ಬ್ರೇಕಿಂಗ್ ನ್ಯೂಸ್
30-04-21 11:31 am Headline Karnataka News Network ದೇಶ - ವಿದೇಶ
ನವದೆಹಲಿ, ಏಪ್ರಿಲ್ 30: ಭಾರತದಲ್ಲಿ ಕಳೆದ 24 ಗಂಟೆಯಲ್ಲಿ 3.80 ಲಕ್ಷ ಕೊರೊನಾ ಸೋಂಕಿತರು ಪತ್ತೆಯಾಗಿದ್ದಾರೆ.
ಇದು ದೇಶವನ್ನು ಯಾವ ಮಟ್ಟಕ್ಕೆ ಕೊಂಡೊಯ್ಯಬಹುದು ಎನ್ನುವ ಆತಂಕ ಎದುರಾಗಿದೆ, ನಿತ್ಯ ಸಾವಿರಾರು ಮಂದಿ ಪ್ರಾಣ ಬಿಡುತ್ತಿದ್ದಾರೆ. ಆಸ್ಪತ್ರೆ, ಆಕ್ಸಿಜನ್ ಇಲ್ಲದೆ ಜನರು ಪರದಾಡುತ್ತಿದ್ದಾರೆ.

ದೇಶದಲ್ಲಿ ಇಂದು 3,86,452 ಕೊರೊನಾ ಸೋಂಕಿತರು ಪತ್ತೆಯಾಗಿದ್ದಾರೆ, 3498 ಮಂದಿ ಸಾವನ್ನಪ್ಪಿದ್ದಾರೆ, 2,87,540 ಮಂದಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.ಒಟ್ಟು 1,87,62,976 ಕೊರೊನಾ ಸೋಂಕಿತರಿದ್ದಾರೆ, ಇದುವರೆಗೂ 1,53,84,418 ಮಂದಿ ಗುಣಮುಖರಾಗಿದ್ದಾರೆ.
2,08,330 ಮಂದಿ ಮೃತಪಟ್ಟಿದ್ದಾರೆ, 31,70,228 ಸಕ್ರಿಯ ಪ್ರಕರಣಗಳಿವೆ, ಇದುವರೆಗೂ ಒಟ್ಟು 15,22,45,179 ಲಸಿಕೆ ವಿತರಿಸಲಾಗಿದೆ. ಒಟ್ಟು 28,63,92,086 ಮಾದರಿಗಳನ್ನು ಏಪ್ರಿಲ್ 29ರವರೆಗೆ ಪರೀಕ್ಷಿಸಲಾಗಿದೆ. ಏಪ್ರಿಲ್ 29ರಂದು ಒಂದೇ ದಿನ, 19,20,107 ಮಾದರಿಗಳನ್ನು ಪರೀಕ್ಷಿಸಲಾಗಿದೆ ಎಂದು ಐಸಿಎಂಆರ್ ತಿಳಿಸಿದೆ.
India on Friday posted a record daily rise of over 3.86 lakh new Covid-19 cases and continued to post over 3,000 deaths for the third consecutive day, as per Union health ministry data updated at 8 am.
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
22-08-26 01:37 pm
HK News Staffer
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
22-08-26 12:43 pm
HK News Staffer
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm