ಬ್ರೇಕಿಂಗ್ ನ್ಯೂಸ್
30-04-21 02:22 pm Headline Karnataka News Network ದೇಶ - ವಿದೇಶ
Photo credits : Shutterstock
ನವದೆಹಲಿ, ಏಪ್ರಿಲ್ 30: ಅಂತಾರಾಷ್ಟ್ರೀಯ ವಿಮಾನ ಹಾರಾಟ ನಿಷೇಧವನ್ನು ಮೇ 31ರವರೆಗೆ ವಿಸ್ತರಣೆ ಮಾಡಿರುವುದಾಗಿ ನಾಗರಿಕ ವಿಮಾನಯಾನ ನಿರ್ದೇಶನಾಲಯ ತಿಳಿಸಿದೆ.
ಭಾರತದಿಂದ ಹೊರಹೋಗುವ ಇಲ್ಲವೇ ಒಳಬರುವ ನಿಗದಿತ ಅಂತಾರಾಷ್ಟ್ರೀಯ ವಾಣಿಜ್ಯ ಪ್ರಯಾಣಿಕರ ಸೇವೆಯನ್ನು ಮೇ 31ರವರೆಗೆ ವಿಸ್ತರಿಸಲು ಸರ್ಕಾರ ನಿರ್ಧರಿಸಿದೆ ಎಂದು ಡಿಜಿಸಿಎ ಹೇಳಿದೆ.
ವಂದೇ ಭಾರತ್ ಯೋಜನೆಯಲ್ಲಿ ಸಂಚರಿಸುವ ವಿಮಾನಗಳಿಗೆ ಯಾವುದೇ ರೀತಿಯ ನಿರ್ಬಂಧಗಳಿಲ್ಲ. ಈ ಆದೇಶ ಸರಕು ವಿಮಾನ ಮತ್ತು ವಿಶೇಷ ಅನುಮತಿ ಪಡೆದ ವಿಮಾನಗಳಿಗೆ ಅನ್ವಯಿಸುವುದಿಲ್ಲ ಎಂದು ಸ್ಪಷ್ಟಪಡಿಸಲಾಗಿದೆ.
ಅಲ್ಲದೆ ಆಯ್ದ ಮಾರ್ಗಗಳಲ್ಲಿ ನಿಯಮಿತವಾಗಿ ಅಂತಾರಾಷ್ಟ್ರೀಯ ವಿಮಾನ ಸೇವೆಯನ್ನು ಸಂಬಂಧಿತ ಆಡಳಿತಗಳು ಅನುಮತಿಸಬಹುದಾಗಿದೆ. ದೇಶದಲ್ಲಿ ಇಂದು 3,86,452 ಕೊರೊನಾ ಸೋಂಕಿತರು ಪತ್ತೆಯಾಗಿದ್ದಾರೆ, 3498 ಮಂದಿ ಸಾವನ್ನಪ್ಪಿದ್ದಾರೆ, 2,87,540 ಮಂದಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.
ಒಟ್ಟು 1,87,62,976 ಕೊರೊನಾ ಸೋಂಕಿತರಿದ್ದಾರೆ, ಇದುವರೆಗೂ 1,53,84,418 ಮಂದಿ ಗುಣಮುಖರಾಗಿದ್ದಾರೆ. 2,08,330 ಮಂದಿ ಮೃತಪಟ್ಟಿದ್ದಾರೆ, 31,70,228 ಸಕ್ರಿಯ ಪ್ರಕರಣಗಳಿವೆ, ಇದುವರೆಗೂ ಒಟ್ಟು 15,22,45,179 ಲಸಿಕೆ ವಿತರಿಸಲಾಗಿದೆ. ಒಟ್ಟು 28,63,92,086 ಮಾದರಿಗಳನ್ನು ಏಪ್ರಿಲ್ 29ರವರೆಗೆ ಪರೀಕ್ಷಿಸಲಾಗಿದೆ. ಏಪ್ರಿಲ್ 29ರಂದು ಒಂದೇ ದಿನ, 19,20,107 ಮಾದರಿಗಳನ್ನು ಪರೀಕ್ಷಿಸಲಾಗಿದೆ ಎಂದು ಐಸಿಎಂಆರ್ ತಿಳಿಸಿದೆ.
India has extended the suspension of scheduled international flights till May 31, 2021. The restriction shall not apply to international all-cargo operations and flights specifically approved by DGCA.
07-03-26 12:01 pm
HK News Staffer
ಕಾರವಾರ, ಯಾದಗಿರಿಗೆ 100 ಕೋಟಿ ರೂ. ವೆಚ್ಚದಲ್ಲಿ ಸೂಪ...
06-03-26 07:03 pm
ಅನ್ನಭಾಗ್ಯದಲ್ಲಿ ದೊಡ್ಡ ಬದಲಾವಣೆ ; ಹೆಚ್ಚುವರಿ ಅಕ್...
06-03-26 03:50 pm
ಡಿಜಿಟಲ್ ವ್ಯಸನಕ್ಕೆ ಬ್ರೇಕ್ ; 16 ವರ್ಷದೊಳಗಿನ ಮಕ್ಕ...
06-03-26 12:08 pm
ಸಿಎಂ ಸಿದ್ದರಾಮಯ್ಯ ದಾಖಲೆಯ 17ನೇ ಬಜೆಟ್ ; ಮುಂದುವರೆ...
06-03-26 10:21 am
07-03-26 11:58 am
HK News Staffer
ರಾಜಧಾನಿ ಟೆಹ್ರಾನಲ್ಲಿದ್ದ ಅಯತೊಲ್ಲಾ ಖಮೇನಿಗೆ ಸೇರಿದ...
06-03-26 11:04 pm
ಲವ್ ಜಿಹಾದ್ ಕಡಿವಾಣಕ್ಕೆ ಮಹಾರಾಷ್ಟ್ರದಲ್ಲಿ ಹೊಸ ಮಸೂ...
06-03-26 10:58 pm
ಹರ್ಮುಜ್ ಜಲಸಂಧಿ ಅಮೆರಿಕ ಮಿತ್ರ ರಾಷ್ಟ್ರಗಳಿಗೆ ಮಾತ್...
06-03-26 11:40 am
ಮಾರ್ಕ್-48 ಜಗತ್ತಿನ ಅತಿ ಶಕ್ತಿಶಾಲಿ ಜಲಾಂತರ್ಗಾಮಿ ಸ...
06-03-26 09:50 am
06-03-26 07:01 pm
HK News Staffer
ಮಂಗಳೂರಿನ ನಿವೃತ್ತ ಬ್ಯಾಂಕ್ ಉದ್ಯೋಗಿ ಲೇಡಿಗೆ ಸೈಬರ್...
06-03-26 04:08 pm
ಪುತ್ತೂರಿನಲ್ಲಿ ವಿದ್ಯಾರ್ಥಿನಿಯರಿಗೆ ‘ದಿ ಕೇರಳ ಸ್ಟೋ...
06-03-26 12:17 pm
ದುಬೈನಿಂದ ಬೆಂಗಳೂರಿಗೆ ಹೈಡ್ರೋವೀಡ್ ಗಾಂಜಾ ಪೂರೈಕೆ ;...
05-03-26 07:38 pm
Dr Nagalakshmi Choudhary, Mangalore: ಸಾಕ್ಷಿಗಳ...
05-03-26 04:36 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm