ಬ್ರೇಕಿಂಗ್ ನ್ಯೂಸ್
01-05-21 11:42 am Headline Karnataka News Network ದೇಶ - ವಿದೇಶ
Photo credits : NIRNAY KAPOOR/TWITTER
ಗುಜರಾತ್, ಮೇ 1: ರಾಜ್ಯದ ಭರೂಚ್ ಕೊವಿಡ್ ಆಸ್ಪತ್ರೆಯಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, 18 ಜನ ದುರ್ಮರಣಕ್ಕೀಡಾಗಿದ್ದಾರೆ.

ಇಂದು ನಸುಕಿನ ವೇಳೆಯಲ್ಲಿ ಸಂಭವಿಸಿದ ಅನಾಹುತದಿಂದಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸೋಂಕಿತರು ಮೃತಪಟ್ಟಿದ್ದು, ಬದುಕುಳಿದವರನ್ನು ಹತ್ತಿರದ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ. ನಸುಕಿನ ಜಾವ 1 ಗಂಟೆಯ ಸುಮಾರಿಗೆ ಅಗ್ನಿ ಅವಘಡ ಸಂಭವಿಸಿದೆ ಎನ್ನಲಾಗಿದ್ದು, ದುರಂತಕ್ಕೆ ಶಾರ್ಟ್ ಸರ್ಕ್ಯೂಟ್ ಕಾರಣ ಎಂಬ ಮಾತುಗಳು ಕೇಳಿಬಂದಿವೆ.

ಘಟನೆ ಬಗ್ಗೆ ಮಾಹಿತಿ ನೀಡಿರುವ ಪೊಲೀಸ್ ವರಿಷ್ಠಾಧಿಕಾರಿ ರಾಜೇಂದ್ರಸಿಂಹ ಚುಡಸಮ, ಐಸಿಯುವಿನಲ್ಲಿ ಶಾರ್ಟ್ ಸರ್ಕ್ಯೂಟ್ ಸಂಭವಿಸಿದ್ದು, ಸದ್ಯ ಬೆಂಕಿಯನ್ನು ನಂದಿಸಲಾಗಿದೆ ಎಂದಿದ್ದಾರೆ. ರಾತ್ರಿ ವೇಳೆ 12 ಮಂದಿ ಸಾವನ್ನಪ್ಪಿರುವ ವಿಚಾರ ತಿಳಿದಿದ್ದು, ಸದ್ಯದ ಮಾಹಿತಿ ಪ್ರಕಾರ 18 ಮಂದಿ ಸಾವನ್ನಪ್ಪಿದ್ದಾರೆ ಎಂದು ತಿಳಿಸಿದ್ದಾರೆ.

ಕೋವಿಡ್ ಆಸ್ಪತ್ರೆಯಲ್ಲಿ ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ಅಲ್ಲಿದ್ದ ರೋಗಿಗಳನ್ನು ಮತ್ತೊಂದು ಆಸ್ಪತ್ರೆಗೆ ಸ್ಥಳಾಂತರ ಮಾಡಲಾಗಿದೆ. ಘಟನೆ ನಡೆಯುತ್ತಿದ್ದಂತೆ ಅಗ್ನಿ ಶಾಮಕ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಬೆಂಕಿಯನ್ನು ನಂದಿಸುವ ಕಾರ್ಯ ಮಾಡಿದ್ದಾರೆ.
At least 18 coronavirus patients died after a fire broke out at a hospital in Gujarat's Bharuch in the early hours on Saturday. Gut-wrenching visuals of the tragedy showed remains of some patients on stretchers and beds.
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
22-08-26 01:37 pm
HK News Staffer
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
22-08-26 12:43 pm
HK News Staffer
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm