ಬ್ರೇಕಿಂಗ್ ನ್ಯೂಸ್
01-05-21 11:57 am Headline Karnataka News Network ದೇಶ - ವಿದೇಶ
Photo credits : webmd
ನವದೆಹಲಿ, ಮೇ.01: ಭಾರತದಲ್ಲಿ ಕೊರೋನಾ ಆರ್ಭಟ ಭಾರೀ ಆತಂಕಕಾರಿ ಏರಿಕೆಯಾಗುತ್ತಿದ್ದು, ಶುಕ್ರವಾರ ಸೋಂಕು ಮತ್ತೊಂದು ದಾಖಲೆ ಸೃಷ್ಟಿಸಿದೆ. ಶುಕ್ರವಾರ ತಡರಾತ್ರಿಯವರೆಗೆ ಒಂದೇ ದಿನ 4 ಲಕ್ಷ ಸೋಂಕು ಪ್ರಕರಣಗಳು ದಾಖಲಾಗಿವೆ.
ಶುಕ್ರವಾರ ಬೆಳಗ್ಗೆ 8 ಗಂಟೆಗೆ ಕೊನೆಗೊಂಡ 24 ತಾಸುಗಳ ಅವಧಿಯಲ್ಲಿ ದಾಖಲೆಯ 3,86,452 ಹೊಸ ಪ್ರಕರಣಗಳು ಪತ್ತೆಯಾಗಿದ್ದವು. ಇದೇ ವೇಳೆ 3,498 ಸಾವು ಸಂಭವಿಸಿದ್ದವು. ಬಳಿಕ ತಡರಾತ್ರಿವರೆಗೆ 4 ಲಕ್ಷ ಪ್ರಕರಣಗಳು ವರದಿಯಾಗಿದೆ ಎಂದು ‘ಎಡೆಲ್ವೀಸ್’ ಸಂಸ್ಥೆ ವರದಿ ಮಾಡಿದೆ.

ಶುಕ್ರವಾರ ಬೆಳಗ್ಗಿನವರೆಗಿನ ಅಂಕಿ ಅಂಶದ ಪ್ರಕಾರ, ದೇಶದ ಸಕ್ರಿಯ ಪ್ರಕರಣಗಳ ಸಂಖ್ಯೆ 31.70 ಲಕ್ಷಕ್ಕೆ ತಲುಪಿದೆ. ಚೇತರಿಕೆ ಪ್ರಮಾಣ ಶೇ.81.99ಕ್ಕೆ ಕುಸಿತ ಕಂಡಿದೆ. ಒಟ್ಟು ಸೋಂಕಿತರ ಸಂಖ್ಯೆ 1.87 ಕೋಟಿಗೆ ತಲುಪಿದ್ದು, ಒಟ್ಟು ಸಾವಿಗೀಡಾದವರ ಸಂಖ್ಯೆ 2,08,330ಕ್ಕೆ ಏರಿಕೆಯಾಗಿದೆ. ಒಟ್ಟು ಸೋಂಕಿತರ ಪೈಕಿ 1.53 ಕೋಟಿ ಮಂದಿ ಗುಣಮುಖರಾಗಿದ್ದಾರೆ.

73% ಸೋಂಕು 10 ರಾಜ್ಯಗಳಲ್ಲಿ:
ಶುಕ್ರವಾರ ಬೆಳಗ್ಗಿನವರೆಗೆ ಪತ್ತೆಯಾಗಿರುವ ಹೊಸ ಸೋಂಕಿನ ಪೈಕಿ ಶೇ.73.05ರಷ್ಟುಮಹಾರಾಷ್ಟ್ರ, ಕರ್ನಾಟಕ ಸೇರಿದಂತೆ ಕೇವಲ 10 ರಾಜ್ಯಗಳಲ್ಲಿ ದೃಢಪಟ್ಟಿದೆ. ಉತ್ತರ ಪ್ರದೇಶ, ದೆಹಲಿ, ಕೇರಳ, ಛತ್ತೀಸ್ಗಢ, ಪಶ್ಚಿಮ ಬಂಗಾಳ, ತಮಿಳುನಾಡು, ಆಂಧ್ರಪ್ರದೇಶ ಮತ್ತು ರಾಜಸ್ಥಾನ ಉಳಿದ ರಾಜ್ಯಗಳು. ಇನ್ನು ದೇಶದ ಸಕ್ರಿಯ ಕೇಸುಗಳ ಪೈಕಿ ಶೇ.78.18ರಷ್ಟುಕೇವಲ 11 ರಾಜ್ಯಗಳಲ್ಲಿ ಇವೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ.

ಹಾಗೆಯೇ ಶುಕ್ರವಾರ ಸೋಂಕಿಗೆ ಬಲಿಯಾದವರ ಪೈಕಿ ಶೇ.77.44ರಷ್ಟುಸಾವು 10 ರಾಜ್ಯಗಳಲ್ಲಿ ಸಂಭವಿಸಿದೆ. ಮಹಾರಾಷ್ಟ್ರವೊಂದರಲ್ಲಿಯೇ 771 ಮೃತಪಟ್ಟಿದ್ದಾರೆ. ಉಳಿದಂತೆ ದೆಹಲಿಯಲ್ಲಿ 395, ಉತ್ತರ ಪ್ರದೇಶದಲ್ಲಿ 270, ಕರ್ನಾಟಕದಲ್ಲಿ 270, ಛತ್ತೀಸ್ಗಢದಲ್ಲಿ 251, ಗುಜರಾತ್ನಲ್ಲಿ 180, ರಾಜಸ್ಥಾನದಲ್ಲಿ 158ಮಂದಿ ಅಸುನೀಗಿದ್ದಾರೆ.
India's coronavirus cases hit a grim global record with 4,01,993 fresh infections in the last 24 hours. 3,523 deaths were reported. The third phase of the world's largest vaccination drive has started today even as several states flag shortage.
02-05-26 06:35 pm
HK News Staffer
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
02-05-26 08:26 pm
HK News Staffer
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
02-05-26 08:35 pm
HK News Staffer
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm