ಬ್ರೇಕಿಂಗ್ ನ್ಯೂಸ್
30-04-21 08:22 pm Headline Karnataka News Network ದೇಶ - ವಿದೇಶ
ನವದೆಹಲಿ, ಎ.30: ಮಾಜಿ ಅಡ್ವೊಕೇಟ್ ಜನರಲ್, ಪ್ರಖ್ಯಾತ ವಕೀಲರಾಗಿದ್ದ ಸೋಲಿ ಸೊರಾಬ್ಜಿ(91) ಕೊರೊನಾ ಸೋಂಕಿಗೆ ತುತ್ತಾಗಿ ಸಾವು ಕಂಡಿದ್ದಾರೆ.
ಸೋಲಿ ಜಹಾಂಗೀರ್ ಸೊರಾಬ್ಜಿ ಅವರನ್ನು ವಾರದ ಹಿಂದೆ ದೆಹಲಿಯಲ್ಲಿ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಅವರಿಗೆ ಕೊರೊನಾ ಸೋಂಕು ತಗಲಿತ್ತು.
1953ರಲ್ಲಿ ಸೊರೊಬ್ಜಿಯವರು ಮುಂಬೈ ಹೈಕೋರ್ಟಿನಲ್ಲಿ ಕಾನೂನು ಪದವಿ ಮುಗಿಸಿ, ವಕೀಲಿ ವೃತ್ತಿ ಆರಂಭಿಸಿದ್ದರು. 1971ರಲ್ಲಿ ಸುಪ್ರೀಂ ಕೋರ್ಟ್ ನಲ್ಲಿ ಹಿರಿಯ ವಕೀಲರಾಗಿ ನಿಯೋಜನೆಗೊಂಡಿದ್ದರು. ಈ ನಡುವೆ, 1989- 90 ಮತ್ತು 1998 -2004ರಲ್ಲಿ ಎರಡು ಬಾರಿ ಕೇಂದ್ರ ಸರಕಾರ ಅಡ್ವೊಕೇಟ್ ಜನರಲ್ ಆಗಿ ನೇಮಕವಾಗಿದ್ದರು. ಸುಪ್ರೀಂ ಕೋರ್ಟಿನಲ್ಲಿ ಪ್ರಮುಖ ವಿವಾದಗಳ ಚರ್ಚೆಯ ಸಂದರ್ಭದಲ್ಲಿ ಸೊರಾಬ್ಜಿಯವರ ನಿಲುವು ಭಾರೀ ಮೆಚ್ಚುಗೆಗೆ ಕಾರಣವಾಗಿತ್ತು. ವಾಜಪೇಯಿ ಕಾಲದಲ್ಲಿ ಅವರ ಆಪ್ತರಾಗಿಯೂ ಗುರುತಿಸಿಕೊಂಡಿದ್ದರು.

ಸುದೀರ್ಘ ಕಾಲದ ಕಾನೂನು ಸೇವೆಗಾಗಿ ಸೊರಾಬ್ಜಿ ಅವರನ್ನು 2002ರಲ್ಲಿ ಪದ್ಮ ವಿಭೂಷಣ ಪ್ರಶಸ್ತಿ ನೀಡಿ ಗೌರವಿಸಲಾಗಿತ್ತು. ಸೊರಾಬ್ಜಿ ನಿಧನಕ್ಕೆ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಾಧೀಶ ಎನ್.ವಿ. ರಮಣ, ಗೃಹ ಸಚಿವ ಅಮಿತ್ ಷಾ ಸಂತಾಪ ಸೂಚಿಸಿದ್ದಾರೆ.
Former Attorney General of India and renowned jurist Soli Sorabjee died of Covid-19 at a private hospital in New Delhi on Friday morning. He was 91.
02-05-26 06:35 pm
HK News Staffer
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
02-05-26 08:26 pm
HK News Staffer
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
02-05-26 08:35 pm
HK News Staffer
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm