ಬ್ರೇಕಿಂಗ್ ನ್ಯೂಸ್
30-04-21 08:22 pm Headline Karnataka News Network ದೇಶ - ವಿದೇಶ
ನವದೆಹಲಿ, ಎ.30: ಮಾಜಿ ಅಡ್ವೊಕೇಟ್ ಜನರಲ್, ಪ್ರಖ್ಯಾತ ವಕೀಲರಾಗಿದ್ದ ಸೋಲಿ ಸೊರಾಬ್ಜಿ(91) ಕೊರೊನಾ ಸೋಂಕಿಗೆ ತುತ್ತಾಗಿ ಸಾವು ಕಂಡಿದ್ದಾರೆ.
ಸೋಲಿ ಜಹಾಂಗೀರ್ ಸೊರಾಬ್ಜಿ ಅವರನ್ನು ವಾರದ ಹಿಂದೆ ದೆಹಲಿಯಲ್ಲಿ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಅವರಿಗೆ ಕೊರೊನಾ ಸೋಂಕು ತಗಲಿತ್ತು.
1953ರಲ್ಲಿ ಸೊರೊಬ್ಜಿಯವರು ಮುಂಬೈ ಹೈಕೋರ್ಟಿನಲ್ಲಿ ಕಾನೂನು ಪದವಿ ಮುಗಿಸಿ, ವಕೀಲಿ ವೃತ್ತಿ ಆರಂಭಿಸಿದ್ದರು. 1971ರಲ್ಲಿ ಸುಪ್ರೀಂ ಕೋರ್ಟ್ ನಲ್ಲಿ ಹಿರಿಯ ವಕೀಲರಾಗಿ ನಿಯೋಜನೆಗೊಂಡಿದ್ದರು. ಈ ನಡುವೆ, 1989- 90 ಮತ್ತು 1998 -2004ರಲ್ಲಿ ಎರಡು ಬಾರಿ ಕೇಂದ್ರ ಸರಕಾರ ಅಡ್ವೊಕೇಟ್ ಜನರಲ್ ಆಗಿ ನೇಮಕವಾಗಿದ್ದರು. ಸುಪ್ರೀಂ ಕೋರ್ಟಿನಲ್ಲಿ ಪ್ರಮುಖ ವಿವಾದಗಳ ಚರ್ಚೆಯ ಸಂದರ್ಭದಲ್ಲಿ ಸೊರಾಬ್ಜಿಯವರ ನಿಲುವು ಭಾರೀ ಮೆಚ್ಚುಗೆಗೆ ಕಾರಣವಾಗಿತ್ತು. ವಾಜಪೇಯಿ ಕಾಲದಲ್ಲಿ ಅವರ ಆಪ್ತರಾಗಿಯೂ ಗುರುತಿಸಿಕೊಂಡಿದ್ದರು.

ಸುದೀರ್ಘ ಕಾಲದ ಕಾನೂನು ಸೇವೆಗಾಗಿ ಸೊರಾಬ್ಜಿ ಅವರನ್ನು 2002ರಲ್ಲಿ ಪದ್ಮ ವಿಭೂಷಣ ಪ್ರಶಸ್ತಿ ನೀಡಿ ಗೌರವಿಸಲಾಗಿತ್ತು. ಸೊರಾಬ್ಜಿ ನಿಧನಕ್ಕೆ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಾಧೀಶ ಎನ್.ವಿ. ರಮಣ, ಗೃಹ ಸಚಿವ ಅಮಿತ್ ಷಾ ಸಂತಾಪ ಸೂಚಿಸಿದ್ದಾರೆ.
Former Attorney General of India and renowned jurist Soli Sorabjee died of Covid-19 at a private hospital in New Delhi on Friday morning. He was 91.
27-06-26 08:31 pm
HK News Staffer
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
ಇಷ್ಟೆಲ್ಲಾ ಅಲ್ಲೋಲ ಕಲ್ಲೋಲಕ್ಕೆ ಶೋಭಾ ಕರಂದ್ಲಾಜೆ ನೇ...
25-06-26 09:10 pm
27-06-26 09:10 pm
HK News Staffer
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
27-06-26 08:01 pm
HK News Staffer
ಬೆಂಗಳೂರಿನಿಂದ ಪ್ರಿಯತಮೆಯ ಅಪಹರಣ ; ಅಂಕೋಲಾಕ್ಕೆ ಹೋಗ...
27-06-26 04:23 pm
ಬೆಂಗಳೂರಿನಲ್ಲಿ ಅಕ್ರಮ ಹಣದ ಭಾರಿ ಬೇಟೆ ; ಕುರುಬರಹಳ್...
27-06-26 04:19 pm
ಮಂತ್ರಾಲಯ ಯಾತ್ರೆ ಮಧ್ಯೆ ಯಮನಂತೆ ನುಗ್ಗಿದ ಲಾರಿ! ಡಿ...
27-06-26 11:46 am
Mangalore, Police, criminial escapes: ಪಾಂಡೇಶ್...
27-06-26 10:54 am