ಬ್ರೇಕಿಂಗ್ ನ್ಯೂಸ್
30-04-21 02:22 pm Headline Karnataka News Network ದೇಶ - ವಿದೇಶ
Photo credits : Shutterstock
ನವದೆಹಲಿ, ಏಪ್ರಿಲ್ 30: ಅಂತಾರಾಷ್ಟ್ರೀಯ ವಿಮಾನ ಹಾರಾಟ ನಿಷೇಧವನ್ನು ಮೇ 31ರವರೆಗೆ ವಿಸ್ತರಣೆ ಮಾಡಿರುವುದಾಗಿ ನಾಗರಿಕ ವಿಮಾನಯಾನ ನಿರ್ದೇಶನಾಲಯ ತಿಳಿಸಿದೆ.
ಭಾರತದಿಂದ ಹೊರಹೋಗುವ ಇಲ್ಲವೇ ಒಳಬರುವ ನಿಗದಿತ ಅಂತಾರಾಷ್ಟ್ರೀಯ ವಾಣಿಜ್ಯ ಪ್ರಯಾಣಿಕರ ಸೇವೆಯನ್ನು ಮೇ 31ರವರೆಗೆ ವಿಸ್ತರಿಸಲು ಸರ್ಕಾರ ನಿರ್ಧರಿಸಿದೆ ಎಂದು ಡಿಜಿಸಿಎ ಹೇಳಿದೆ.
ವಂದೇ ಭಾರತ್ ಯೋಜನೆಯಲ್ಲಿ ಸಂಚರಿಸುವ ವಿಮಾನಗಳಿಗೆ ಯಾವುದೇ ರೀತಿಯ ನಿರ್ಬಂಧಗಳಿಲ್ಲ. ಈ ಆದೇಶ ಸರಕು ವಿಮಾನ ಮತ್ತು ವಿಶೇಷ ಅನುಮತಿ ಪಡೆದ ವಿಮಾನಗಳಿಗೆ ಅನ್ವಯಿಸುವುದಿಲ್ಲ ಎಂದು ಸ್ಪಷ್ಟಪಡಿಸಲಾಗಿದೆ.
ಅಲ್ಲದೆ ಆಯ್ದ ಮಾರ್ಗಗಳಲ್ಲಿ ನಿಯಮಿತವಾಗಿ ಅಂತಾರಾಷ್ಟ್ರೀಯ ವಿಮಾನ ಸೇವೆಯನ್ನು ಸಂಬಂಧಿತ ಆಡಳಿತಗಳು ಅನುಮತಿಸಬಹುದಾಗಿದೆ. ದೇಶದಲ್ಲಿ ಇಂದು 3,86,452 ಕೊರೊನಾ ಸೋಂಕಿತರು ಪತ್ತೆಯಾಗಿದ್ದಾರೆ, 3498 ಮಂದಿ ಸಾವನ್ನಪ್ಪಿದ್ದಾರೆ, 2,87,540 ಮಂದಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.
ಒಟ್ಟು 1,87,62,976 ಕೊರೊನಾ ಸೋಂಕಿತರಿದ್ದಾರೆ, ಇದುವರೆಗೂ 1,53,84,418 ಮಂದಿ ಗುಣಮುಖರಾಗಿದ್ದಾರೆ. 2,08,330 ಮಂದಿ ಮೃತಪಟ್ಟಿದ್ದಾರೆ, 31,70,228 ಸಕ್ರಿಯ ಪ್ರಕರಣಗಳಿವೆ, ಇದುವರೆಗೂ ಒಟ್ಟು 15,22,45,179 ಲಸಿಕೆ ವಿತರಿಸಲಾಗಿದೆ. ಒಟ್ಟು 28,63,92,086 ಮಾದರಿಗಳನ್ನು ಏಪ್ರಿಲ್ 29ರವರೆಗೆ ಪರೀಕ್ಷಿಸಲಾಗಿದೆ. ಏಪ್ರಿಲ್ 29ರಂದು ಒಂದೇ ದಿನ, 19,20,107 ಮಾದರಿಗಳನ್ನು ಪರೀಕ್ಷಿಸಲಾಗಿದೆ ಎಂದು ಐಸಿಎಂಆರ್ ತಿಳಿಸಿದೆ.
India has extended the suspension of scheduled international flights till May 31, 2021. The restriction shall not apply to international all-cargo operations and flights specifically approved by DGCA.
02-05-26 06:35 pm
HK News Staffer
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
02-05-26 08:26 pm
HK News Staffer
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
02-05-26 08:35 pm
HK News Staffer
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm