ಬ್ರೇಕಿಂಗ್ ನ್ಯೂಸ್
03-05-21 11:34 am Headline Karnataka News Network ದೇಶ - ವಿದೇಶ
ನವದೆಹಲಿ,ಮೇ 3: ಕೊರೊನಾ ಹರಡುವಿಕೆ ತಡೆಯುವ ನಿಟ್ಟಿನಲ್ಲಿ ರಾಷ್ಟ್ರ ರಾಜಧಾನಿಲ್ಲಿ ಲಾಕ್ಡೌನ್ ಘೋಷಿಸಿದ ಎರಡು ವಾರಗಳ ಬಳಿಕ, ಪರೀಕ್ಷೆಗೆ ಒಳಪಟ್ಟವರ ಪೈಕಿ ಸೋಂಕು ಪತ್ತೆಯಾಗಿರುವ ಪ್ರಮಾಣದಲ್ಲಿ ಇಳಿಕೆ ಕಂಡುಬಂದಿದೆ.
ಆದರೂ, ಉಸಿರಾಟದ ತೀವ್ರ ಸಮಸ್ಯೆ ಎದುರಿಸುತ್ತಿರುವ ರೋಗಿಗಳು ಆಮ್ಲಜನಕ ದೊರೆಯದೆ ಒಂದು ಆಸ್ಪತ್ರೆಯಿಂದ ಮತ್ತೊಂದು ಆಸ್ಪತ್ರಗೆ ಎಡತಾಕುವುದು ಮುಂದುವರಿದಿದೆ.
ಭಾನುವಾರ ಸಂಜೆಗೆ ಕೊನೆಗೊಂಡ 24 ಗಂಟೆಗಳ ಅವಧಿಯಲ್ಲಿ ಪರೀಕ್ಷೆಗೆ ಒಳಪಟ್ಟಿರುವ 71,997 ಜನರ ಪೈಕಿ 20,394 (ಶೇ 28.33) ಜನರಲ್ಲಿ ಸೋಂಕು ದೃಢಪಟ್ಟಿದೆ.
ಕಳೆದ 15 ದಿನಗಳ ಅವಧಿಯಲ್ಲಿ ಇದೇ ಮೊದಲ ಬಾರಿಗೆ ಪರೀಕ್ಷೆಗೆ ಒಳಪಟ್ಟವರಲ್ಲಿ ಸೋಂಕಿಗೆ ಒಳಗಾದವರ ಪ್ರಮಾಣ ಶೇ 30ಕ್ಕಿಂತ ಕಡಿಮೆ ಪ್ರಮಾಣಕ್ಕೆ ಇಳಿದಿದೆ. ಶನಿವಾರ ಶೇ 31.61ರಷ್ಟು ಜನರಲ್ಲಿ ಸೋಂಕು ಪತ್ತೆಯಾಗಿತ್ತು.
24,444 ಜನ ಗುಣಮುಖರಾಗಿದ್ದಾರೆ. ಈ ಸಂಖ್ಯೆಯು ಸೋಂಕಿತರಿಗಿಂತ ಹೆಚ್ಚಿನ ಪ್ರಮಾಣದಲ್ಲಿ ದಾಖಲಾಗಿರುವುದು ಸ್ವಲ್ಪ ಮಟ್ಟಿನ ಸಮಾಧಾನಕ್ಕೆ ಕಾರಣವಾಗಿದೆ. ಶನಿವಾರದಿಂದ ಹೊಸದಾಗಿ ಸೊಂಕಿಗೆ ಒಳಗಾಗುತ್ತಿರುವವರ ಸಂಖ್ಯೆಗಿಂತ ಗುಣಮುಖರಾದವರ ಸಂಖ್ಯೆಯಲ್ಲಿ ಹೆಚ್ಚಳ ಕಂಡು ಬರುತ್ತಿರುವುದೂ ಆತಂಕ ತಗ್ಗಲು ಕಾರಣವಾಗಿದೆ.
ಆದರೆ, ಇದೇ ಅವಧಿಯಲ್ಲಿ ಸಾವಿನ ಪ್ರಮಾಣದಲ್ಲಿ ಸಾಕಷ್ಟು ಪ್ರಮಾಣದ ಸುಧಾರಣೆ ಸಾಧ್ಯವಾಗದೆ, ಒಟ್ಟು 407 ಜನ ಮೃತಪಟ್ಟಿದ್ದಾರೆ. ನಗರದಲ್ಲಿ ಇದುವರೆಗೆ ಕೊರೊನಾಗೆ ಜೀವ ಕಳೆದುಕೊಂಡವರ ಸಂಖ್ಯೆ 16,966ಕ್ಕೆ ತಲುಪಿದೆ.
ಶನಿವಾರ ಒಂದು ಲಕ್ಷಕ್ಕೆ ಸಮೀಪಿಸಿದ್ದ ಕೊರೊನಾ ಸಕ್ರಿಯ ಪ್ರಕರಣಗಳ ಸಂಖ್ಯೆಯು 92,290ಕ್ಕೆ ಇಳಿದಿದ್ದರೂ, ಆಸ್ಪತ್ರೆಗಳಲ್ಲಿ ಹಾಸಿಗೆಯ ಕೊರತೆ ಮುಂದುವರಿದಿದೆ.
The Capital on Sunday recorded 407 deaths and 20,394 COVID-19 cases, along with 24,444 recoveries. A health bulletin released by the Delhi government stated that 71,997 tests were conducted and a positivity rate of 28.33% was recorded.
14-08-25 03:51 pm
Bangalore Correspondent
DK Shivakumar, Dharmasthala, Virendra Heggade...
14-08-25 03:49 pm
IPS Alok Kumar, News: ಪೊಲೀಸ್ ಶಾಲೆಗಳಲ್ಲೇ ಲಂಚ,...
14-08-25 01:48 pm
Dharmasthala Case, Dinesh Gundu Rao: ಮತ್ತೆ ಗು...
13-08-25 07:03 pm
ವಜಾ ಹಿಂದೆ ದೊಡ್ಡ ಷಡ್ಯಂತ್ರ ಆಗಿದೆ, ರಾಹುಲ್ ಗಾಂಧಿ...
12-08-25 10:39 pm
14-08-25 07:24 pm
HK News Desk
ಯುಎಇ ಸುದ್ದಿ ; ಆರೇ ತಿಂಗಳಲ್ಲಿ ದುಬೈನಲ್ಲಿ 3,600ಕ್...
14-08-25 07:02 pm
ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಮೋಡಿ ಮಾಡಲಿದ್ದಾರ...
14-08-25 11:26 am
ತಾಯಿ ಜೊತೆ ಅಂಡಮಾನ್ ಹೋಗ್ತೀನಿ ಎಂದಿದ್ದ ಮಗಳು ; ಬೇಡ...
13-08-25 11:56 am
ಪುಣ್ಯಕ್ಷೇತ್ರ ಯಾತ್ರೆ ಹೊರಟವರ ಮೇಲೆರಗಿದ ಜವರಾಯ ; ರ...
13-08-25 10:41 am
14-08-25 10:29 pm
Mangalore Correspondent
SCDCC Bank Launches Special Independence Day...
14-08-25 01:12 pm
Bantwal Deputy Tahsildar, Lokayukta: 20 ಸಾವಿರ...
13-08-25 10:22 pm
Dharmasthala News Today, Point No 13: ಕಡೆಗೂ ಪ...
13-08-25 10:01 pm
The Ocean Pearl Brings “Flavors of India” to...
13-08-25 08:23 pm
14-08-25 05:31 pm
Bangalore Correspondent
Supreme Court, Actor Darshan Jail Order: ಸುಪ್...
14-08-25 11:51 am
Fake Stock Market Scam, Fraud: 10 ಲಕ್ಷ ಹೂಡಿಕೆ...
13-08-25 05:40 pm
Fraud, Laxmi Hebbalkar: ಸಚಿವೆ ಲಕ್ಷ್ಮೀ ಹೆಬ್ಬಾಳ...
13-08-25 04:14 pm
ಅನೈತಿಕ ಸಂಬಂಧ ಶಂಕೆ ; ಅತ್ತೆ ಮೇಲಿನ ದ್ವೇಷದಿಂದ ಕೊಲ...
12-08-25 12:36 pm