ಬ್ರೇಕಿಂಗ್ ನ್ಯೂಸ್
03-05-21 11:34 am Headline Karnataka News Network ದೇಶ - ವಿದೇಶ
ನವದೆಹಲಿ,ಮೇ 3: ಕೊರೊನಾ ಹರಡುವಿಕೆ ತಡೆಯುವ ನಿಟ್ಟಿನಲ್ಲಿ ರಾಷ್ಟ್ರ ರಾಜಧಾನಿಲ್ಲಿ ಲಾಕ್ಡೌನ್ ಘೋಷಿಸಿದ ಎರಡು ವಾರಗಳ ಬಳಿಕ, ಪರೀಕ್ಷೆಗೆ ಒಳಪಟ್ಟವರ ಪೈಕಿ ಸೋಂಕು ಪತ್ತೆಯಾಗಿರುವ ಪ್ರಮಾಣದಲ್ಲಿ ಇಳಿಕೆ ಕಂಡುಬಂದಿದೆ.
ಆದರೂ, ಉಸಿರಾಟದ ತೀವ್ರ ಸಮಸ್ಯೆ ಎದುರಿಸುತ್ತಿರುವ ರೋಗಿಗಳು ಆಮ್ಲಜನಕ ದೊರೆಯದೆ ಒಂದು ಆಸ್ಪತ್ರೆಯಿಂದ ಮತ್ತೊಂದು ಆಸ್ಪತ್ರಗೆ ಎಡತಾಕುವುದು ಮುಂದುವರಿದಿದೆ.

ಭಾನುವಾರ ಸಂಜೆಗೆ ಕೊನೆಗೊಂಡ 24 ಗಂಟೆಗಳ ಅವಧಿಯಲ್ಲಿ ಪರೀಕ್ಷೆಗೆ ಒಳಪಟ್ಟಿರುವ 71,997 ಜನರ ಪೈಕಿ 20,394 (ಶೇ 28.33) ಜನರಲ್ಲಿ ಸೋಂಕು ದೃಢಪಟ್ಟಿದೆ.
ಕಳೆದ 15 ದಿನಗಳ ಅವಧಿಯಲ್ಲಿ ಇದೇ ಮೊದಲ ಬಾರಿಗೆ ಪರೀಕ್ಷೆಗೆ ಒಳಪಟ್ಟವರಲ್ಲಿ ಸೋಂಕಿಗೆ ಒಳಗಾದವರ ಪ್ರಮಾಣ ಶೇ 30ಕ್ಕಿಂತ ಕಡಿಮೆ ಪ್ರಮಾಣಕ್ಕೆ ಇಳಿದಿದೆ. ಶನಿವಾರ ಶೇ 31.61ರಷ್ಟು ಜನರಲ್ಲಿ ಸೋಂಕು ಪತ್ತೆಯಾಗಿತ್ತು.

24,444 ಜನ ಗುಣಮುಖರಾಗಿದ್ದಾರೆ. ಈ ಸಂಖ್ಯೆಯು ಸೋಂಕಿತರಿಗಿಂತ ಹೆಚ್ಚಿನ ಪ್ರಮಾಣದಲ್ಲಿ ದಾಖಲಾಗಿರುವುದು ಸ್ವಲ್ಪ ಮಟ್ಟಿನ ಸಮಾಧಾನಕ್ಕೆ ಕಾರಣವಾಗಿದೆ. ಶನಿವಾರದಿಂದ ಹೊಸದಾಗಿ ಸೊಂಕಿಗೆ ಒಳಗಾಗುತ್ತಿರುವವರ ಸಂಖ್ಯೆಗಿಂತ ಗುಣಮುಖರಾದವರ ಸಂಖ್ಯೆಯಲ್ಲಿ ಹೆಚ್ಚಳ ಕಂಡು ಬರುತ್ತಿರುವುದೂ ಆತಂಕ ತಗ್ಗಲು ಕಾರಣವಾಗಿದೆ.

