ಬ್ರೇಕಿಂಗ್ ನ್ಯೂಸ್
01-05-21 12:33 pm Headline Karnataka News Network ದೇಶ - ವಿದೇಶ
Photo credits : REUTERS
ನವದೆಹಲಿ, ಮೇ 1: ಭಾರತದಿಂದ ಆಸ್ಟ್ರೇಲಿಯಾಗೆ ಹೋದವರು ಕನಿಷ್ಠ 5 ವರ್ಷ ಜೈಲು ಶಿಕ್ಷೆ ಅನುಭವಿಸಬೇಕಾಗುತ್ತದೆ.
ಭಾರತದಲ್ಲಿ ಕೊರೊನಾ ಸೋಂಕು ಉಲ್ಬಣವಾಗುತ್ತಿರುವ ಹಿನ್ನೆಲೆಯಲ್ಲಿ ಆಸ್ಟ್ರೇಲಿಯಾವು ಭಾರತದಿಂದ ಬರುವವರಿಗೆ ನಿರ್ಬಂಧ ಹೇರಿದೆ.
ವಿದೇಶಗಳಿಂದ ಆಸ್ಟೇಲಿಯಾಕ್ಕೆ ಮರಳುವ ಪ್ರಜೆಗಳು 14 ದಿನಗಳಲ್ಲಿ ಭಾರತಕ್ಕೆ ಭೇಟಿ ನೀಡಿದ್ದರೆ ಅವರಿಗೆ ಕಠಿಣ ಶಿಕ್ಷೆ ಹಾಗೂ ದಂಡ ವಿಧಿಸಲು ಮುಂದಾಗಿದೆ. ಕೊರೊನಾ ಪೀಡಿತ ಭಾರತದಿಂದ ಆಸ್ಟ್ರೇಲಿಯಾಕ್ಕೆ ತೆರಳಿದರೆ 5 ವರ್ಷಗಳ ಜೈಲು ಶಿಕ್ಷೆ ಇಲ್ಲವೇ 66 ಸಾವಿರ ಡಾಲರ್ಗೂ ಹೆಚ್ಚಿನ ದಂಡವನ್ನು ವಿಧಿಸಲು ಚಿಂತನೆ ನಡೆದಿದೆಯಂತೆ.

3 ವಾರಗಳ ಹಿಂದೆಯೇ ಭಾರತದ ಜೊತೆ ವಿಮಾನ ಸಂಪರ್ಕವನ್ನು ಆಸ್ಟ್ರೇಲಿಯಾ ಕಡಿದುಕೊಂಡಿದೆ. ಆದರೆ ಭಾರತಕ್ಕೆ ಭೇಟಿ ನೀಡಿರುವ ಆಸ್ಟ್ರೇಲಿಯಾ ಪ್ರಜೆಗಳು ಇಲ್ಲಿಂದ ದುಬೈ, ಲಂಡನ್ನಂತ ದೇಶಗಳಿಗೆ ತೆರಳಿ ಅಲ್ಲಿಂದ ಆಸ್ಟ್ರೇಲಿಯಾಗೆ ಸಂಚರಿಸುತ್ತಿದ್ದಾರೆ.
ಆಸ್ಟ್ರೇಲಿಯಾ ಸರ್ಕಾರದ ಅನುಮತಿಯೂ ಇಲ್ಲ. ಆದರೆ ಬೇರೆ ದಾರಿ ಹಿಡಿದಿರುವ ಕೆಲವರು ಭಾರತದಿಂದ ಬೇರೆ ದೇಶಗಳಿಗೆ ತೆರಳಿ, ಅಲ್ಲಿಂದ ವಿಮಾನದ ಮೂಲಕ ಆಸ್ಟ್ರೇಲಿಯಾಗೆ ಹೋಗುತ್ತಿದ್ದಾರೆ.

ಇದರಿಂದ ಭಾರತದ ಸೋಂಕು ನಮ್ಮ ದೇಶಕ್ಕೆ ಬರುತ್ತಿದೆ ಎಂದು ಆಸ್ಟ್ರೇಲಿಯಾ ಸರ್ಕಾರ ಕುಪಿತಗೊಂಡಿದೆ. ಹೀಗಾಗಿ ಆಸ್ಟ್ರೇಲಿಯಾಗೆ ಮರಳುವ ಪ್ರಜೆಗಳು 14 ದಿನಗಳೊಳಗೆ ಭಾರತಕ್ಕೆ ಭೇಟಿ ನೀಡಿದ್ದರೆ ಅಂಥವರ ವಿರುದ್ಧ ಕಠಿಣ ಕ್ರಮಕ್ಕೆ ಮುಂದಾಗಿದೆ.
Australian residents and citizens who have been in India within 14 days of the date they plan to return home will be banned from entering Australia as of Monday and those who disobey will face fines and jail, government officials said.
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
22-08-26 01:37 pm
HK News Staffer
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
22-08-26 12:43 pm
HK News Staffer
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm