ಬ್ರೇಕಿಂಗ್ ನ್ಯೂಸ್
03-05-21 03:09 pm Headline Karnataka News Network ದೇಶ - ವಿದೇಶ
ನವದೆಹಲಿ, ಮೇ 3: ಕೊರೊನಾ ಎರಡನೇ ಅಲೆಯಲ್ಲಿ ಸಿಲುಕಿರುವ ಭಾರತಕ್ಕೆ ದೇಶದ ಅತೀ ದೊಡ್ಡ ಬ್ಯಾಂಕ್ ಆಗಿರುವ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್ಬಿಐ) 71 ಕೋಟಿ ರೂ. ಆರ್ಥಿಕ ನೆರವು ಘೋಷಿಸಿದೆ.
ಇದರಲ್ಲಿ 1000 ಹಾಸಿಗೆ ಸಾಮರ್ಥ್ಯದ ತಾತ್ಕಾಲಿಕ ಆಸ್ಪತ್ರೆಗಳು, 250 ಐಸಿಯು ಬೆಡ್ ಸೌಲಭ್ಯಗಳು ಮತ್ತು 1000 ಹಾಸಿಗೆಗಳ ಐಸೋಲೇಷನ್ ಕೇಂದ್ರಗಳನ್ನು ಸ್ಥಾಪಿಸಲು ಬ್ಯಾಂಕ್ 30 ಕೋಟಿ ರೂ. ಮೀಸಲಿಡಲಾಗುವುದು. ಎನ್ಜಿಒಗಳೊಂದಿಗೆ ಸಹಭಾಗಿತ್ವದಲ್ಲಿ ಕೋವಿಡ್ -19 ಸಂಬಂಧಿತ ವಿಷಯಗಳಿಗೆ ಸಹಾಯವಾಣಿ ರಚಿಸಲು, ವ್ಯಾಕ್ಸಿನೇಷನ್ ಡ್ರೈವ್ ಬಲಪಡಿಸಲು 10 ಕೋಟಿ ರೂ. ನೀಡಲಾಗುವುದು ಎಂದು ಎಸ್ಬಿಐ ಹೇಳಿದೆ.
ಉಳಿದ ಹಣವನ್ನು ಆಮ್ಲಜನಕದ ಪೂರೈಕೆ ಸೇರಿದಂತೆ ಕೊರೊನಾ ರೋಗಿಗಳ ಚಿಕಿತ್ಸೆಗೆ ಬೇಕಾಗುವ ತುರ್ತು ವೈದ್ಯಕೀಯ ಅಗತ್ಯಗಳನ್ನು ಒದಗಿಸಲು ಬಳಸಲಾಗುವುದು. ಈ ಸೌಲಭ್ಯಗಳನ್ನು ಆಯಾ ನಗರಗಳ ಸರ್ಕಾರಿ ಆಸ್ಪತ್ರೆಗಳು ಮತ್ತು ಮಹಾನಗರ ಪಾಲಿಕೆಗಳ ಸಹಯೋಗದೊಂದಿಗೆ ಸ್ಥಾಪಿಸಲಾಗುವುದು ಎಂದು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಪ್ರಕಟಣೆಯಲ್ಲಿ ತಿಳಿಸಿದೆ.
"ಕೋವಿಡ್ ಎರಡನೇ ಅಲೆಯ ವಿರುದ್ಧದ ಹೋರಾಟದಲ್ಲಿ ಸಮಾಜಕ್ಕೆ ಸಣ್ಣ ಕೊಡುಗೆ ನೀಡಲು ನಾವು ನಮ್ಮ ಕೈಲಾದಷ್ಟು ಪ್ರಯತ್ನ ಮಾಡುತ್ತಿದ್ದೇವೆ" ಎಂದು ಎಸ್ಬಿಐ ಮುಖ್ಯಸ್ಥ ದಿನೇಶ್ ಕುಮಾರ್ ಖಾರಾ ಹೇಳಿದ್ದಾರೆ.
The State Bank of India (SBI) has allocated ₹71 crores to help combat the second wave of coronavirus disease (Covid-19) in the country. The bank has also dedicated ₹30 crores to set up 1,000-bed makeshift hospitals, 250 bed ICU facilities, and 1,000-bed isolation facilities in some of the worst-hit states, news agency ANI quoted SBI as saying on Monday.
11-05-25 01:21 pm
HK News Desk
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
Dk Shivakumar, Congress, Birthday: ಭಯೋತ್ಪಾದನೆ...
10-05-25 12:40 pm
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
Janardhana Reddy disqualified, MLA: ಅಕ್ರಮ ಗಣಿ...
08-05-25 11:07 pm
12-05-25 11:21 pm
HK Staff
Modi, India Pak War: ಪರಮಾಣು ಅಸ್ತ್ರದ ನೆಪದಲ್ಲಿ...
12-05-25 10:21 pm
ಪಾಕಿಸ್ತಾನದ ಒಳಗಡೆಯೇ ತಳಮಳ ; ಸೇನೆ ಮತ್ತು ಸರ್ಕಾರದ...
12-05-25 04:38 pm
ಉತ್ತರ ಪಾಕಿಸ್ತಾನದಲ್ಲಿ ಬಲೂಚಿಸ್ತಾನ್ ಹೋರಾಟ ತೀವ್ರ...
12-05-25 11:23 am
ಪಾಕಿಸ್ತಾನದ ಉಗ್ರರ ನೆಲೆಗಳ ಧ್ವಂಸ ; ಫೋಟೊ ಸಾಕ್ಷ್ಯ...
11-05-25 11:02 pm
12-05-25 08:22 pm
Mangalore Correspondent
Comedy Khiladigalu Rakesh Poojary Death: 'ಕಾಮ...
12-05-25 11:26 am
Mangalore, Pilikula, Dr Suryaprakash Shenoy:...
11-05-25 05:01 pm
Drone Ban, Mangalore, Mysuru: ಮಂಗಳೂರು, ಮೈಸೂರಿ...
10-05-25 07:10 pm
ಹಿಂದು - ಮುಸ್ಲಿಂ ಮಧ್ಯೆ ಪ್ರಚೋದನಕಾರಿ ಪೋಸ್ಟ್ ಹಾಕು...
09-05-25 11:07 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm