ಬ್ರೇಕಿಂಗ್ ನ್ಯೂಸ್
30-04-21 08:22 pm Headline Karnataka News Network ದೇಶ - ವಿದೇಶ
ನವದೆಹಲಿ, ಎ.30: ಮಾಜಿ ಅಡ್ವೊಕೇಟ್ ಜನರಲ್, ಪ್ರಖ್ಯಾತ ವಕೀಲರಾಗಿದ್ದ ಸೋಲಿ ಸೊರಾಬ್ಜಿ(91) ಕೊರೊನಾ ಸೋಂಕಿಗೆ ತುತ್ತಾಗಿ ಸಾವು ಕಂಡಿದ್ದಾರೆ.
ಸೋಲಿ ಜಹಾಂಗೀರ್ ಸೊರಾಬ್ಜಿ ಅವರನ್ನು ವಾರದ ಹಿಂದೆ ದೆಹಲಿಯಲ್ಲಿ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಅವರಿಗೆ ಕೊರೊನಾ ಸೋಂಕು ತಗಲಿತ್ತು.
1953ರಲ್ಲಿ ಸೊರೊಬ್ಜಿಯವರು ಮುಂಬೈ ಹೈಕೋರ್ಟಿನಲ್ಲಿ ಕಾನೂನು ಪದವಿ ಮುಗಿಸಿ, ವಕೀಲಿ ವೃತ್ತಿ ಆರಂಭಿಸಿದ್ದರು. 1971ರಲ್ಲಿ ಸುಪ್ರೀಂ ಕೋರ್ಟ್ ನಲ್ಲಿ ಹಿರಿಯ ವಕೀಲರಾಗಿ ನಿಯೋಜನೆಗೊಂಡಿದ್ದರು. ಈ ನಡುವೆ, 1989- 90 ಮತ್ತು 1998 -2004ರಲ್ಲಿ ಎರಡು ಬಾರಿ ಕೇಂದ್ರ ಸರಕಾರ ಅಡ್ವೊಕೇಟ್ ಜನರಲ್ ಆಗಿ ನೇಮಕವಾಗಿದ್ದರು. ಸುಪ್ರೀಂ ಕೋರ್ಟಿನಲ್ಲಿ ಪ್ರಮುಖ ವಿವಾದಗಳ ಚರ್ಚೆಯ ಸಂದರ್ಭದಲ್ಲಿ ಸೊರಾಬ್ಜಿಯವರ ನಿಲುವು ಭಾರೀ ಮೆಚ್ಚುಗೆಗೆ ಕಾರಣವಾಗಿತ್ತು. ವಾಜಪೇಯಿ ಕಾಲದಲ್ಲಿ ಅವರ ಆಪ್ತರಾಗಿಯೂ ಗುರುತಿಸಿಕೊಂಡಿದ್ದರು.
ಸುದೀರ್ಘ ಕಾಲದ ಕಾನೂನು ಸೇವೆಗಾಗಿ ಸೊರಾಬ್ಜಿ ಅವರನ್ನು 2002ರಲ್ಲಿ ಪದ್ಮ ವಿಭೂಷಣ ಪ್ರಶಸ್ತಿ ನೀಡಿ ಗೌರವಿಸಲಾಗಿತ್ತು. ಸೊರಾಬ್ಜಿ ನಿಧನಕ್ಕೆ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಾಧೀಶ ಎನ್.ವಿ. ರಮಣ, ಗೃಹ ಸಚಿವ ಅಮಿತ್ ಷಾ ಸಂತಾಪ ಸೂಚಿಸಿದ್ದಾರೆ.
Former Attorney General of India and renowned jurist Soli Sorabjee died of Covid-19 at a private hospital in New Delhi on Friday morning. He was 91.
07-10-25 07:32 pm
Bangalore Correspondent
ದಸರಾ ರಜಾ ಅವಧಿ ವಿಸ್ತರಣೆ ಮಾಡಿ ಎಂದು ಮನವಿ ; 10 ದಿ...
07-10-25 05:23 pm
ಮುಗಿಯದ ಜಾತಿ ಗಣತಿ ; ಅ.8ರಿಂದ ಶಾಲಾ ಅವಧಿ ಕಡಿತ, ಮಧ...
06-10-25 10:47 pm
ಕಫ್ ಸಿರಪ್ ದುರಂತ ; ರಾಜ್ಯದಲ್ಲಿ ಕಟ್ಟೆಚ್ಚರ, ಎಲ್ಲ...
06-10-25 05:27 pm
Basavaraj Rayareddy, Mallikarjuna kharge, CM...
05-10-25 09:41 pm
07-10-25 01:53 pm
HK News Desk
ಮೊಘಲ್ ಆಕ್ರಮಣದಿಂದ ವಿಷ್ಣು ಮೂರ್ತಿ ಭಗ್ನ ; ಪ್ರತಿಮೆ...
06-10-25 07:56 pm
ಬಿಹಾರ ಚುನಾವಣೆಗೆ ಮುಹೂರ್ತ ನಿಗದಿ ; ಎರಡು ಹಂತದಲ್ಲಿ...
06-10-25 07:21 pm
ಕುಂಬಳೆಯಲ್ಲಿ ಡಿವೈಎಫ್ಐ ನಾಯಕಿ, ಯುವ ವಕೀಲೆ ಆತ್ಮಹತ್...
05-10-25 11:07 pm
ಡೆಡ್ಲಿ ಸಿರಪ್ 'ಕೋಲ್ಡ್ರಿಫ್ 'ಶಿಫಾರಸು ಮಾಡಿದ್ದ...
05-10-25 10:38 pm
07-10-25 05:17 pm
Mangalore Correspondent
Talapady, Mangalore, Crime: ತಲಪಾಡಿ ಅಕ್ಷಯ ಫಾರ್...
07-10-25 05:04 pm
ಫಿಶ್ ಮೀಲ್ ಲಾರಿಗಳಿಂದ ಉಳ್ಳಾಲದಲ್ಲಿ ಗಬ್ಬುನಾತ ! ರಸ...
07-10-25 03:33 pm
Madhu Bangarappa: ರಾಜ್ಯದಲ್ಲಿ 18,500ಕ್ಕೂ ಅಧಿಕ...
06-10-25 10:42 pm
ದಕ್ಷಿಣ ಕನ್ನಡದ 38 ಕಡೆ ಆಯುಷ್ಮಾನ್ ಭಾರತ್- ಆರೋಗ್ಯ...
06-10-25 07:19 pm
07-10-25 10:31 am
HK News Desk
Kali Yogish, Arrest, Mangalore: ಮಂಗಳೂರು, ಮೈಸೂ...
05-10-25 03:22 pm
Shivamogga Murder, Mother: ಶಿವಮೊಗ್ಗ ; ಮಗಳನ್ನು...
04-10-25 02:57 pm
Karkala Murder, Crime: ಕಾರ್ಕಳ ; ಪ್ರೀತಿಸಿದ ಯುವ...
03-10-25 11:28 pm
ಸುಧಾಮೂರ್ತಿ, ನಿರ್ಮಲಾ ಸೀತಾರಾಮನ್ ಹೆಸರಲ್ಲಿ ಎಐ ವಿಡ...
01-10-25 02:39 pm