ಬ್ರೇಕಿಂಗ್ ನ್ಯೂಸ್
30-04-21 11:46 am Headline Karnataka News Network ದೇಶ - ವಿದೇಶ
ಛತ್ತೀಸ್ಗಡ: ಎ 30: ಆರೋಗ್ಯ ಕೇಂದ್ರದಲ್ಲಿ ವೆಂಟಿಲೇಟರ್ ಬೆಡ್ ಸಿಗದೆ 8 ತಿಂಗಳ ಗರ್ಭಿಣಿಯಾಗಿದ್ದ ನರ್ಸ್ ಮೃತಪಟ್ಟಿದ್ದಾರೆ.
ಜಿಲ್ಲೆಯ ಪರ್ಪೋಡಿ ಸರ್ಕಾರಿ ಆಸ್ಪತ್ರೆಯಲ್ಲಿ ನೇಮಕಗೊಂಡ ಆರೋಗ್ಯ ಕಾರ್ಯಕರ್ತೆ ದುಲಾರಿ ಧೀಮರ್ ಎಂಬುವರಿಗೆ 29 ವರ್ಷ ವಯಸ್ಸು. ಇವರು ಕೊರೊನಾ ಸೋಂಕಿಗೆ ಒಳಗಾದ ನಂತರ ಏಪ್ರಿಲ್ 26ರಂದು ಏಮ್ಸ್ಗೆ ದಾಖಲಿಸಲಾಯಿತು. 2 ವರ್ಷಗಳಿಂದ ಸಾಜಾ ಬ್ಲಾಕ್ನ ಪರ್ಪೋಡಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ದಾದಿಯಾಗಿ ಕೆಲಸ ಮಾಡುತ್ತಿದ್ದರು. ಇವರಿಗೆ 3 ವರ್ಷದ ಮಗಳು ಸಹ ಇದ್ದಾಳೆ. 8 ತಿಂಗಳ ಗರ್ಭಿಣಿಯಾದ ನಂತರ ಆಕೆಗೆ ರಜೆ ನೀಡಲಿಲ್ಲ. ದುರದೃಷ್ಟ ಎಂಬಂತೆ ಕೊರೊನಾ ಸೋಂಕಿನಿಂದ ಬಳಲುತ್ತಿದ್ದ ಅವರು ಚಿಕಿತ್ಸೆಯ ಸಮಯದಲ್ಲಿ ಸಾವನ್ನಪ್ಪಿದ್ದಾರೆ.

ಸೋಂಕಿಗೆ ತುತ್ತಾದ ಬಳಿಕ ಇವರನ್ನು ಜಿಲ್ಲಾಸ್ಪತ್ರೆಯಲ್ಲಿ ದಾಖಲಿಸಲಾಯಿತು. ಈ ವೇಳೆ ಬೆಮೆತರಾ ಮತ್ತು ದುರ್ಗ್ನ ಯಾವುದೇ ವೈದ್ಯಕೀಯ ಮಳಿಗೆಗಳಲ್ಲಿ ರೆಮ್ಡಿಸಿವಿರ್ ಚುಚ್ಚುಮದ್ದು ಸಿಗಲಿಲ್ಲ ಎಂದು ಕುಟುಂಬ ಸದಸ್ಯರು ತಿಳಿಸಿದ್ದಾರೆ. 4 ಸಾವಿರ ರೂಪಾಯಿಗಳ ಎರಡು ಚುಚ್ಚುಮದ್ದಿಗೆ 15 ಸಾವಿರ ರೂ. ನೀಡಬೇಕಾಗಿತ್ತು. ಚುಚ್ಚುಮದ್ದಿನ ನಂತರ 2 ದಿನಗಳ ಕಾಲ ದುಲಾರಿ ಚೆನ್ನಾಗಿಯೇ ಇದ್ದರು. ಆದರೆ ಇದ್ದಕ್ಕಿದ್ದಂತೆ ಅವರ ಆರೋಗ್ಯವು ಕ್ಷೀಣಿಸಲು ಪ್ರಾರಂಭಿಸಿತು. ನಂತರ ರಾಯ್ಪುರ ಏಮ್ಸ್ಗೆ ರೆಫರ್ ಮಾಡಲಾಗಿತ್ತು. ಅಲ್ಲಿ ವೆಂಟಿಲೇಟರ್ ಇರಲಿಲ್ಲ. 2 ದಿನಗಳ ಕಾಲ ಕಾದ ನಂತರ ಹಾಸಿಗೆ ಸಿಕ್ಕಿತು. ಆದರೆ ವೆಂಟಿಲೇಟರ್ ಸಿಗಲಿಲ್ಲ. ಇದರಿಂದಾಗಿ ದುಲಾರಿ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.
ಕೊರೊನಾಗೆ 28 ದಿನಗಳಲ್ಲಿ ಬೆಮೆತರಾದಲ್ಲಿ 128 ಜನ ಬಲಿಯಾಗಿದ್ದಾರೆ.
Death of a pregnant nurse from Corona in Chhattisgarh. There was an 8-month-old baby in the stomach, yet duty was put in the treatment of Corona patients; No Remedisvir found or ventilator when infected
27-06-26 08:31 pm
HK News Staffer
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
ಇಷ್ಟೆಲ್ಲಾ ಅಲ್ಲೋಲ ಕಲ್ಲೋಲಕ್ಕೆ ಶೋಭಾ ಕರಂದ್ಲಾಜೆ ನೇ...
25-06-26 09:10 pm
27-06-26 09:10 pm
HK News Staffer
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
27-06-26 08:01 pm
HK News Staffer
ಬೆಂಗಳೂರಿನಿಂದ ಪ್ರಿಯತಮೆಯ ಅಪಹರಣ ; ಅಂಕೋಲಾಕ್ಕೆ ಹೋಗ...
27-06-26 04:23 pm
ಬೆಂಗಳೂರಿನಲ್ಲಿ ಅಕ್ರಮ ಹಣದ ಭಾರಿ ಬೇಟೆ ; ಕುರುಬರಹಳ್...
27-06-26 04:19 pm
ಮಂತ್ರಾಲಯ ಯಾತ್ರೆ ಮಧ್ಯೆ ಯಮನಂತೆ ನುಗ್ಗಿದ ಲಾರಿ! ಡಿ...
27-06-26 11:46 am
Mangalore, Police, criminial escapes: ಪಾಂಡೇಶ್...
27-06-26 10:54 am