ಬ್ರೇಕಿಂಗ್ ನ್ಯೂಸ್
30-04-21 08:22 pm Headline Karnataka News Network ದೇಶ - ವಿದೇಶ
ನವದೆಹಲಿ, ಎ.30: ಮಾಜಿ ಅಡ್ವೊಕೇಟ್ ಜನರಲ್, ಪ್ರಖ್ಯಾತ ವಕೀಲರಾಗಿದ್ದ ಸೋಲಿ ಸೊರಾಬ್ಜಿ(91) ಕೊರೊನಾ ಸೋಂಕಿಗೆ ತುತ್ತಾಗಿ ಸಾವು ಕಂಡಿದ್ದಾರೆ.
ಸೋಲಿ ಜಹಾಂಗೀರ್ ಸೊರಾಬ್ಜಿ ಅವರನ್ನು ವಾರದ ಹಿಂದೆ ದೆಹಲಿಯಲ್ಲಿ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಅವರಿಗೆ ಕೊರೊನಾ ಸೋಂಕು ತಗಲಿತ್ತು.
1953ರಲ್ಲಿ ಸೊರೊಬ್ಜಿಯವರು ಮುಂಬೈ ಹೈಕೋರ್ಟಿನಲ್ಲಿ ಕಾನೂನು ಪದವಿ ಮುಗಿಸಿ, ವಕೀಲಿ ವೃತ್ತಿ ಆರಂಭಿಸಿದ್ದರು. 1971ರಲ್ಲಿ ಸುಪ್ರೀಂ ಕೋರ್ಟ್ ನಲ್ಲಿ ಹಿರಿಯ ವಕೀಲರಾಗಿ ನಿಯೋಜನೆಗೊಂಡಿದ್ದರು. ಈ ನಡುವೆ, 1989- 90 ಮತ್ತು 1998 -2004ರಲ್ಲಿ ಎರಡು ಬಾರಿ ಕೇಂದ್ರ ಸರಕಾರ ಅಡ್ವೊಕೇಟ್ ಜನರಲ್ ಆಗಿ ನೇಮಕವಾಗಿದ್ದರು. ಸುಪ್ರೀಂ ಕೋರ್ಟಿನಲ್ಲಿ ಪ್ರಮುಖ ವಿವಾದಗಳ ಚರ್ಚೆಯ ಸಂದರ್ಭದಲ್ಲಿ ಸೊರಾಬ್ಜಿಯವರ ನಿಲುವು ಭಾರೀ ಮೆಚ್ಚುಗೆಗೆ ಕಾರಣವಾಗಿತ್ತು. ವಾಜಪೇಯಿ ಕಾಲದಲ್ಲಿ ಅವರ ಆಪ್ತರಾಗಿಯೂ ಗುರುತಿಸಿಕೊಂಡಿದ್ದರು.

ಸುದೀರ್ಘ ಕಾಲದ ಕಾನೂನು ಸೇವೆಗಾಗಿ ಸೊರಾಬ್ಜಿ ಅವರನ್ನು 2002ರಲ್ಲಿ ಪದ್ಮ ವಿಭೂಷಣ ಪ್ರಶಸ್ತಿ ನೀಡಿ ಗೌರವಿಸಲಾಗಿತ್ತು. ಸೊರಾಬ್ಜಿ ನಿಧನಕ್ಕೆ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಾಧೀಶ ಎನ್.ವಿ. ರಮಣ, ಗೃಹ ಸಚಿವ ಅಮಿತ್ ಷಾ ಸಂತಾಪ ಸೂಚಿಸಿದ್ದಾರೆ.
Former Attorney General of India and renowned jurist Soli Sorabjee died of Covid-19 at a private hospital in New Delhi on Friday morning. He was 91.
21-11-25 05:25 pm
HK News Desk
ವಾಹನ ಸವಾರರಿಗೆ ಗುಡ್ ನ್ಯೂಸ್ ; ಮತ್ತೆ 50% ದಂಡ ವ...
21-11-25 10:19 am
CM. Siddaramaiah, CM SEAT: ಯಾವ ಕ್ರಾಂತಿಯೂ ಇಲ್ಲ...
20-11-25 03:30 pm
DK Suresh, CM Siddaramaiah : ಸಿಎಂ ಕುರ್ಚಿ ಕ್ಲೈ...
20-11-25 03:01 pm
ಆನೇಕಲ್ ನಲ್ಲಿ ಕಚಡಾ ಡಾಕ್ಟರ್ ; ಇನ್ಪೆಕ್ಟರ್ ಅಮಾನತಿ...
19-11-25 02:16 pm
21-11-25 06:10 pm
HK News Desk
ಶಬರಿಮಲೆ ಚಿನ್ನ ಲೂಟಿ ಪ್ರಕರಣ ; ಕೊನ್ನಿ ಕ್ಷೇತ್ರದ ಸ...
21-11-25 02:26 pm
ಶ್ರೀಲಂಕಾದಲ್ಲಿ ನ್ಯೂಜಿಲೆಂಡ್ ಮಹಿಳೆಯ ಜೊತೆ ಯುವಕನ ಅ...
19-11-25 06:47 pm
ಕೆಂಪು ಕೋಟೆ ಬ್ಲಾಸ್ಟ್ ಕೇಸ್ ; ಅಲ್ ಫಲಾಹ್ ವಿವಿಗೆ ಸ...
19-11-25 11:10 am
ಬಾಂಗ್ಲಾದಲ್ಲಿ ವಿದ್ಯಾರ್ಥಿಗಳ ಮಾರಣ ಹೋಮಕ್ಕೆ ಅವರೇ ಕ...
17-11-25 10:58 pm
21-11-25 10:39 pm
Mangalore Correspondent
ನವೆಂಬರ್ 23ರಿಂದ ಪ್ರತಿ ವಾರ 'ಸಂಸದ್ ಖೇಲ್ ಮಹೋತ್ಸವ'...
21-11-25 10:03 pm
ಸುರತ್ಕಲ್- ನಂತೂರು- ಬಿಸಿ ರೋಡ್ ಹೆದ್ದಾರಿ ಎನ್ಎಚ...
21-11-25 09:55 pm
Snake Bite, Mangalore, Detection Kit: ಹಾವು ಕಚ...
21-11-25 08:45 pm
ಮಾನಸಿಕ ಖಿನ್ನತೆ ; ಶಿಕ್ಷಕಿ ತಾಯಿಯನ್ನು ಕಾಲೇಜು ಬಿಟ...
20-11-25 10:48 pm
21-11-25 11:07 pm
Bangalore Correspondent
ಮಲ್ಪೆ ಶಿಪ್ ಯಾರ್ಡ್ ನಿಂದ ಪಾಕಿಸ್ತಾನಕ್ಕೆ ಮಾಹಿತಿ ಸ...
21-11-25 05:11 pm
ಬೆಂಗಳೂರು ಎಟಿಎಂ ಹಣ ದರೋಡೆ ಪ್ರಕರಣ ; ತಿರುಪತಿಯಲ್ಲಿ...
20-11-25 10:53 pm
BMR Group Fraud, Money, Mangalore, Surathkal:...
20-11-25 06:01 pm
Bangalore ATM Van Robbery, Update: ಬೆಂಗಳೂರಿನ...
20-11-25 11:51 am