ಬ್ರೇಕಿಂಗ್ ನ್ಯೂಸ್
28-04-21 10:58 am Headline Karnataka News Network ದೇಶ - ವಿದೇಶ
Photo credits : India Today
ಗುವಾಹಟಿ,ಎ.28: ಕೊರೋನಾ ಆತಂಕ, ಸಾವು-ನೋವಿನ ನಡುವೆ ಅಸ್ಸಾಂ ರಾಜ್ಯದಲ್ಲಿ ಬುಧವಾರ ಭಾರೀ ಪ್ರಮಾಣದಲ್ಲಿ ಭೂಕಂಪ ಸಂಭವಿಸಿದೆ. ರಿಕ್ಟರ್ ಮಾಪಕದಲ್ಲಿ 6.4 ತೀವ್ರತೆಯ ಭೂಕಂಪ ಇಂದು ಬೆಳಗ್ಗೆ 7.51ರ ಹೊತ್ತಿಗೆ ಅಸ್ಸಾಂನ ಸೋನಿಪುರ್ ನಲ್ಲಿ ಸಂಭವಿಸಿದೆ.

ರಾಜ್ಯದ ಪ್ರತಿಯೊಬ್ಬ ನಾಗರಿಕರ ಸುರಕ್ಷತೆಗಾಗಿ ದೇವರನ್ನು ಪ್ರಾರ್ಥಿಸುತ್ತೇನೆ, ಎಲ್ಲರೂ ಎಚ್ಚರವಾಗಿರಿ, ಎಲ್ಲಾ ಜಿಲ್ಲೆಗಳಿಂದ ಮಾಹಿತಿ ತರಿಸಿಕೊಳ್ಳುತ್ತಿದ್ದೇನೆ ಎಂದು ಮುಖ್ಯಮಂತ್ರಿ ಸರ್ಬಾನಂದ ಸೋನೊವಾಲ್ ತಿಳಿಸಿದ್ದಾರೆ.

ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಪ್ರಧಾನ ಮಂತ್ರಿ ನರೇಂದ್ರ ಮೋದಿ, ಅಸ್ಸಾಂ ಮುಖ್ಯಮಂತ್ರಿ ಸರ್ಬಾನಂದ ಅವರ ಜೊತೆಗೆ ಭೂಕಂಪ ಸಂಭವಿಸಿರುವ ಬಗ್ಗೆ ಮಾತನಾಡಿ ಮಾಹಿತಿ ಪಡೆದುಕೊಂಡಿದ್ದು ರಾಜ್ಯಕ್ಕೆ ಕೇಂದ್ರ ಸರ್ಕಾರ ಎಲ್ಲಾ ರೀತಿಯ ನೆರವು ನೀಡಲಿದೆ ಎಂದು ಭರವಸೆ ನೀಡಿದ್ದೇನೆ. ಅಸ್ಸಾಂ ಜನತೆಯ ಸುರಕ್ಷತೆಗಾಗಿ ಪ್ರಾರ್ಥಿಸುತ್ತೇನೆ ಎಂದು ಟ್ವೀಟ್ ಮಾಡಿದ್ದಾರೆ.

ಗೃಹ ಸಚಿವ ಅಮಿತ್ ಶಾ, ಭೂಕಂಪ ಹಿನ್ನೆಲೆಯಲ್ಲಿ ರಾಜ್ಯದ ವಿವಿಧ ಜಿಲ್ಲೆಗಳ ಪರಿಸ್ಥಿತಿ ಬಗ್ಗೆ ಮುಖ್ಯಮಂತ್ರಿಗಳಿಂದ ಮಾಹಿತಿ ಪಡೆದುಕೊಂಡಿದ್ದೇನೆ. ಅಸ್ಸಾಂ ನಾಗರಿಕರ ರಕ್ಷಣೆಗೆ ಕೇಂದ್ರ ಸರ್ಕಾರ ದೃಢವಾಗಿ ಜೊತೆಗಿರುತ್ತದೆ. ಪ್ರತಿಯೊಬ್ಬರ ಸುರಕ್ಷತೆಗಾಗಿ ಪ್ರಾರ್ಥಿಸುತ್ತೇನೆ ಎಂದಿದ್ದಾರೆ.

ಇಂದು ಬೆಳಗ್ಗೆ ಭೂಕಂಪ ಸಂಭವಿಸಿದ ಬಳಿಕ ಸೋನಿತ್ ಪುರ್ ನಲ್ಲಿ ರಸ್ತೆಗಳಲ್ಲಿ ಬಿರುಕು ಕಂಡುಬಂದಿದೆ. ನಾಗಾಂವ್ ನಲ್ಲಿ ಭೂಕಂಪಕ್ಕೆ ನಲುಗಿದ ಕಟ್ಟಡ ವಾಲಿ ಪಕ್ಕದ ಕಟ್ಟಡಕ್ಕೆ ತಾಗಿರುವ ದೃಶ್ಯ ಭೀತಿ ಹುಟ್ಟಿಸುವಂತಿದೆ.
#WATCH Assam | Cracks appeared on a road in Sonitpur
— ANI (@ANI) April 28, 2021
as a 6.4 magnitude earthquake hit the region this morning. pic.twitter.com/WfP7xWGy2q
#WATCH Assam | A building in Nagaon tilts against its adjacent building. An earthquake with a magnitude of 6.4 on the Richter Scale hit Sonitpur today. Tremors were felt in Nagaon too. pic.twitter.com/03ljgzyBhS
— ANI (@ANI) April 28, 2021
An earthquake of magnitude 6.4 struck Assam this morning, the National Center for Seismology said. Strong tremors were felt in parts of the northeast as well as north Bengal. While are there are no reports of anyone being injured, photos have emerged of broken walls and windows, and walls developing cracks.
21-11-25 05:25 pm
HK News Desk
ವಾಹನ ಸವಾರರಿಗೆ ಗುಡ್ ನ್ಯೂಸ್ ; ಮತ್ತೆ 50% ದಂಡ ವ...
21-11-25 10:19 am
CM. Siddaramaiah, CM SEAT: ಯಾವ ಕ್ರಾಂತಿಯೂ ಇಲ್ಲ...
20-11-25 03:30 pm
DK Suresh, CM Siddaramaiah : ಸಿಎಂ ಕುರ್ಚಿ ಕ್ಲೈ...
20-11-25 03:01 pm
ಆನೇಕಲ್ ನಲ್ಲಿ ಕಚಡಾ ಡಾಕ್ಟರ್ ; ಇನ್ಪೆಕ್ಟರ್ ಅಮಾನತಿ...
19-11-25 02:16 pm
21-11-25 06:10 pm
HK News Desk
ಶಬರಿಮಲೆ ಚಿನ್ನ ಲೂಟಿ ಪ್ರಕರಣ ; ಕೊನ್ನಿ ಕ್ಷೇತ್ರದ ಸ...
21-11-25 02:26 pm
ಶ್ರೀಲಂಕಾದಲ್ಲಿ ನ್ಯೂಜಿಲೆಂಡ್ ಮಹಿಳೆಯ ಜೊತೆ ಯುವಕನ ಅ...
19-11-25 06:47 pm
ಕೆಂಪು ಕೋಟೆ ಬ್ಲಾಸ್ಟ್ ಕೇಸ್ ; ಅಲ್ ಫಲಾಹ್ ವಿವಿಗೆ ಸ...
19-11-25 11:10 am
ಬಾಂಗ್ಲಾದಲ್ಲಿ ವಿದ್ಯಾರ್ಥಿಗಳ ಮಾರಣ ಹೋಮಕ್ಕೆ ಅವರೇ ಕ...
17-11-25 10:58 pm
21-11-25 10:39 pm
Mangalore Correspondent
ನವೆಂಬರ್ 23ರಿಂದ ಪ್ರತಿ ವಾರ 'ಸಂಸದ್ ಖೇಲ್ ಮಹೋತ್ಸವ'...
21-11-25 10:03 pm
ಸುರತ್ಕಲ್- ನಂತೂರು- ಬಿಸಿ ರೋಡ್ ಹೆದ್ದಾರಿ ಎನ್ಎಚ...
21-11-25 09:55 pm
Snake Bite, Mangalore, Detection Kit: ಹಾವು ಕಚ...
21-11-25 08:45 pm
ಮಾನಸಿಕ ಖಿನ್ನತೆ ; ಶಿಕ್ಷಕಿ ತಾಯಿಯನ್ನು ಕಾಲೇಜು ಬಿಟ...
20-11-25 10:48 pm
21-11-25 11:07 pm
Bangalore Correspondent
ಮಲ್ಪೆ ಶಿಪ್ ಯಾರ್ಡ್ ನಿಂದ ಪಾಕಿಸ್ತಾನಕ್ಕೆ ಮಾಹಿತಿ ಸ...
21-11-25 05:11 pm
ಬೆಂಗಳೂರು ಎಟಿಎಂ ಹಣ ದರೋಡೆ ಪ್ರಕರಣ ; ತಿರುಪತಿಯಲ್ಲಿ...
20-11-25 10:53 pm
BMR Group Fraud, Money, Mangalore, Surathkal:...
20-11-25 06:01 pm
Bangalore ATM Van Robbery, Update: ಬೆಂಗಳೂರಿನ...
20-11-25 11:51 am