ಬ್ರೇಕಿಂಗ್ ನ್ಯೂಸ್
30-04-21 11:46 am Headline Karnataka News Network ದೇಶ - ವಿದೇಶ
ಛತ್ತೀಸ್ಗಡ: ಎ 30: ಆರೋಗ್ಯ ಕೇಂದ್ರದಲ್ಲಿ ವೆಂಟಿಲೇಟರ್ ಬೆಡ್ ಸಿಗದೆ 8 ತಿಂಗಳ ಗರ್ಭಿಣಿಯಾಗಿದ್ದ ನರ್ಸ್ ಮೃತಪಟ್ಟಿದ್ದಾರೆ.
ಜಿಲ್ಲೆಯ ಪರ್ಪೋಡಿ ಸರ್ಕಾರಿ ಆಸ್ಪತ್ರೆಯಲ್ಲಿ ನೇಮಕಗೊಂಡ ಆರೋಗ್ಯ ಕಾರ್ಯಕರ್ತೆ ದುಲಾರಿ ಧೀಮರ್ ಎಂಬುವರಿಗೆ 29 ವರ್ಷ ವಯಸ್ಸು. ಇವರು ಕೊರೊನಾ ಸೋಂಕಿಗೆ ಒಳಗಾದ ನಂತರ ಏಪ್ರಿಲ್ 26ರಂದು ಏಮ್ಸ್ಗೆ ದಾಖಲಿಸಲಾಯಿತು. 2 ವರ್ಷಗಳಿಂದ ಸಾಜಾ ಬ್ಲಾಕ್ನ ಪರ್ಪೋಡಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ದಾದಿಯಾಗಿ ಕೆಲಸ ಮಾಡುತ್ತಿದ್ದರು. ಇವರಿಗೆ 3 ವರ್ಷದ ಮಗಳು ಸಹ ಇದ್ದಾಳೆ. 8 ತಿಂಗಳ ಗರ್ಭಿಣಿಯಾದ ನಂತರ ಆಕೆಗೆ ರಜೆ ನೀಡಲಿಲ್ಲ. ದುರದೃಷ್ಟ ಎಂಬಂತೆ ಕೊರೊನಾ ಸೋಂಕಿನಿಂದ ಬಳಲುತ್ತಿದ್ದ ಅವರು ಚಿಕಿತ್ಸೆಯ ಸಮಯದಲ್ಲಿ ಸಾವನ್ನಪ್ಪಿದ್ದಾರೆ.

ಸೋಂಕಿಗೆ ತುತ್ತಾದ ಬಳಿಕ ಇವರನ್ನು ಜಿಲ್ಲಾಸ್ಪತ್ರೆಯಲ್ಲಿ ದಾಖಲಿಸಲಾಯಿತು. ಈ ವೇಳೆ ಬೆಮೆತರಾ ಮತ್ತು ದುರ್ಗ್ನ ಯಾವುದೇ ವೈದ್ಯಕೀಯ ಮಳಿಗೆಗಳಲ್ಲಿ ರೆಮ್ಡಿಸಿವಿರ್ ಚುಚ್ಚುಮದ್ದು ಸಿಗಲಿಲ್ಲ ಎಂದು ಕುಟುಂಬ ಸದಸ್ಯರು ತಿಳಿಸಿದ್ದಾರೆ. 4 ಸಾವಿರ ರೂಪಾಯಿಗಳ ಎರಡು ಚುಚ್ಚುಮದ್ದಿಗೆ 15 ಸಾವಿರ ರೂ. ನೀಡಬೇಕಾಗಿತ್ತು. ಚುಚ್ಚುಮದ್ದಿನ ನಂತರ 2 ದಿನಗಳ ಕಾಲ ದುಲಾರಿ ಚೆನ್ನಾಗಿಯೇ ಇದ್ದರು. ಆದರೆ ಇದ್ದಕ್ಕಿದ್ದಂತೆ ಅವರ ಆರೋಗ್ಯವು ಕ್ಷೀಣಿಸಲು ಪ್ರಾರಂಭಿಸಿತು. ನಂತರ ರಾಯ್ಪುರ ಏಮ್ಸ್ಗೆ ರೆಫರ್ ಮಾಡಲಾಗಿತ್ತು. ಅಲ್ಲಿ ವೆಂಟಿಲೇಟರ್ ಇರಲಿಲ್ಲ. 2 ದಿನಗಳ ಕಾಲ ಕಾದ ನಂತರ ಹಾಸಿಗೆ ಸಿಕ್ಕಿತು. ಆದರೆ ವೆಂಟಿಲೇಟರ್ ಸಿಗಲಿಲ್ಲ. ಇದರಿಂದಾಗಿ ದುಲಾರಿ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.
ಕೊರೊನಾಗೆ 28 ದಿನಗಳಲ್ಲಿ ಬೆಮೆತರಾದಲ್ಲಿ 128 ಜನ ಬಲಿಯಾಗಿದ್ದಾರೆ.
Death of a pregnant nurse from Corona in Chhattisgarh. There was an 8-month-old baby in the stomach, yet duty was put in the treatment of Corona patients; No Remedisvir found or ventilator when infected
02-05-26 06:35 pm
HK News Staffer
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
02-05-26 08:26 pm
HK News Staffer
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
02-05-26 08:35 pm
HK News Staffer
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm