ಬ್ರೇಕಿಂಗ್ ನ್ಯೂಸ್
30-04-21 11:46 am Headline Karnataka News Network ದೇಶ - ವಿದೇಶ
ಛತ್ತೀಸ್ಗಡ: ಎ 30: ಆರೋಗ್ಯ ಕೇಂದ್ರದಲ್ಲಿ ವೆಂಟಿಲೇಟರ್ ಬೆಡ್ ಸಿಗದೆ 8 ತಿಂಗಳ ಗರ್ಭಿಣಿಯಾಗಿದ್ದ ನರ್ಸ್ ಮೃತಪಟ್ಟಿದ್ದಾರೆ.
ಜಿಲ್ಲೆಯ ಪರ್ಪೋಡಿ ಸರ್ಕಾರಿ ಆಸ್ಪತ್ರೆಯಲ್ಲಿ ನೇಮಕಗೊಂಡ ಆರೋಗ್ಯ ಕಾರ್ಯಕರ್ತೆ ದುಲಾರಿ ಧೀಮರ್ ಎಂಬುವರಿಗೆ 29 ವರ್ಷ ವಯಸ್ಸು. ಇವರು ಕೊರೊನಾ ಸೋಂಕಿಗೆ ಒಳಗಾದ ನಂತರ ಏಪ್ರಿಲ್ 26ರಂದು ಏಮ್ಸ್ಗೆ ದಾಖಲಿಸಲಾಯಿತು. 2 ವರ್ಷಗಳಿಂದ ಸಾಜಾ ಬ್ಲಾಕ್ನ ಪರ್ಪೋಡಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ದಾದಿಯಾಗಿ ಕೆಲಸ ಮಾಡುತ್ತಿದ್ದರು. ಇವರಿಗೆ 3 ವರ್ಷದ ಮಗಳು ಸಹ ಇದ್ದಾಳೆ. 8 ತಿಂಗಳ ಗರ್ಭಿಣಿಯಾದ ನಂತರ ಆಕೆಗೆ ರಜೆ ನೀಡಲಿಲ್ಲ. ದುರದೃಷ್ಟ ಎಂಬಂತೆ ಕೊರೊನಾ ಸೋಂಕಿನಿಂದ ಬಳಲುತ್ತಿದ್ದ ಅವರು ಚಿಕಿತ್ಸೆಯ ಸಮಯದಲ್ಲಿ ಸಾವನ್ನಪ್ಪಿದ್ದಾರೆ.
ಸೋಂಕಿಗೆ ತುತ್ತಾದ ಬಳಿಕ ಇವರನ್ನು ಜಿಲ್ಲಾಸ್ಪತ್ರೆಯಲ್ಲಿ ದಾಖಲಿಸಲಾಯಿತು. ಈ ವೇಳೆ ಬೆಮೆತರಾ ಮತ್ತು ದುರ್ಗ್ನ ಯಾವುದೇ ವೈದ್ಯಕೀಯ ಮಳಿಗೆಗಳಲ್ಲಿ ರೆಮ್ಡಿಸಿವಿರ್ ಚುಚ್ಚುಮದ್ದು ಸಿಗಲಿಲ್ಲ ಎಂದು ಕುಟುಂಬ ಸದಸ್ಯರು ತಿಳಿಸಿದ್ದಾರೆ. 4 ಸಾವಿರ ರೂಪಾಯಿಗಳ ಎರಡು ಚುಚ್ಚುಮದ್ದಿಗೆ 15 ಸಾವಿರ ರೂ. ನೀಡಬೇಕಾಗಿತ್ತು. ಚುಚ್ಚುಮದ್ದಿನ ನಂತರ 2 ದಿನಗಳ ಕಾಲ ದುಲಾರಿ ಚೆನ್ನಾಗಿಯೇ ಇದ್ದರು. ಆದರೆ ಇದ್ದಕ್ಕಿದ್ದಂತೆ ಅವರ ಆರೋಗ್ಯವು ಕ್ಷೀಣಿಸಲು ಪ್ರಾರಂಭಿಸಿತು. ನಂತರ ರಾಯ್ಪುರ ಏಮ್ಸ್ಗೆ ರೆಫರ್ ಮಾಡಲಾಗಿತ್ತು. ಅಲ್ಲಿ ವೆಂಟಿಲೇಟರ್ ಇರಲಿಲ್ಲ. 2 ದಿನಗಳ ಕಾಲ ಕಾದ ನಂತರ ಹಾಸಿಗೆ ಸಿಕ್ಕಿತು. ಆದರೆ ವೆಂಟಿಲೇಟರ್ ಸಿಗಲಿಲ್ಲ. ಇದರಿಂದಾಗಿ ದುಲಾರಿ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.
ಕೊರೊನಾಗೆ 28 ದಿನಗಳಲ್ಲಿ ಬೆಮೆತರಾದಲ್ಲಿ 128 ಜನ ಬಲಿಯಾಗಿದ್ದಾರೆ.
Death of a pregnant nurse from Corona in Chhattisgarh. There was an 8-month-old baby in the stomach, yet duty was put in the treatment of Corona patients; No Remedisvir found or ventilator when infected
07-10-25 07:32 pm
Bangalore Correspondent
ದಸರಾ ರಜಾ ಅವಧಿ ವಿಸ್ತರಣೆ ಮಾಡಿ ಎಂದು ಮನವಿ ; 10 ದಿ...
07-10-25 05:23 pm
ಮುಗಿಯದ ಜಾತಿ ಗಣತಿ ; ಅ.8ರಿಂದ ಶಾಲಾ ಅವಧಿ ಕಡಿತ, ಮಧ...
06-10-25 10:47 pm
ಕಫ್ ಸಿರಪ್ ದುರಂತ ; ರಾಜ್ಯದಲ್ಲಿ ಕಟ್ಟೆಚ್ಚರ, ಎಲ್ಲ...
06-10-25 05:27 pm
Basavaraj Rayareddy, Mallikarjuna kharge, CM...
05-10-25 09:41 pm
07-10-25 01:53 pm
HK News Desk
ಮೊಘಲ್ ಆಕ್ರಮಣದಿಂದ ವಿಷ್ಣು ಮೂರ್ತಿ ಭಗ್ನ ; ಪ್ರತಿಮೆ...
06-10-25 07:56 pm
ಬಿಹಾರ ಚುನಾವಣೆಗೆ ಮುಹೂರ್ತ ನಿಗದಿ ; ಎರಡು ಹಂತದಲ್ಲಿ...
06-10-25 07:21 pm
ಕುಂಬಳೆಯಲ್ಲಿ ಡಿವೈಎಫ್ಐ ನಾಯಕಿ, ಯುವ ವಕೀಲೆ ಆತ್ಮಹತ್...
05-10-25 11:07 pm
ಡೆಡ್ಲಿ ಸಿರಪ್ 'ಕೋಲ್ಡ್ರಿಫ್ 'ಶಿಫಾರಸು ಮಾಡಿದ್ದ...
05-10-25 10:38 pm
07-10-25 05:17 pm
Mangalore Correspondent
Talapady, Mangalore, Crime: ತಲಪಾಡಿ ಅಕ್ಷಯ ಫಾರ್...
07-10-25 05:04 pm
ಫಿಶ್ ಮೀಲ್ ಲಾರಿಗಳಿಂದ ಉಳ್ಳಾಲದಲ್ಲಿ ಗಬ್ಬುನಾತ ! ರಸ...
07-10-25 03:33 pm
Madhu Bangarappa: ರಾಜ್ಯದಲ್ಲಿ 18,500ಕ್ಕೂ ಅಧಿಕ...
06-10-25 10:42 pm
ದಕ್ಷಿಣ ಕನ್ನಡದ 38 ಕಡೆ ಆಯುಷ್ಮಾನ್ ಭಾರತ್- ಆರೋಗ್ಯ...
06-10-25 07:19 pm
07-10-25 10:31 am
HK News Desk
Kali Yogish, Arrest, Mangalore: ಮಂಗಳೂರು, ಮೈಸೂ...
05-10-25 03:22 pm
Shivamogga Murder, Mother: ಶಿವಮೊಗ್ಗ ; ಮಗಳನ್ನು...
04-10-25 02:57 pm
Karkala Murder, Crime: ಕಾರ್ಕಳ ; ಪ್ರೀತಿಸಿದ ಯುವ...
03-10-25 11:28 pm
ಸುಧಾಮೂರ್ತಿ, ನಿರ್ಮಲಾ ಸೀತಾರಾಮನ್ ಹೆಸರಲ್ಲಿ ಎಐ ವಿಡ...
01-10-25 02:39 pm