ಆದರೆ, ಇದೇ ಅವಧಿಯಲ್ಲಿ ಸಾವಿನ ಪ್ರಮಾಣದಲ್ಲಿ ಸಾಕಷ್ಟು ಪ್ರಮಾಣದ ಸುಧಾರಣೆ ಸಾಧ್ಯವಾಗದೆ, ಒಟ್ಟು 407 ಜನ ಮೃತಪಟ್ಟಿದ್ದಾರೆ. ನಗರದಲ್ಲಿ ಇದುವರೆಗೆ ಕೊರೊನಾಗೆ ಜೀವ ಕಳೆದುಕೊಂಡವರ ಸಂಖ್ಯೆ 16,966ಕ್ಕೆ ತಲುಪಿದೆ.
ಶನಿವಾರ ಒಂದು ಲಕ್ಷಕ್ಕೆ ಸಮೀಪಿಸಿದ್ದ ಕೊರೊನಾ ಸಕ್ರಿಯ ಪ್ರಕರಣಗಳ ಸಂಖ್ಯೆಯು 92,290ಕ್ಕೆ ಇಳಿದಿದ್ದರೂ, ಆಸ್ಪತ್ರೆಗಳಲ್ಲಿ ಹಾಸಿಗೆಯ ಕೊರತೆ ಮುಂದುವರಿದಿದೆ.
The Capital on Sunday recorded 407 deaths and 20,394 COVID-19 cases, along with 24,444 recoveries. A health bulletin released by the Delhi government stated that 71,997 tests were conducted and a positivity rate of 28.33% was recorded.
07-03-26 12:01 pm
HK News Staffer
ಕಾರವಾರ, ಯಾದಗಿರಿಗೆ 100 ಕೋಟಿ ರೂ. ವೆಚ್ಚದಲ್ಲಿ ಸೂಪ...
06-03-26 07:03 pm
ಅನ್ನಭಾಗ್ಯದಲ್ಲಿ ದೊಡ್ಡ ಬದಲಾವಣೆ ; ಹೆಚ್ಚುವರಿ ಅಕ್...
06-03-26 03:50 pm
ಡಿಜಿಟಲ್ ವ್ಯಸನಕ್ಕೆ ಬ್ರೇಕ್ ; 16 ವರ್ಷದೊಳಗಿನ ಮಕ್ಕ...
06-03-26 12:08 pm
ಸಿಎಂ ಸಿದ್ದರಾಮಯ್ಯ ದಾಖಲೆಯ 17ನೇ ಬಜೆಟ್ ; ಮುಂದುವರೆ...
06-03-26 10:21 am
07-03-26 11:58 am
HK News Staffer
ರಾಜಧಾನಿ ಟೆಹ್ರಾನಲ್ಲಿದ್ದ ಅಯತೊಲ್ಲಾ ಖಮೇನಿಗೆ ಸೇರಿದ...
06-03-26 11:04 pm
ಲವ್ ಜಿಹಾದ್ ಕಡಿವಾಣಕ್ಕೆ ಮಹಾರಾಷ್ಟ್ರದಲ್ಲಿ ಹೊಸ ಮಸೂ...
06-03-26 10:58 pm
ಹರ್ಮುಜ್ ಜಲಸಂಧಿ ಅಮೆರಿಕ ಮಿತ್ರ ರಾಷ್ಟ್ರಗಳಿಗೆ ಮಾತ್...
06-03-26 11:40 am
ಮಾರ್ಕ್-48 ಜಗತ್ತಿನ ಅತಿ ಶಕ್ತಿಶಾಲಿ ಜಲಾಂತರ್ಗಾಮಿ ಸ...
06-03-26 09:50 am
06-03-26 07:01 pm
HK News Staffer
ಮಂಗಳೂರಿನ ನಿವೃತ್ತ ಬ್ಯಾಂಕ್ ಉದ್ಯೋಗಿ ಲೇಡಿಗೆ ಸೈಬರ್...
06-03-26 04:08 pm
ಪುತ್ತೂರಿನಲ್ಲಿ ವಿದ್ಯಾರ್ಥಿನಿಯರಿಗೆ ‘ದಿ ಕೇರಳ ಸ್ಟೋ...
06-03-26 12:17 pm
ದುಬೈನಿಂದ ಬೆಂಗಳೂರಿಗೆ ಹೈಡ್ರೋವೀಡ್ ಗಾಂಜಾ ಪೂರೈಕೆ ;...
05-03-26 07:38 pm
Dr Nagalakshmi Choudhary, Mangalore: ಸಾಕ್ಷಿಗಳ...
05-03-26 04:36 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm