ಬ್ರೇಕಿಂಗ್ ನ್ಯೂಸ್
30-04-21 11:46 am Headline Karnataka News Network ದೇಶ - ವಿದೇಶ
ಛತ್ತೀಸ್ಗಡ: ಎ 30: ಆರೋಗ್ಯ ಕೇಂದ್ರದಲ್ಲಿ ವೆಂಟಿಲೇಟರ್ ಬೆಡ್ ಸಿಗದೆ 8 ತಿಂಗಳ ಗರ್ಭಿಣಿಯಾಗಿದ್ದ ನರ್ಸ್ ಮೃತಪಟ್ಟಿದ್ದಾರೆ.
ಜಿಲ್ಲೆಯ ಪರ್ಪೋಡಿ ಸರ್ಕಾರಿ ಆಸ್ಪತ್ರೆಯಲ್ಲಿ ನೇಮಕಗೊಂಡ ಆರೋಗ್ಯ ಕಾರ್ಯಕರ್ತೆ ದುಲಾರಿ ಧೀಮರ್ ಎಂಬುವರಿಗೆ 29 ವರ್ಷ ವಯಸ್ಸು. ಇವರು ಕೊರೊನಾ ಸೋಂಕಿಗೆ ಒಳಗಾದ ನಂತರ ಏಪ್ರಿಲ್ 26ರಂದು ಏಮ್ಸ್ಗೆ ದಾಖಲಿಸಲಾಯಿತು. 2 ವರ್ಷಗಳಿಂದ ಸಾಜಾ ಬ್ಲಾಕ್ನ ಪರ್ಪೋಡಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ದಾದಿಯಾಗಿ ಕೆಲಸ ಮಾಡುತ್ತಿದ್ದರು. ಇವರಿಗೆ 3 ವರ್ಷದ ಮಗಳು ಸಹ ಇದ್ದಾಳೆ. 8 ತಿಂಗಳ ಗರ್ಭಿಣಿಯಾದ ನಂತರ ಆಕೆಗೆ ರಜೆ ನೀಡಲಿಲ್ಲ. ದುರದೃಷ್ಟ ಎಂಬಂತೆ ಕೊರೊನಾ ಸೋಂಕಿನಿಂದ ಬಳಲುತ್ತಿದ್ದ ಅವರು ಚಿಕಿತ್ಸೆಯ ಸಮಯದಲ್ಲಿ ಸಾವನ್ನಪ್ಪಿದ್ದಾರೆ.

ಸೋಂಕಿಗೆ ತುತ್ತಾದ ಬಳಿಕ ಇವರನ್ನು ಜಿಲ್ಲಾಸ್ಪತ್ರೆಯಲ್ಲಿ ದಾಖಲಿಸಲಾಯಿತು. ಈ ವೇಳೆ ಬೆಮೆತರಾ ಮತ್ತು ದುರ್ಗ್ನ ಯಾವುದೇ ವೈದ್ಯಕೀಯ ಮಳಿಗೆಗಳಲ್ಲಿ ರೆಮ್ಡಿಸಿವಿರ್ ಚುಚ್ಚುಮದ್ದು ಸಿಗಲಿಲ್ಲ ಎಂದು ಕುಟುಂಬ ಸದಸ್ಯರು ತಿಳಿಸಿದ್ದಾರೆ. 4 ಸಾವಿರ ರೂಪಾಯಿಗಳ ಎರಡು ಚುಚ್ಚುಮದ್ದಿಗೆ 15 ಸಾವಿರ ರೂ. ನೀಡಬೇಕಾಗಿತ್ತು. ಚುಚ್ಚುಮದ್ದಿನ ನಂತರ 2 ದಿನಗಳ ಕಾಲ ದುಲಾರಿ ಚೆನ್ನಾಗಿಯೇ ಇದ್ದರು. ಆದರೆ ಇದ್ದಕ್ಕಿದ್ದಂತೆ ಅವರ ಆರೋಗ್ಯವು ಕ್ಷೀಣಿಸಲು ಪ್ರಾರಂಭಿಸಿತು. ನಂತರ ರಾಯ್ಪುರ ಏಮ್ಸ್ಗೆ ರೆಫರ್ ಮಾಡಲಾಗಿತ್ತು. ಅಲ್ಲಿ ವೆಂಟಿಲೇಟರ್ ಇರಲಿಲ್ಲ. 2 ದಿನಗಳ ಕಾಲ ಕಾದ ನಂತರ ಹಾಸಿಗೆ ಸಿಕ್ಕಿತು. ಆದರೆ ವೆಂಟಿಲೇಟರ್ ಸಿಗಲಿಲ್ಲ. ಇದರಿಂದಾಗಿ ದುಲಾರಿ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.
ಕೊರೊನಾಗೆ 28 ದಿನಗಳಲ್ಲಿ ಬೆಮೆತರಾದಲ್ಲಿ 128 ಜನ ಬಲಿಯಾಗಿದ್ದಾರೆ.
Death of a pregnant nurse from Corona in Chhattisgarh. There was an 8-month-old baby in the stomach, yet duty was put in the treatment of Corona patients; No Remedisvir found or ventilator when infected
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
22-08-26 01:37 pm
HK News Staffer
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
22-08-26 12:43 pm
HK News Staffer
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm