ಬ್ರೇಕಿಂಗ್ ನ್ಯೂಸ್
29-04-21 02:59 pm Headline Karnataka News Network ದೇಶ - ವಿದೇಶ
ನವದೆಹಲಿ, ಎ.29: ಭಾರತದಲ್ಲಿ ಕೋವಿಡ್ ಸೋಂಕಿನ ಎರಡನೇ ಅಲೆ ತೀವ್ರ ಗತಿಯಲ್ಲಿ ಹರಡುತ್ತಿದ್ದು ಕಳೆದ 24 ಗಂಟೆಗಳಲ್ಲಿ ದಾಖಲೆ ಎಂಬಂತೆ 3.80 ಲಕ್ಷ ಮಂದಿಗೆ ಸೋಂಕು ತಗಲಿದೆ.
ಕಳೆದ ಒಂದು ವಾರದಲ್ಲಿ ಪ್ರತಿ ದಿನವೂ ಮೂರು ಲಕ್ಷಕ್ಕಿಂತ ಹೆಚ್ಚು ಹೊಸ ಸೋಂಕಿನ ಪ್ರಕರಣಗಳು ಪತ್ತೆಯಾಗುತ್ತಿದೆ. ಎ.22ರಂದು 3,14,835 ಹೊಸ ಪ್ರಕರಣಗಳು ಪತ್ತೆಯಾಗಿದ್ದವು. ಸತತ ಒಂದು ವಾರದಲ್ಲಿ ದಿನವೂ ಮೂರು ಲಕ್ಷಕ್ಕಿಂತ ಹೆಚ್ಚಿನ ಪ್ರಕರಣಗಳು ಪತ್ತೆಯಾಗುತ್ತಿದ್ದವು. ಈಗ ದೇಶದಲ್ಲೇ ಅತಿ ಹೆಚ್ಚು ಎಂದರೆ, ದಿನವೊಂದಲ್ಲಿ 3.80 ಲಕ್ಷ ಮಂದಿಗೆ ಸೋಂಕು ಆಗಿರುವುದಾಗಿ ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ.

ಗುರುವಾರ ಬೆಳಗ್ಗಿನ ವರೆಗೆ 24 ಗಂಟೆಗಳ ಮಾಹಿತಿ ನೀಡಿದ ಸಚಿವಾಲಯ, ಹೊಸ ಪ್ರಕರಣಗಳ ಸಂಖ್ಯೆ 3,79,257 ಎಂದು ನಮೂದಿಸಿತ್ತು. ಇದೇ ವೇಳೆ, 3645 ಮಂದಿ 24 ಗಂಟೆಯಲ್ಲಿ ಸಾವು ಕಂಡಿದ್ದಾರೆಂದು ಮಾಹಿತಿ ನೀಡಿದೆ. ಈವರೆಗೆ ದೇಶದಲ್ಲಿ ಕೊರೊನಾ ಸೋಂಕಿನಿಂದ 2.40 ಲಕ್ಷ ಮಂದಿ ಸಾವಿಗೀಡಾಗಿದ್ದಾರೆ. ಸೋಂಕಿನಿಂದ ಅತಿ ಹೆಚ್ಚು ಸಾವು ದೇಶಗಳಲ್ಲಿ ಭಾರತಕ್ಕೆ ನಾಲ್ಕನೇ ಸ್ಥಾನ ಇದೆ. ಅಮೆರಿಕ, ಬ್ರೆಝಿಲ್, ಮೆಕ್ಸಿಕೋ ಮೊದಲ ಮೂರು ಸ್ಥಾನಗಳಲ್ಲಿದೆ.

ದೇಶದಲ್ಲಿ ಅತಿ ಹೆಚ್ಚು ಸೋಂಕು ಪೀಡಿತರು ಕಾಣಿಸಿಕೊಳ್ಳುತ್ತಿರುವುದು ಮಹಾರಾಷ್ಟ್ರ, ದೆಹಲಿ ಮತ್ತು ಉತ್ತರ ಪ್ರದೇಶದಲ್ಲಿ. ಒಟ್ಟು ಸೋಂಕಿತರ 78 ಶೇ. ಮಂದಿ ಈ ಮೂರು ರಾಜ್ಯಗಳ ಜನರು ಇದ್ದಾರೆ. ಮಹಾರಾಷ್ಟ್ರದಲ್ಲಿ ದಿನದಲ್ಲಿ 66,358 ಮಂದಿಗೆ ಸೋಂಕು ಕಾಣಿಸಿದ್ದರೆ, ಉತ್ತರ ಪ್ರದೇಶದಲ್ಲಿ 32,921 ಮತ್ತು ಕೇರಳದಲ್ಲಿ 32,819 ಮಂದಿಗೆ ಸೋಂಕು ಕಾಣಿಸಿಕೊಂಡಿದೆ.
India's Daily Covid-19 cases saw yet another massive spike yesterday. A total of 3,79,257 new cases were registered in the last 24 hours. Ten states including Maharashtra, Uttar Pradesh, Delhi, Karnataka, Kerala, Chhattisgarh, West Bengal, Tamil Nadu, Andhra Pradesh and Rajasthan report 72.20% of the new cases.
21-11-25 05:25 pm
HK News Desk
ವಾಹನ ಸವಾರರಿಗೆ ಗುಡ್ ನ್ಯೂಸ್ ; ಮತ್ತೆ 50% ದಂಡ ವ...
21-11-25 10:19 am
CM. Siddaramaiah, CM SEAT: ಯಾವ ಕ್ರಾಂತಿಯೂ ಇಲ್ಲ...
20-11-25 03:30 pm
DK Suresh, CM Siddaramaiah : ಸಿಎಂ ಕುರ್ಚಿ ಕ್ಲೈ...
20-11-25 03:01 pm
ಆನೇಕಲ್ ನಲ್ಲಿ ಕಚಡಾ ಡಾಕ್ಟರ್ ; ಇನ್ಪೆಕ್ಟರ್ ಅಮಾನತಿ...
19-11-25 02:16 pm
21-11-25 06:10 pm
HK News Desk
ಶಬರಿಮಲೆ ಚಿನ್ನ ಲೂಟಿ ಪ್ರಕರಣ ; ಕೊನ್ನಿ ಕ್ಷೇತ್ರದ ಸ...
21-11-25 02:26 pm
ಶ್ರೀಲಂಕಾದಲ್ಲಿ ನ್ಯೂಜಿಲೆಂಡ್ ಮಹಿಳೆಯ ಜೊತೆ ಯುವಕನ ಅ...
19-11-25 06:47 pm
ಕೆಂಪು ಕೋಟೆ ಬ್ಲಾಸ್ಟ್ ಕೇಸ್ ; ಅಲ್ ಫಲಾಹ್ ವಿವಿಗೆ ಸ...
19-11-25 11:10 am
ಬಾಂಗ್ಲಾದಲ್ಲಿ ವಿದ್ಯಾರ್ಥಿಗಳ ಮಾರಣ ಹೋಮಕ್ಕೆ ಅವರೇ ಕ...
17-11-25 10:58 pm
21-11-25 10:39 pm
Mangalore Correspondent
ನವೆಂಬರ್ 23ರಿಂದ ಪ್ರತಿ ವಾರ 'ಸಂಸದ್ ಖೇಲ್ ಮಹೋತ್ಸವ'...
21-11-25 10:03 pm
ಸುರತ್ಕಲ್- ನಂತೂರು- ಬಿಸಿ ರೋಡ್ ಹೆದ್ದಾರಿ ಎನ್ಎಚ...
21-11-25 09:55 pm
Snake Bite, Mangalore, Detection Kit: ಹಾವು ಕಚ...
21-11-25 08:45 pm
ಮಾನಸಿಕ ಖಿನ್ನತೆ ; ಶಿಕ್ಷಕಿ ತಾಯಿಯನ್ನು ಕಾಲೇಜು ಬಿಟ...
20-11-25 10:48 pm
21-11-25 11:07 pm
Bangalore Correspondent
ಮಲ್ಪೆ ಶಿಪ್ ಯಾರ್ಡ್ ನಿಂದ ಪಾಕಿಸ್ತಾನಕ್ಕೆ ಮಾಹಿತಿ ಸ...
21-11-25 05:11 pm
ಬೆಂಗಳೂರು ಎಟಿಎಂ ಹಣ ದರೋಡೆ ಪ್ರಕರಣ ; ತಿರುಪತಿಯಲ್ಲಿ...
20-11-25 10:53 pm
BMR Group Fraud, Money, Mangalore, Surathkal:...
20-11-25 06:01 pm
Bangalore ATM Van Robbery, Update: ಬೆಂಗಳೂರಿನ...
20-11-25 11:51 am