ಬ್ರೇಕಿಂಗ್ ನ್ಯೂಸ್
30-04-21 08:22 pm Headline Karnataka News Network ದೇಶ - ವಿದೇಶ
ನವದೆಹಲಿ, ಎ.30: ಮಾಜಿ ಅಡ್ವೊಕೇಟ್ ಜನರಲ್, ಪ್ರಖ್ಯಾತ ವಕೀಲರಾಗಿದ್ದ ಸೋಲಿ ಸೊರಾಬ್ಜಿ(91) ಕೊರೊನಾ ಸೋಂಕಿಗೆ ತುತ್ತಾಗಿ ಸಾವು ಕಂಡಿದ್ದಾರೆ.
ಸೋಲಿ ಜಹಾಂಗೀರ್ ಸೊರಾಬ್ಜಿ ಅವರನ್ನು ವಾರದ ಹಿಂದೆ ದೆಹಲಿಯಲ್ಲಿ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಅವರಿಗೆ ಕೊರೊನಾ ಸೋಂಕು ತಗಲಿತ್ತು.
1953ರಲ್ಲಿ ಸೊರೊಬ್ಜಿಯವರು ಮುಂಬೈ ಹೈಕೋರ್ಟಿನಲ್ಲಿ ಕಾನೂನು ಪದವಿ ಮುಗಿಸಿ, ವಕೀಲಿ ವೃತ್ತಿ ಆರಂಭಿಸಿದ್ದರು. 1971ರಲ್ಲಿ ಸುಪ್ರೀಂ ಕೋರ್ಟ್ ನಲ್ಲಿ ಹಿರಿಯ ವಕೀಲರಾಗಿ ನಿಯೋಜನೆಗೊಂಡಿದ್ದರು. ಈ ನಡುವೆ, 1989- 90 ಮತ್ತು 1998 -2004ರಲ್ಲಿ ಎರಡು ಬಾರಿ ಕೇಂದ್ರ ಸರಕಾರ ಅಡ್ವೊಕೇಟ್ ಜನರಲ್ ಆಗಿ ನೇಮಕವಾಗಿದ್ದರು. ಸುಪ್ರೀಂ ಕೋರ್ಟಿನಲ್ಲಿ ಪ್ರಮುಖ ವಿವಾದಗಳ ಚರ್ಚೆಯ ಸಂದರ್ಭದಲ್ಲಿ ಸೊರಾಬ್ಜಿಯವರ ನಿಲುವು ಭಾರೀ ಮೆಚ್ಚುಗೆಗೆ ಕಾರಣವಾಗಿತ್ತು. ವಾಜಪೇಯಿ ಕಾಲದಲ್ಲಿ ಅವರ ಆಪ್ತರಾಗಿಯೂ ಗುರುತಿಸಿಕೊಂಡಿದ್ದರು.

ಸುದೀರ್ಘ ಕಾಲದ ಕಾನೂನು ಸೇವೆಗಾಗಿ ಸೊರಾಬ್ಜಿ ಅವರನ್ನು 2002ರಲ್ಲಿ ಪದ್ಮ ವಿಭೂಷಣ ಪ್ರಶಸ್ತಿ ನೀಡಿ ಗೌರವಿಸಲಾಗಿತ್ತು. ಸೊರಾಬ್ಜಿ ನಿಧನಕ್ಕೆ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಾಧೀಶ ಎನ್.ವಿ. ರಮಣ, ಗೃಹ ಸಚಿವ ಅಮಿತ್ ಷಾ ಸಂತಾಪ ಸೂಚಿಸಿದ್ದಾರೆ.
Former Attorney General of India and renowned jurist Soli Sorabjee died of Covid-19 at a private hospital in New Delhi on Friday morning. He was 91.
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
22-08-26 01:37 pm
HK News Staffer
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
22-08-26 12:43 pm
HK News Staffer
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm