ಬ್ರೇಕಿಂಗ್ ನ್ಯೂಸ್
01-05-21 12:33 pm Headline Karnataka News Network ದೇಶ - ವಿದೇಶ
Photo credits : REUTERS
ನವದೆಹಲಿ, ಮೇ 1: ಭಾರತದಿಂದ ಆಸ್ಟ್ರೇಲಿಯಾಗೆ ಹೋದವರು ಕನಿಷ್ಠ 5 ವರ್ಷ ಜೈಲು ಶಿಕ್ಷೆ ಅನುಭವಿಸಬೇಕಾಗುತ್ತದೆ.
ಭಾರತದಲ್ಲಿ ಕೊರೊನಾ ಸೋಂಕು ಉಲ್ಬಣವಾಗುತ್ತಿರುವ ಹಿನ್ನೆಲೆಯಲ್ಲಿ ಆಸ್ಟ್ರೇಲಿಯಾವು ಭಾರತದಿಂದ ಬರುವವರಿಗೆ ನಿರ್ಬಂಧ ಹೇರಿದೆ.
ವಿದೇಶಗಳಿಂದ ಆಸ್ಟೇಲಿಯಾಕ್ಕೆ ಮರಳುವ ಪ್ರಜೆಗಳು 14 ದಿನಗಳಲ್ಲಿ ಭಾರತಕ್ಕೆ ಭೇಟಿ ನೀಡಿದ್ದರೆ ಅವರಿಗೆ ಕಠಿಣ ಶಿಕ್ಷೆ ಹಾಗೂ ದಂಡ ವಿಧಿಸಲು ಮುಂದಾಗಿದೆ. ಕೊರೊನಾ ಪೀಡಿತ ಭಾರತದಿಂದ ಆಸ್ಟ್ರೇಲಿಯಾಕ್ಕೆ ತೆರಳಿದರೆ 5 ವರ್ಷಗಳ ಜೈಲು ಶಿಕ್ಷೆ ಇಲ್ಲವೇ 66 ಸಾವಿರ ಡಾಲರ್ಗೂ ಹೆಚ್ಚಿನ ದಂಡವನ್ನು ವಿಧಿಸಲು ಚಿಂತನೆ ನಡೆದಿದೆಯಂತೆ.
3 ವಾರಗಳ ಹಿಂದೆಯೇ ಭಾರತದ ಜೊತೆ ವಿಮಾನ ಸಂಪರ್ಕವನ್ನು ಆಸ್ಟ್ರೇಲಿಯಾ ಕಡಿದುಕೊಂಡಿದೆ. ಆದರೆ ಭಾರತಕ್ಕೆ ಭೇಟಿ ನೀಡಿರುವ ಆಸ್ಟ್ರೇಲಿಯಾ ಪ್ರಜೆಗಳು ಇಲ್ಲಿಂದ ದುಬೈ, ಲಂಡನ್ನಂತ ದೇಶಗಳಿಗೆ ತೆರಳಿ ಅಲ್ಲಿಂದ ಆಸ್ಟ್ರೇಲಿಯಾಗೆ ಸಂಚರಿಸುತ್ತಿದ್ದಾರೆ.
ಆಸ್ಟ್ರೇಲಿಯಾ ಸರ್ಕಾರದ ಅನುಮತಿಯೂ ಇಲ್ಲ. ಆದರೆ ಬೇರೆ ದಾರಿ ಹಿಡಿದಿರುವ ಕೆಲವರು ಭಾರತದಿಂದ ಬೇರೆ ದೇಶಗಳಿಗೆ ತೆರಳಿ, ಅಲ್ಲಿಂದ ವಿಮಾನದ ಮೂಲಕ ಆಸ್ಟ್ರೇಲಿಯಾಗೆ ಹೋಗುತ್ತಿದ್ದಾರೆ.
ಇದರಿಂದ ಭಾರತದ ಸೋಂಕು ನಮ್ಮ ದೇಶಕ್ಕೆ ಬರುತ್ತಿದೆ ಎಂದು ಆಸ್ಟ್ರೇಲಿಯಾ ಸರ್ಕಾರ ಕುಪಿತಗೊಂಡಿದೆ. ಹೀಗಾಗಿ ಆಸ್ಟ್ರೇಲಿಯಾಗೆ ಮರಳುವ ಪ್ರಜೆಗಳು 14 ದಿನಗಳೊಳಗೆ ಭಾರತಕ್ಕೆ ಭೇಟಿ ನೀಡಿದ್ದರೆ ಅಂಥವರ ವಿರುದ್ಧ ಕಠಿಣ ಕ್ರಮಕ್ಕೆ ಮುಂದಾಗಿದೆ.
Australian residents and citizens who have been in India within 14 days of the date they plan to return home will be banned from entering Australia as of Monday and those who disobey will face fines and jail, government officials said.
07-10-25 07:32 pm
Bangalore Correspondent
ದಸರಾ ರಜಾ ಅವಧಿ ವಿಸ್ತರಣೆ ಮಾಡಿ ಎಂದು ಮನವಿ ; 10 ದಿ...
07-10-25 05:23 pm
ಮುಗಿಯದ ಜಾತಿ ಗಣತಿ ; ಅ.8ರಿಂದ ಶಾಲಾ ಅವಧಿ ಕಡಿತ, ಮಧ...
06-10-25 10:47 pm
ಕಫ್ ಸಿರಪ್ ದುರಂತ ; ರಾಜ್ಯದಲ್ಲಿ ಕಟ್ಟೆಚ್ಚರ, ಎಲ್ಲ...
06-10-25 05:27 pm
Basavaraj Rayareddy, Mallikarjuna kharge, CM...
05-10-25 09:41 pm
07-10-25 01:53 pm
HK News Desk
ಮೊಘಲ್ ಆಕ್ರಮಣದಿಂದ ವಿಷ್ಣು ಮೂರ್ತಿ ಭಗ್ನ ; ಪ್ರತಿಮೆ...
06-10-25 07:56 pm
ಬಿಹಾರ ಚುನಾವಣೆಗೆ ಮುಹೂರ್ತ ನಿಗದಿ ; ಎರಡು ಹಂತದಲ್ಲಿ...
06-10-25 07:21 pm
ಕುಂಬಳೆಯಲ್ಲಿ ಡಿವೈಎಫ್ಐ ನಾಯಕಿ, ಯುವ ವಕೀಲೆ ಆತ್ಮಹತ್...
05-10-25 11:07 pm
ಡೆಡ್ಲಿ ಸಿರಪ್ 'ಕೋಲ್ಡ್ರಿಫ್ 'ಶಿಫಾರಸು ಮಾಡಿದ್ದ...
05-10-25 10:38 pm
07-10-25 05:17 pm
Mangalore Correspondent
Talapady, Mangalore, Crime: ತಲಪಾಡಿ ಅಕ್ಷಯ ಫಾರ್...
07-10-25 05:04 pm
ಫಿಶ್ ಮೀಲ್ ಲಾರಿಗಳಿಂದ ಉಳ್ಳಾಲದಲ್ಲಿ ಗಬ್ಬುನಾತ ! ರಸ...
07-10-25 03:33 pm
Madhu Bangarappa: ರಾಜ್ಯದಲ್ಲಿ 18,500ಕ್ಕೂ ಅಧಿಕ...
06-10-25 10:42 pm
ದಕ್ಷಿಣ ಕನ್ನಡದ 38 ಕಡೆ ಆಯುಷ್ಮಾನ್ ಭಾರತ್- ಆರೋಗ್ಯ...
06-10-25 07:19 pm
07-10-25 10:31 am
HK News Desk
Kali Yogish, Arrest, Mangalore: ಮಂಗಳೂರು, ಮೈಸೂ...
05-10-25 03:22 pm
Shivamogga Murder, Mother: ಶಿವಮೊಗ್ಗ ; ಮಗಳನ್ನು...
04-10-25 02:57 pm
Karkala Murder, Crime: ಕಾರ್ಕಳ ; ಪ್ರೀತಿಸಿದ ಯುವ...
03-10-25 11:28 pm
ಸುಧಾಮೂರ್ತಿ, ನಿರ್ಮಲಾ ಸೀತಾರಾಮನ್ ಹೆಸರಲ್ಲಿ ಎಐ ವಿಡ...
01-10-25 02:39 pm