ಬ್ರೇಕಿಂಗ್ ನ್ಯೂಸ್
03-05-21 03:09 pm Headline Karnataka News Network ದೇಶ - ವಿದೇಶ
ನವದೆಹಲಿ, ಮೇ 3: ಕೊರೊನಾ ಎರಡನೇ ಅಲೆಯಲ್ಲಿ ಸಿಲುಕಿರುವ ಭಾರತಕ್ಕೆ ದೇಶದ ಅತೀ ದೊಡ್ಡ ಬ್ಯಾಂಕ್ ಆಗಿರುವ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್ಬಿಐ) 71 ಕೋಟಿ ರೂ. ಆರ್ಥಿಕ ನೆರವು ಘೋಷಿಸಿದೆ.
ಇದರಲ್ಲಿ 1000 ಹಾಸಿಗೆ ಸಾಮರ್ಥ್ಯದ ತಾತ್ಕಾಲಿಕ ಆಸ್ಪತ್ರೆಗಳು, 250 ಐಸಿಯು ಬೆಡ್ ಸೌಲಭ್ಯಗಳು ಮತ್ತು 1000 ಹಾಸಿಗೆಗಳ ಐಸೋಲೇಷನ್ ಕೇಂದ್ರಗಳನ್ನು ಸ್ಥಾಪಿಸಲು ಬ್ಯಾಂಕ್ 30 ಕೋಟಿ ರೂ. ಮೀಸಲಿಡಲಾಗುವುದು. ಎನ್ಜಿಒಗಳೊಂದಿಗೆ ಸಹಭಾಗಿತ್ವದಲ್ಲಿ ಕೋವಿಡ್ -19 ಸಂಬಂಧಿತ ವಿಷಯಗಳಿಗೆ ಸಹಾಯವಾಣಿ ರಚಿಸಲು, ವ್ಯಾಕ್ಸಿನೇಷನ್ ಡ್ರೈವ್ ಬಲಪಡಿಸಲು 10 ಕೋಟಿ ರೂ. ನೀಡಲಾಗುವುದು ಎಂದು ಎಸ್ಬಿಐ ಹೇಳಿದೆ.

ಉಳಿದ ಹಣವನ್ನು ಆಮ್ಲಜನಕದ ಪೂರೈಕೆ ಸೇರಿದಂತೆ ಕೊರೊನಾ ರೋಗಿಗಳ ಚಿಕಿತ್ಸೆಗೆ ಬೇಕಾಗುವ ತುರ್ತು ವೈದ್ಯಕೀಯ ಅಗತ್ಯಗಳನ್ನು ಒದಗಿಸಲು ಬಳಸಲಾಗುವುದು. ಈ ಸೌಲಭ್ಯಗಳನ್ನು ಆಯಾ ನಗರಗಳ ಸರ್ಕಾರಿ ಆಸ್ಪತ್ರೆಗಳು ಮತ್ತು ಮಹಾನಗರ ಪಾಲಿಕೆಗಳ ಸಹಯೋಗದೊಂದಿಗೆ ಸ್ಥಾಪಿಸಲಾಗುವುದು ಎಂದು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಪ್ರಕಟಣೆಯಲ್ಲಿ ತಿಳಿಸಿದೆ.

"ಕೋವಿಡ್ ಎರಡನೇ ಅಲೆಯ ವಿರುದ್ಧದ ಹೋರಾಟದಲ್ಲಿ ಸಮಾಜಕ್ಕೆ ಸಣ್ಣ ಕೊಡುಗೆ ನೀಡಲು ನಾವು ನಮ್ಮ ಕೈಲಾದಷ್ಟು ಪ್ರಯತ್ನ ಮಾಡುತ್ತಿದ್ದೇವೆ" ಎಂದು ಎಸ್ಬಿಐ ಮುಖ್ಯಸ್ಥ ದಿನೇಶ್ ಕುಮಾರ್ ಖಾರಾ ಹೇಳಿದ್ದಾರೆ.
The State Bank of India (SBI) has allocated ₹71 crores to help combat the second wave of coronavirus disease (Covid-19) in the country. The bank has also dedicated ₹30 crores to set up 1,000-bed makeshift hospitals, 250 bed ICU facilities, and 1,000-bed isolation facilities in some of the worst-hit states, news agency ANI quoted SBI as saying on Monday.
13-01-26 10:13 pm
HK News Desk
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
ಉಪನ್ಯಾಸಕರ ಟಾರ್ಚರ್ ಎಂದು ಡೆಂಟಲ್ ವಿದ್ಯಾರ್ಥಿನಿ ಆತ...
13-01-26 12:57 pm
Gadag Lakkundi, Gold: ಲಕ್ಕುಂಡಿ ನಿಧಿ ಪತ್ತೆ ಜಾಗ...
12-01-26 08:20 pm
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
13-01-26 06:39 pm
HK News Desk
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
13-01-26 10:30 pm
Mangalore Correspondent
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
13-01-26 05:28 pm
HK News Desk
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm