ಬ್ರೇಕಿಂಗ್ ನ್ಯೂಸ್
30-04-21 11:46 am Headline Karnataka News Network ದೇಶ - ವಿದೇಶ
ಛತ್ತೀಸ್ಗಡ: ಎ 30: ಆರೋಗ್ಯ ಕೇಂದ್ರದಲ್ಲಿ ವೆಂಟಿಲೇಟರ್ ಬೆಡ್ ಸಿಗದೆ 8 ತಿಂಗಳ ಗರ್ಭಿಣಿಯಾಗಿದ್ದ ನರ್ಸ್ ಮೃತಪಟ್ಟಿದ್ದಾರೆ.
ಜಿಲ್ಲೆಯ ಪರ್ಪೋಡಿ ಸರ್ಕಾರಿ ಆಸ್ಪತ್ರೆಯಲ್ಲಿ ನೇಮಕಗೊಂಡ ಆರೋಗ್ಯ ಕಾರ್ಯಕರ್ತೆ ದುಲಾರಿ ಧೀಮರ್ ಎಂಬುವರಿಗೆ 29 ವರ್ಷ ವಯಸ್ಸು. ಇವರು ಕೊರೊನಾ ಸೋಂಕಿಗೆ ಒಳಗಾದ ನಂತರ ಏಪ್ರಿಲ್ 26ರಂದು ಏಮ್ಸ್ಗೆ ದಾಖಲಿಸಲಾಯಿತು. 2 ವರ್ಷಗಳಿಂದ ಸಾಜಾ ಬ್ಲಾಕ್ನ ಪರ್ಪೋಡಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ದಾದಿಯಾಗಿ ಕೆಲಸ ಮಾಡುತ್ತಿದ್ದರು. ಇವರಿಗೆ 3 ವರ್ಷದ ಮಗಳು ಸಹ ಇದ್ದಾಳೆ. 8 ತಿಂಗಳ ಗರ್ಭಿಣಿಯಾದ ನಂತರ ಆಕೆಗೆ ರಜೆ ನೀಡಲಿಲ್ಲ. ದುರದೃಷ್ಟ ಎಂಬಂತೆ ಕೊರೊನಾ ಸೋಂಕಿನಿಂದ ಬಳಲುತ್ತಿದ್ದ ಅವರು ಚಿಕಿತ್ಸೆಯ ಸಮಯದಲ್ಲಿ ಸಾವನ್ನಪ್ಪಿದ್ದಾರೆ.

ಸೋಂಕಿಗೆ ತುತ್ತಾದ ಬಳಿಕ ಇವರನ್ನು ಜಿಲ್ಲಾಸ್ಪತ್ರೆಯಲ್ಲಿ ದಾಖಲಿಸಲಾಯಿತು. ಈ ವೇಳೆ ಬೆಮೆತರಾ ಮತ್ತು ದುರ್ಗ್ನ ಯಾವುದೇ ವೈದ್ಯಕೀಯ ಮಳಿಗೆಗಳಲ್ಲಿ ರೆಮ್ಡಿಸಿವಿರ್ ಚುಚ್ಚುಮದ್ದು ಸಿಗಲಿಲ್ಲ ಎಂದು ಕುಟುಂಬ ಸದಸ್ಯರು ತಿಳಿಸಿದ್ದಾರೆ. 4 ಸಾವಿರ ರೂಪಾಯಿಗಳ ಎರಡು ಚುಚ್ಚುಮದ್ದಿಗೆ 15 ಸಾವಿರ ರೂ. ನೀಡಬೇಕಾಗಿತ್ತು. ಚುಚ್ಚುಮದ್ದಿನ ನಂತರ 2 ದಿನಗಳ ಕಾಲ ದುಲಾರಿ ಚೆನ್ನಾಗಿಯೇ ಇದ್ದರು. ಆದರೆ ಇದ್ದಕ್ಕಿದ್ದಂತೆ ಅವರ ಆರೋಗ್ಯವು ಕ್ಷೀಣಿಸಲು ಪ್ರಾರಂಭಿಸಿತು. ನಂತರ ರಾಯ್ಪುರ ಏಮ್ಸ್ಗೆ ರೆಫರ್ ಮಾಡಲಾಗಿತ್ತು. ಅಲ್ಲಿ ವೆಂಟಿಲೇಟರ್ ಇರಲಿಲ್ಲ. 2 ದಿನಗಳ ಕಾಲ ಕಾದ ನಂತರ ಹಾಸಿಗೆ ಸಿಕ್ಕಿತು. ಆದರೆ ವೆಂಟಿಲೇಟರ್ ಸಿಗಲಿಲ್ಲ. ಇದರಿಂದಾಗಿ ದುಲಾರಿ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.
ಕೊರೊನಾಗೆ 28 ದಿನಗಳಲ್ಲಿ ಬೆಮೆತರಾದಲ್ಲಿ 128 ಜನ ಬಲಿಯಾಗಿದ್ದಾರೆ.
Death of a pregnant nurse from Corona in Chhattisgarh. There was an 8-month-old baby in the stomach, yet duty was put in the treatment of Corona patients; No Remedisvir found or ventilator when infected
07-03-26 12:01 pm
HK News Staffer
ಕಾರವಾರ, ಯಾದಗಿರಿಗೆ 100 ಕೋಟಿ ರೂ. ವೆಚ್ಚದಲ್ಲಿ ಸೂಪ...
06-03-26 07:03 pm
ಅನ್ನಭಾಗ್ಯದಲ್ಲಿ ದೊಡ್ಡ ಬದಲಾವಣೆ ; ಹೆಚ್ಚುವರಿ ಅಕ್...
06-03-26 03:50 pm
ಡಿಜಿಟಲ್ ವ್ಯಸನಕ್ಕೆ ಬ್ರೇಕ್ ; 16 ವರ್ಷದೊಳಗಿನ ಮಕ್ಕ...
06-03-26 12:08 pm
ಸಿಎಂ ಸಿದ್ದರಾಮಯ್ಯ ದಾಖಲೆಯ 17ನೇ ಬಜೆಟ್ ; ಮುಂದುವರೆ...
06-03-26 10:21 am
07-03-26 11:58 am
HK News Staffer
ರಾಜಧಾನಿ ಟೆಹ್ರಾನಲ್ಲಿದ್ದ ಅಯತೊಲ್ಲಾ ಖಮೇನಿಗೆ ಸೇರಿದ...
06-03-26 11:04 pm
ಲವ್ ಜಿಹಾದ್ ಕಡಿವಾಣಕ್ಕೆ ಮಹಾರಾಷ್ಟ್ರದಲ್ಲಿ ಹೊಸ ಮಸೂ...
06-03-26 10:58 pm
ಹರ್ಮುಜ್ ಜಲಸಂಧಿ ಅಮೆರಿಕ ಮಿತ್ರ ರಾಷ್ಟ್ರಗಳಿಗೆ ಮಾತ್...
06-03-26 11:40 am
ಮಾರ್ಕ್-48 ಜಗತ್ತಿನ ಅತಿ ಶಕ್ತಿಶಾಲಿ ಜಲಾಂತರ್ಗಾಮಿ ಸ...
06-03-26 09:50 am
06-03-26 07:01 pm
HK News Staffer
ಮಂಗಳೂರಿನ ನಿವೃತ್ತ ಬ್ಯಾಂಕ್ ಉದ್ಯೋಗಿ ಲೇಡಿಗೆ ಸೈಬರ್...
06-03-26 04:08 pm
ಪುತ್ತೂರಿನಲ್ಲಿ ವಿದ್ಯಾರ್ಥಿನಿಯರಿಗೆ ‘ದಿ ಕೇರಳ ಸ್ಟೋ...
06-03-26 12:17 pm
ದುಬೈನಿಂದ ಬೆಂಗಳೂರಿಗೆ ಹೈಡ್ರೋವೀಡ್ ಗಾಂಜಾ ಪೂರೈಕೆ ;...
05-03-26 07:38 pm
Dr Nagalakshmi Choudhary, Mangalore: ಸಾಕ್ಷಿಗಳ...
05-03-26 04:36 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm