ಬ್ರೇಕಿಂಗ್ ನ್ಯೂಸ್
02-05-21 03:56 pm Headline Karnataka News Network ದೇಶ - ವಿದೇಶ
Photo credits : dailyo
ಕೇರಳ,ಮೇ 2; ದೇವರ ನಾಡು ಎನಿಸಿಕೊಂಡಿರುವ ಕೇರಳದಲ್ಲಿ ಈ ಬಾರಿ ದೇವರ ಬಗ್ಗೆ ಭಾರಿ ಚರ್ಚೆಯಾಗಿತ್ತು. ಕೋವಿಡ್ 19 ನಿಯಂತ್ರಣ, ಶಬರಿಮಲೆ ನಡುವೆ ಸಂಭಾಳಿಸಲು ಹೆಣಗಾಡಿದ ಪಿಣರಾಯಿ ಸರ್ಕಾರ ಹಲವು ಹಗರಣಗಳ ಜಾಲದಲ್ಲೂ ಸಿಲುಕಿತ್ತು. ಆದರೆ, ಎಡಪಕ್ಷ ಸಿಪಿಐ(ಮಾರ್ಕ್ಸ್ ವಾದಿ) ಮತ್ತೊಮ್ಮೆ ಕೇರಳದೆಲ್ಲೆಡೆ ಕೆಂಪು ಬಾವುಟವನ್ನು ಹಾರಿಸುತ್ತಿದೆ. ಪಿಣರಾಯಿ ವಿಜಯನ್ ಅವರಿಗೆ ಗೆಲುವಿನ ಸುಳಿವು ಮಾರ್ಚ್ ಅಂತ್ಯಕ್ಕೆ ಸಿಕ್ಕಿತ್ತು ಎಂದರೆ ತಪ್ಪಾಗಲಾರದು.
ಕೇರಳದ 140 ಸ್ಥಾನಗಳಿಗೆ ಮಲಪ್ಪುರಂ ಉಪ ಚುನಾವಣೆ ಏಪ್ರಿಲ್ 6 ರಂದು ಮತದಾನ ನಡೆದಿದ್ದು, ಮೇ 2 ರಂದು ಫಲಿತಾಂಶ ಪ್ರಕಟವಾಗಲಿದೆ. ಮಾರ್ಚ್ ಅಂತ್ಯಕ್ಕೆ ಎಲ್ಡಿಎಫ್ ಮತ್ತೊಮ್ಮೆ ಗೆಲುವು ಸಾಧಿಸುವ ಸಾಧ್ಯತೆಯಿದೆ ಎಂದು ಗುಪ್ತಚರ ವರದಿ ಬಂದಿದ್ದು, ಸಿಎಂ ಪಿಣರಾಯಿ ವಿಜಯನ್ ಗೆಲುವಿನ ನಗೆ ಬೀರುವ ಮುನ್ಸೂಚನೆ ನೀಡಿತ್ತು.
ಎಬಿಪಿಯ ಎರಡು ಸಮೀಕ್ಷೆ, ಟೈಮ್ಸ್ ನೌ- ಸಿ -ವೋಟರ್ ಸಂಸ್ಥೆ ನಡೆಸಿದ ಸಮೀಕ್ಷೆ ಹಾಗೂ ಮನೋರಮಾ ವಿಎಂಆರ್ ನಡೆಸಿದ್ದ ಎರಡು ಸಮೀಕ್ಷೆಗಳು ಕೂಡಾ ಪಿಣರಾಯಿ ವಿಜಯನ್ ಸರ್ಕಾರ ಅಧಿಕಾರಕ್ಕೆ ಬರಲಿದೆ ಎಂದು ವರದಿ ಬಂದಿತ್ತು. ಚುನಾವಣೋತ್ತರ ಸಮೀಕ್ಷೆಗಳಲ್ಲೂ ಪಿಣರಾಯಿ ವಿಜಯನ್ ಮತ್ತೊಮ್ಮೆ ಸಿಎಂ ಆಗಲಿದ್ದಾರೆ ಎಂದೇ ವರದಿ ಬಂದಿತ್ತು.
ಟ್ರೆಂಡ್ (ಮುನ್ನಡೆ) 140 ಸ್ಥಾನ, 71 ಮ್ಯಾಜಿಕ್ ನಂಬರ್
ಫಲಿತಾಂಶ ಮಧ್ಯಾಹ್ನದ 2 ಗಂಟೆ ವೇಳೆ ಟ್ರೆಂಡ್ (ಮುನ್ನಡೆ) 140 ಸ್ಥಾನ, 71 ಮ್ಯಾಜಿಕ್ ನಂಬರ್
ಸಮೀಕ್ಷೆಗಳ ಸಮೀಕ್ಷೆ: ಯುಡಿಎಫ್ : 88; ಎಲ್ಡಿಎಫ್: 51; ಎನ್ಡಿಎ+:2
ಪಿಣರಾಯಿ ಕೈ ಸೇರಿದ ಗುಪ್ತಚರ ವರದಿ ಪ್ರಕಾರ, ಆಡಳಿತಾರೂಢ ಲೆಫ್ಟ್ ಡೆಮೊಕ್ರಾಟಿಕ್ ಫ್ರಂಟ್ (LDF) ಮತ್ತೊಮ್ಮೆ ಅಧಿಕಾರಕ್ಕೇರಲಿದೆ. ಸಿಪಿಐ (ಎಂ) ನೇತೃತ್ವದ ಎಲ್ ಡಿ ಎಫ್ ಸರಳ ಬಹುಮತ ಗಳಿಸಲಿದ್ದು 85 ಸ್ಥಾನ ಗಳಿಸಲಿದೆ. ಶೇ 42ರಷ್ಟು ಮತ ಗಳಿಸಲಿದೆ. ಕಾಂಗ್ರೆಸ್ ನೇತೃತ್ವದ ಯುಡಿಎಫ್ 46 ಸ್ಥಾನ ಗಳಿಸಬಹುದು, ಶೇ 34ರಷ್ಟು ಮತ ಗಳಿಕೆ ಇದೆ. ಹಾಗೂ ಬಿಜೆಪಿ 3-7 ಸ್ಥಾನ ಗೆಲ್ಲಬಹುದು ಮತ್ತು ಶೇ 18ರಷ್ಟು ಮತ ಗಳಿಕೆ ಹೊಂದಲಿದೆ ಎಂದು ಸಮೀಕ್ಷೆ ಹೇಳಿದೆ.
The LDF, led by Chief Minister Pinarayi Vijayan, looks all set for a comeback in Kerala as counting to the 140-seat Assembly is underway. Strong rooms in the state opened early in the morning on Sunday, with ballot votes being counted first. The election is crucial for both alliances as Vijayan is looking to continue in the CM’s chair and the Congress tries to win back power in the state.
14-08-25 03:51 pm
Bangalore Correspondent
DK Shivakumar, Dharmasthala, Virendra Heggade...
14-08-25 03:49 pm
IPS Alok Kumar, News: ಪೊಲೀಸ್ ಶಾಲೆಗಳಲ್ಲೇ ಲಂಚ,...
14-08-25 01:48 pm
Dharmasthala Case, Dinesh Gundu Rao: ಮತ್ತೆ ಗು...
13-08-25 07:03 pm
ವಜಾ ಹಿಂದೆ ದೊಡ್ಡ ಷಡ್ಯಂತ್ರ ಆಗಿದೆ, ರಾಹುಲ್ ಗಾಂಧಿ...
12-08-25 10:39 pm
14-08-25 07:24 pm
HK News Desk
ಯುಎಇ ಸುದ್ದಿ ; ಆರೇ ತಿಂಗಳಲ್ಲಿ ದುಬೈನಲ್ಲಿ 3,600ಕ್...
14-08-25 07:02 pm
ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಮೋಡಿ ಮಾಡಲಿದ್ದಾರ...
14-08-25 11:26 am
ತಾಯಿ ಜೊತೆ ಅಂಡಮಾನ್ ಹೋಗ್ತೀನಿ ಎಂದಿದ್ದ ಮಗಳು ; ಬೇಡ...
13-08-25 11:56 am
ಪುಣ್ಯಕ್ಷೇತ್ರ ಯಾತ್ರೆ ಹೊರಟವರ ಮೇಲೆರಗಿದ ಜವರಾಯ ; ರ...
13-08-25 10:41 am
14-08-25 10:29 pm
Mangalore Correspondent
SCDCC Bank Launches Special Independence Day...
14-08-25 01:12 pm
Bantwal Deputy Tahsildar, Lokayukta: 20 ಸಾವಿರ...
13-08-25 10:22 pm
Dharmasthala News Today, Point No 13: ಕಡೆಗೂ ಪ...
13-08-25 10:01 pm
The Ocean Pearl Brings “Flavors of India” to...
13-08-25 08:23 pm
14-08-25 05:31 pm
Bangalore Correspondent
Supreme Court, Actor Darshan Jail Order: ಸುಪ್...
14-08-25 11:51 am
Fake Stock Market Scam, Fraud: 10 ಲಕ್ಷ ಹೂಡಿಕೆ...
13-08-25 05:40 pm
Fraud, Laxmi Hebbalkar: ಸಚಿವೆ ಲಕ್ಷ್ಮೀ ಹೆಬ್ಬಾಳ...
13-08-25 04:14 pm
ಅನೈತಿಕ ಸಂಬಂಧ ಶಂಕೆ ; ಅತ್ತೆ ಮೇಲಿನ ದ್ವೇಷದಿಂದ ಕೊಲ...
12-08-25 12:36 pm