:47 pm
ಕಫ್ ಸಿರಪ್ ದುರಂತ ; ರಾಜ್ಯದಲ್ಲಿ ಕಟ್ಟೆಚ್ಚರ, ಎಲ್ಲ...
06-10-25 05:27 pm
Basavaraj Rayareddy, Mallikarjuna kharge, CM...
05-10-25 09:41 pm
07-10-25 01:53 pm
HK News Desk
ಮೊಘಲ್ ಆಕ್ರಮಣದಿಂದ ವಿಷ್ಣು ಮೂರ್ತಿ ಭಗ್ನ ; ಪ್ರತಿಮೆ...
06-10-25 07:56 pm
ಬಿಹಾರ ಚುನಾವಣೆಗೆ ಮುಹೂರ್ತ ನಿಗದಿ ; ಎರಡು ಹಂತದಲ್ಲಿ...
06-10-25 07:21 pm
ಕುಂಬಳೆಯಲ್ಲಿ ಡಿವೈಎಫ್ಐ ನಾಯಕಿ, ಯುವ ವಕೀಲೆ ಆತ್ಮಹತ್...
05-10-25 11:07 pm
ಡೆಡ್ಲಿ ಸಿರಪ್ 'ಕೋಲ್ಡ್ರಿಫ್ 'ಶಿಫಾರಸು ಮಾಡಿದ್ದ...
05-10-25 10:38 pm
07-10-25 05:17 pm
Mangalore Correspondent
Talapady, Mangalore, Crime: ತಲಪಾಡಿ ಅಕ್ಷಯ ಫಾರ್...
07-10-25 05:04 pm
ಫಿಶ್ ಮೀಲ್ ಲಾರಿಗಳಿಂದ ಉಳ್ಳಾಲದಲ್ಲಿ ಗಬ್ಬುನಾತ ! ರಸ...
07-10-25 03:33 pm
Madhu Bangarappa: ರಾಜ್ಯದಲ್ಲಿ 18,500ಕ್ಕೂ ಅಧಿಕ...
06-10-25 10:42 pm
ದಕ್ಷಿಣ ಕನ್ನಡದ 38 ಕಡೆ ಆಯುಷ್ಮಾನ್ ಭಾರತ್- ಆರೋಗ್ಯ...
06-10-25 07:19 pm
07-10-25 10:31 am
HK News Desk
Kali Yogish, Arrest, Mangalore: ಮಂಗಳೂರು, ಮೈಸೂ...
05-10-25 03:22 pm
Shivamogga Murder, Mother: ಶಿವಮೊಗ್ಗ ; ಮಗಳನ್ನು...
04-10-25 02:57 pm
Karkala Murder, Crime: ಕಾರ್ಕಳ ; ಪ್ರೀತಿಸಿದ ಯುವ...
03-10-25 11:28 pm
ಸುಧಾಮೂರ್ತಿ, ನಿರ್ಮಲಾ ಸೀತಾರಾಮನ್ ಹೆಸರಲ್ಲಿ ಎಐ ವಿಡ...
01-10-25 02:39 pm