ಬ್ರೇಕಿಂಗ್ ನ್ಯೂಸ್
03-05-21 03:09 pm Headline Karnataka News Network ದೇಶ - ವಿದೇಶ
ನವದೆಹಲಿ, ಮೇ 3: ಕೊರೊನಾ ಎರಡನೇ ಅಲೆಯಲ್ಲಿ ಸಿಲುಕಿರುವ ಭಾರತಕ್ಕೆ ದೇಶದ ಅತೀ ದೊಡ್ಡ ಬ್ಯಾಂಕ್ ಆಗಿರುವ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್ಬಿಐ) 71 ಕೋಟಿ ರೂ. ಆರ್ಥಿಕ ನೆರವು ಘೋಷಿಸಿದೆ.
ಇದರಲ್ಲಿ 1000 ಹಾಸಿಗೆ ಸಾಮರ್ಥ್ಯದ ತಾತ್ಕಾಲಿಕ ಆಸ್ಪತ್ರೆಗಳು, 250 ಐಸಿಯು ಬೆಡ್ ಸೌಲಭ್ಯಗಳು ಮತ್ತು 1000 ಹಾಸಿಗೆಗಳ ಐಸೋಲೇಷನ್ ಕೇಂದ್ರಗಳನ್ನು ಸ್ಥಾಪಿಸಲು ಬ್ಯಾಂಕ್ 30 ಕೋಟಿ ರೂ. ಮೀಸಲಿಡಲಾಗುವುದು. ಎನ್ಜಿಒಗಳೊಂದಿಗೆ ಸಹಭಾಗಿತ್ವದಲ್ಲಿ ಕೋವಿಡ್ -19 ಸಂಬಂಧಿತ ವಿಷಯಗಳಿಗೆ ಸಹಾಯವಾಣಿ ರಚಿಸಲು, ವ್ಯಾಕ್ಸಿನೇಷನ್ ಡ್ರೈವ್ ಬಲಪಡಿಸಲು 10 ಕೋಟಿ ರೂ. ನೀಡಲಾಗುವುದು ಎಂದು ಎಸ್ಬಿಐ ಹೇಳಿದೆ.
ಉಳಿದ ಹಣವನ್ನು ಆಮ್ಲಜನಕದ ಪೂರೈಕೆ ಸೇರಿದಂತೆ ಕೊರೊನಾ ರೋಗಿಗಳ ಚಿಕಿತ್ಸೆಗೆ ಬೇಕಾಗುವ ತುರ್ತು ವೈದ್ಯಕೀಯ ಅಗತ್ಯಗಳನ್ನು ಒದಗಿಸಲು ಬಳಸಲಾಗುವುದು. ಈ ಸೌಲಭ್ಯಗಳನ್ನು ಆಯಾ ನಗರಗಳ ಸರ್ಕಾರಿ ಆಸ್ಪತ್ರೆಗಳು ಮತ್ತು ಮಹಾನಗರ ಪಾಲಿಕೆಗಳ ಸಹಯೋಗದೊಂದಿಗೆ ಸ್ಥಾಪಿಸಲಾಗುವುದು ಎಂದು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಪ್ರಕಟಣೆಯಲ್ಲಿ ತಿಳಿಸಿದೆ.
"ಕೋವಿಡ್ ಎರಡನೇ ಅಲೆಯ ವಿರುದ್ಧದ ಹೋರಾಟದಲ್ಲಿ ಸಮಾಜಕ್ಕೆ ಸಣ್ಣ ಕೊಡುಗೆ ನೀಡಲು ನಾವು ನಮ್ಮ ಕೈಲಾದಷ್ಟು ಪ್ರಯತ್ನ ಮಾಡುತ್ತಿದ್ದೇವೆ" ಎಂದು ಎಸ್ಬಿಐ ಮುಖ್ಯಸ್ಥ ದಿನೇಶ್ ಕುಮಾರ್ ಖಾರಾ ಹೇಳಿದ್ದಾರೆ.
The State Bank of India (SBI) has allocated ₹71 crores to help combat the second wave of coronavirus disease (Covid-19) in the country. The bank has also dedicated ₹30 crores to set up 1,000-bed makeshift hospitals, 250 bed ICU facilities, and 1,000-bed isolation facilities in some of the worst-hit states, news agency ANI quoted SBI as saying on Monday.
07-10-25 07:32 pm
Bangalore Correspondent
ದಸರಾ ರಜಾ ಅವಧಿ ವಿಸ್ತರಣೆ ಮಾಡಿ ಎಂದು ಮನವಿ ; 10 ದಿ...
07-10-25 05:23 pm
ಮುಗಿಯದ ಜಾತಿ ಗಣತಿ ; ಅ.8ರಿಂದ ಶಾಲಾ ಅವಧಿ ಕಡಿತ, ಮಧ...
06-10-25 10:47 pm
ಕಫ್ ಸಿರಪ್ ದುರಂತ ; ರಾಜ್ಯದಲ್ಲಿ ಕಟ್ಟೆಚ್ಚರ, ಎಲ್ಲ...
06-10-25 05:27 pm
Basavaraj Rayareddy, Mallikarjuna kharge, CM...
05-10-25 09:41 pm
07-10-25 01:53 pm
HK News Desk
ಮೊಘಲ್ ಆಕ್ರಮಣದಿಂದ ವಿಷ್ಣು ಮೂರ್ತಿ ಭಗ್ನ ; ಪ್ರತಿಮೆ...
06-10-25 07:56 pm
ಬಿಹಾರ ಚುನಾವಣೆಗೆ ಮುಹೂರ್ತ ನಿಗದಿ ; ಎರಡು ಹಂತದಲ್ಲಿ...
06-10-25 07:21 pm
ಕುಂಬಳೆಯಲ್ಲಿ ಡಿವೈಎಫ್ಐ ನಾಯಕಿ, ಯುವ ವಕೀಲೆ ಆತ್ಮಹತ್...
05-10-25 11:07 pm
ಡೆಡ್ಲಿ ಸಿರಪ್ 'ಕೋಲ್ಡ್ರಿಫ್ 'ಶಿಫಾರಸು ಮಾಡಿದ್ದ...
05-10-25 10:38 pm
07-10-25 05:17 pm
Mangalore Correspondent
Talapady, Mangalore, Crime: ತಲಪಾಡಿ ಅಕ್ಷಯ ಫಾರ್...
07-10-25 05:04 pm
ಫಿಶ್ ಮೀಲ್ ಲಾರಿಗಳಿಂದ ಉಳ್ಳಾಲದಲ್ಲಿ ಗಬ್ಬುನಾತ ! ರಸ...
07-10-25 03:33 pm
Madhu Bangarappa: ರಾಜ್ಯದಲ್ಲಿ 18,500ಕ್ಕೂ ಅಧಿಕ...
06-10-25 10:42 pm
ದಕ್ಷಿಣ ಕನ್ನಡದ 38 ಕಡೆ ಆಯುಷ್ಮಾನ್ ಭಾರತ್- ಆರೋಗ್ಯ...
06-10-25 07:19 pm
07-10-25 10:31 am
HK News Desk
Kali Yogish, Arrest, Mangalore: ಮಂಗಳೂರು, ಮೈಸೂ...
05-10-25 03:22 pm
Shivamogga Murder, Mother: ಶಿವಮೊಗ್ಗ ; ಮಗಳನ್ನು...
04-10-25 02:57 pm
Karkala Murder, Crime: ಕಾರ್ಕಳ ; ಪ್ರೀತಿಸಿದ ಯುವ...
03-10-25 11:28 pm
ಸುಧಾಮೂರ್ತಿ, ನಿರ್ಮಲಾ ಸೀತಾರಾಮನ್ ಹೆಸರಲ್ಲಿ ಎಐ ವಿಡ...
01-10-25 02:39 pm