ಬ್ರೇಕಿಂಗ್ ನ್ಯೂಸ್
27-04-21 01:04 pm Headline Karnataka News Network ದೇಶ - ವಿದೇಶ
ಮಾಲ್ಡೀವ್ಸ್, ಏಪ್ರಿ.27: ಭಾರತದಲ್ಲಿ ಕೊರೊನಾ ಸೋಂಕು ನಿತ್ಯ 3 ಲಕ್ಷ ದಾಟುತ್ತಿರುವ ಹಿನ್ನೆಲೆಯಲ್ಲಿ ಹಲವು ದೇಶಗಳು ವಿಮಾನವನ್ನು ರದ್ದುಗೊಳಿಸಿವೆ.
ಇದೀಗ ಮಾಲ್ಡೀವ್ಸ್ ಭಾರತೀಯ ಪ್ರವಾಸಿಗರಿಗೆ ನಿರ್ಬಂಧ ವಿಧಿಸಿದೆ. ಕೋವಿಡ್-19 ಹಿನ್ನೆಲೆಯಲ್ಲಿ ಭಾರತದಿಂದ ಪ್ರಯಾಣ ಕುರಿತು ಕುವೈತ್, ಓಮನ್, ಫ್ರಾನ್ಸ್, ಪಾಕಿಸ್ತಾನ, ಹಾಂಗ್ ಕಾಂಗ್, ನ್ಯೂಜಿಲೆಂಡ್, ಕೆನಡಾ, ಇಂಗ್ಲೆಂಡ್, ಯುಎಇ, ದುಬೈ ನಿರ್ಬಂಧ ವಿಧಿಸಿರುವಂತೆಯೇ ಭಾರತೀಯ ಪ್ರವಾಸಿಗರಿಗೆ ಮಾಲ್ಡೀವ್ಸ್ ನಿರ್ಬಂಧ ವಿಧಿಸಿದೆ.

ಸಾಂಕ್ರಾಮಿಕ ಆರಂಭವಾದಾಗಿನಿಂದಲೂ ಮಾಲ್ಡೀವ್ಸ್ ಬಾಲಿವುಡ್ ಯುವ ನಟ, ನಟಿಯರಿಗೆ ಅಚ್ಚು ಮೆಚ್ಚಿನ ತಾಣವಾಗಿದೆ. ಇತ್ತೀಚಿಗೆ ಆಲಿಯಾ ಭಟ್, ರಣಬೀರ್ ಕಪೂರ್ ಭೇಟಿ ನೀಡಿದ್ದರು. ಕೊರೋನಾವೈರಸ್ ನಿಂದ ಚೇತರಿಸಿಕೊಂಡ ಸ್ವಲ್ಪ ಸಮಯದ ನಂತರ ಮಾಲ್ಡೀವ್ಸ್ ಪ್ರವಾಸವನ್ನು ಕೈಗೊಂಡಿದ್ದಕ್ಕಾಗಿ ಆನ್ಲೈನ್ನಲ್ಲಿ ಇವರು ಅಪಹಾಸ್ಯಕ್ಕೊಳಗಾದರು.
ಭಾರತದಲ್ಲಿ ಹೆಚ್ಚಾಗುತ್ತಿರುವ ಕೋವಿಡ್-19 ಪ್ರಕರಣದಿಂದ ಬಾಲಿವುಡ್ ಸೆಲೆಬ್ರಿಟಿಗಳ ಮೋಜು, ಮಸ್ತಿಯ ತಾಣ ಮಾಲ್ಡೀವ್ಸ್, ದ್ವೀಪ ಪ್ರದೇಶದ ಪ್ರವಾಸಿ ತಾಣಗಳಿಂದ ಭಾರತೀಯ ಪ್ರವಾಸಿಗರು ವಾಸ್ತವ್ಯ ಹೂಡದಂತೆ ನಿರ್ಬಂಧಿಸಿದೆ.

ಭಾರತದಲ್ಲಿ ಹೆಚ್ಚಾಗುತ್ತಿರುವ ಕೋವಿಡ್-19 ಪ್ರಕರಣದಿಂದ ಬಾಲಿವುಡ್ ಸೆಲೆಬ್ರಿಟಿಗಳ ಮೋಜು, ಮಸ್ತಿಯ ತಾಣ ಮಾಲ್ಡೀವ್ಸ್, ದ್ವೀಪ ಪ್ರದೇಶದ ಪ್ರವಾಸಿ ತಾಣಗಳಿಂದ ಭಾರತೀಯ ಪ್ರವಾಸಿಗರು ವಾಸ್ತವ್ಯ ಹೂಡದಂತೆ ನಿರ್ಬಂಧಿಸಿದೆ.

ಈ ಮಧ್ಯೆ, ಭಾರತದಲ್ಲಿ ಕೋವಿಡ್-19 ವ್ಯಾಪಕವಾಗಿ ಹರಡುತ್ತಿರುವುದರಿಂದ ಅಲ್ಲಿಗೆ ಪ್ರಯಾಣಿಸಿದಂತೆ ಅಮೆರಿಕ ತನ್ನ ನಾಗರಿಕರಿಗೆ ಸಲಹೆ ನೀಡಿದೆ. ಈ ಕುರಿತು ಮಾಲ್ಡೀವ್ಸ್ ನ ಪ್ರವಾಸೋದ್ಯಮ ಸಚಿವಾಲಯ ಟ್ವೀಟ್ ಮಾಡಿದ್ದು, ಏಪ್ರಿಲ್ 27ರಿಂದ ಭಾರತದಿಂದ ಮಾಲ್ಡೀವ್ಸ್ಗೆ ಪ್ರವಾಸಿಗರ ಪ್ರವಾಸವನ್ನು ನಿರ್ಬಂಧಿಸಲಾಗಿದೆ.
Germany, Italy, Maldives, and Bangladesh have restricted entry of travelers from India with immediate effect due to the Covid situation here. Now, only German nationals and holders of a German resident permit traveling from India are allowed to enter there. Lufthansa and Air India say they are not suspending flights between the two countries.
13-12-25 10:47 pm
HK News Desk
ಕುರ್ಚಿ ಗುದ್ದಾಟ ; ಪರಮೇಶ್ವರ್ ಸಿಎಂ ಆಗಲೆಂದು ಹಾರೈಸ...
13-12-25 08:38 pm
BJP MLA Subhash Guttedar: ಅಳಂದ ಮತಗಳವು ಪ್ರಕರಣ...
13-12-25 04:00 pm
Pet Parrot, Bangalore Youth Death: 2 ಲಕ್ಷ ರೂ....
12-12-25 08:47 pm
Yatnal, Dk Shivakumar, Vijayendra: ಡಿಕೆ ಸಿಎಂ,...
12-12-25 07:47 pm
13-12-25 08:34 pm
HK News Desk
ಕಾರ್ತಿಗೈ ದೀಪೋತ್ಸವ ವಿವಾದ ; ಮಸೀದಿಯವರೇ ಆಕ್ಷೇಪಿಸಿ...
12-12-25 11:00 pm
ಮೋದಿ ಉತ್ತರಾಧಿಕಾರಿ ಯಾರು ? ಆರೆಸ್ಸೆಸ್ ನಿರ್ಧರಿಸುತ...
11-12-25 04:24 pm
ಮಂಗಳೂರು ಏರ್ಪೋರ್ಟ್ಗೆ ವಿದೇಶಿ ನೇರ ವಿಮಾನ ವ್ಯವಸ್...
11-12-25 02:09 pm
ತಮಿಳುನಾಡಿನಲ್ಲಿ ಕಾರ್ತಿಗೈ ದೀಪಕ್ಕೆ ಹೈಕೋರ್ಟ್ ಅನುಮ...
10-12-25 11:13 pm
13-12-25 11:02 pm
Mangalore Correspondent
ಕೆಂಜಾರು ಬಳಿ ಗೋವುಗಳನ್ನು ಕಡಿದು ಹತ್ಯೆ ; ಪೊದೆಯಲ್ಲ...
13-12-25 04:36 pm
ಸತತ ನಾಲ್ಕು ಗಂಟೆ ಸ್ಕೇಟಿಂಗ್ ನಲ್ಲಿ ಶಾಸ್ತ್ರೀಯ ನೃತ...
12-12-25 10:28 pm
ದೈವ ನರ್ತನದ ಬಗ್ಗೆ ನಮಗೆ ಸಂಶಯಗಳಿಲ್ಲ, ಗ್ರಾಮ ದೈವಕ್...
12-12-25 07:32 pm
ಆಯುಷ್ ಇಲಾಖೆಯಲ್ಲಿ ಅವಧಿ ಮೀರಿದ ಔಷಧ ಪೂರೈಕೆ ; ಅಧಿಕ...
12-12-25 02:02 pm
13-12-25 12:51 pm
HK News Desk
ಹಣ್ಣಿನ ವ್ಯಾಪಾರಿಯನ್ನು ಅಡ್ಡಗಟ್ಟಿ 19 ಸಾವಿರ ನಗದು...
12-12-25 01:58 pm
Hassan Crime, Murder: ಸ್ನೇಹಿತನನ್ನು ಪಾರ್ಟಿಗೆ ಕ...
11-12-25 09:53 pm
Bangalore Crime, Blackmail, Suicide: ಬೆತ್ತಲೆ...
11-12-25 07:49 pm
Imprisonment in Malpe Case: ಮಲ್ಪೆಯಲ್ಲಿ ನೆಲೆಸಿ...
10-12-25 10:14 pm