ಬ್ರೇಕಿಂಗ್ ನ್ಯೂಸ್
30-04-21 08:22 pm Headline Karnataka News Network ದೇಶ - ವಿದೇಶ
ನವದೆಹಲಿ, ಎ.30: ಮಾಜಿ ಅಡ್ವೊಕೇಟ್ ಜನರಲ್, ಪ್ರಖ್ಯಾತ ವಕೀಲರಾಗಿದ್ದ ಸೋಲಿ ಸೊರಾಬ್ಜಿ(91) ಕೊರೊನಾ ಸೋಂಕಿಗೆ ತುತ್ತಾಗಿ ಸಾವು ಕಂಡಿದ್ದಾರೆ.
ಸೋಲಿ ಜಹಾಂಗೀರ್ ಸೊರಾಬ್ಜಿ ಅವರನ್ನು ವಾರದ ಹಿಂದೆ ದೆಹಲಿಯಲ್ಲಿ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಅವರಿಗೆ ಕೊರೊನಾ ಸೋಂಕು ತಗಲಿತ್ತು.
1953ರಲ್ಲಿ ಸೊರೊಬ್ಜಿಯವರು ಮುಂಬೈ ಹೈಕೋರ್ಟಿನಲ್ಲಿ ಕಾನೂನು ಪದವಿ ಮುಗಿಸಿ, ವಕೀಲಿ ವೃತ್ತಿ ಆರಂಭಿಸಿದ್ದರು. 1971ರಲ್ಲಿ ಸುಪ್ರೀಂ ಕೋರ್ಟ್ ನಲ್ಲಿ ಹಿರಿಯ ವಕೀಲರಾಗಿ ನಿಯೋಜನೆಗೊಂಡಿದ್ದರು. ಈ ನಡುವೆ, 1989- 90 ಮತ್ತು 1998 -2004ರಲ್ಲಿ ಎರಡು ಬಾರಿ ಕೇಂದ್ರ ಸರಕಾರ ಅಡ್ವೊಕೇಟ್ ಜನರಲ್ ಆಗಿ ನೇಮಕವಾಗಿದ್ದರು. ಸುಪ್ರೀಂ ಕೋರ್ಟಿನಲ್ಲಿ ಪ್ರಮುಖ ವಿವಾದಗಳ ಚರ್ಚೆಯ ಸಂದರ್ಭದಲ್ಲಿ ಸೊರಾಬ್ಜಿಯವರ ನಿಲುವು ಭಾರೀ ಮೆಚ್ಚುಗೆಗೆ ಕಾರಣವಾಗಿತ್ತು. ವಾಜಪೇಯಿ ಕಾಲದಲ್ಲಿ ಅವರ ಆಪ್ತರಾಗಿಯೂ ಗುರುತಿಸಿಕೊಂಡಿದ್ದರು.

ಸುದೀರ್ಘ ಕಾಲದ ಕಾನೂನು ಸೇವೆಗಾಗಿ ಸೊರಾಬ್ಜಿ ಅವರನ್ನು 2002ರಲ್ಲಿ ಪದ್ಮ ವಿಭೂಷಣ ಪ್ರಶಸ್ತಿ ನೀಡಿ ಗೌರವಿಸಲಾಗಿತ್ತು. ಸೊರಾಬ್ಜಿ ನಿಧನಕ್ಕೆ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಾಧೀಶ ಎನ್.ವಿ. ರಮಣ, ಗೃಹ ಸಚಿವ ಅಮಿತ್ ಷಾ ಸಂತಾಪ ಸೂಚಿಸಿದ್ದಾರೆ.
Former Attorney General of India and renowned jurist Soli Sorabjee died of Covid-19 at a private hospital in New Delhi on Friday morning. He was 91.
13-01-26 10:13 pm
HK News Desk
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
ಉಪನ್ಯಾಸಕರ ಟಾರ್ಚರ್ ಎಂದು ಡೆಂಟಲ್ ವಿದ್ಯಾರ್ಥಿನಿ ಆತ...
13-01-26 12:57 pm
Gadag Lakkundi, Gold: ಲಕ್ಕುಂಡಿ ನಿಧಿ ಪತ್ತೆ ಜಾಗ...
12-01-26 08:20 pm
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
13-01-26 06:39 pm
HK News Desk
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
13-01-26 10:30 pm
Mangalore Correspondent
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
13-01-26 05:28 pm
HK News Desk
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm