ಬ್ರೇಕಿಂಗ್ ನ್ಯೂಸ್
03-05-21 05:44 pm Headline Karnataka News Network ದೇಶ - ವಿದೇಶ
Photo credits : jagranjosh
ನವದೆಹಲಿ, ಮೇ 03: ನೀಟ್ ಪಿಜಿ 2021 ಪರೀಕ್ಷೆಯನ್ನು 4 ತಿಂಗಳುಗಳ ಕಾಲ ಮುಂದೂಡಲಾಗಿದೆ.
ಕೋವಿಡ್-19 ವಿರುದ್ಧ ಹೋರಾಡಲು ವೈದ್ಯಕೀಯ ಸಿಬ್ಬಂದಿಗಳ ಲಭ್ಯತೆಯನ್ನು ಖಾತ್ರಿಪಡಿಸಲು ಪ್ರಮುಖ ನಿರ್ಧಾರಗಳನ್ನು ಪ್ರಧಾನಿ ನರೇಂದ್ರ ಮೋದಿ ತೆಗೆದುಕೊಂಡಿದ್ದಾರೆ.
ಈ ನಿಟ್ಟಿನಲ್ಲಿ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ, ನೀಟ್-ಪಿಜಿ ಪರೀಕ್ಷೆಯನ್ನು ಕನಿಷ್ಠ 4 ತಿಂಗಳವರೆಗೆ ಮುಂದೂಡಲಾಗುವುದು ಎಂದು ಪ್ರಧಾನಿ ಕಚೇರಿ ಹೇಳಿದೆ.

100 ದಿನಗಳ ಕೋವಿಡ್ ಕರ್ತವ್ಯಗಳನ್ನು ಪೂರೈಸುವ ವೈದ್ಯಕೀಯ ಸಿಬ್ಬಂದಿಗೆ ಪ್ರಧಾನ ಮಂತ್ರಿಗಳ ವಿಶೇಷ ಕೋವಿಡ್ ರಾಷ್ಟ್ರೀಯ ಸೇವಾ ಸಮ್ಮಾನ್ ಪತ್ರ ನೀಡಲಾಗುವುದು.

ಅಂತಿಮ ವರ್ಷದ ಎಂಬಿಬಿಎಸ್ ವಿದ್ಯಾರ್ಥಿಗಳನ್ನು ಟೆಲಿಕನ್ಸಲ್ಟೇಷನ್ ಹಾಗೂ ಸಣ್ಣ ಪ್ರಮಾಣದ ಲಕ್ಷಣಗಳಿರುವ ಕೋವಿಡ್ ಪ್ರಕರಣಗಳ ಮೇಲ್ವಿಚಾರಣೆಗೆ ಬಳಸಿಕೊಳ್ಳುವ ಬಗ್ಗೆ ಪ್ರಧಾನಿ ಚಿಂತನೆ ನಡೆಸಿದ್ದಾರೆ, ಅಲ್ಲದೆ ಹಿರಿಯ ವೈದ್ಯರು ಮತ್ತು ದಾದಿಯರ ಮೇಲ್ವಿಚಾರಣೆಯಲ್ಲಿ ಬಿಎಸ್ಸಿ / ಜಿಎನ್ಎಂ ಅರ್ಹ ನರ್ಸ್ ಗಳನ್ನು ಪೂರ್ಣ ಸಮಯದ ಕೋವಿಡ್ ನರ್ಸಿಂಗ್ ಕರ್ತವ್ಯದಲ್ಲಿ ಬಳಸಿಕೊಳ್ಳಲಾಗುವುದು.
ಕೊರೊನಾ ಸೋಂಕು ದೇಶದಲ್ಲಿ ತೀವ್ರಗತಿಯಲ್ಲಿ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ , ಸೋಂಕು ನಿರ್ವಹಣೆಗೆ ಎಂಬಿಬಿಎಸ್ ಅಂತಿಮ ವರ್ಷದ ವಿದ್ಯಾರ್ಥಿಗಳ ನೆರವು ಪಡೆಯಲು ಕೇಂದ್ರ ಸರ್ಕಾರ ನಿರ್ಧರಿಸಿದೆ.
Prime Minister's Office on Monday announced that the National Eligibility cum Entrance Test (Postgraduate) will be postponed for at least four months.
27-06-26 08:31 pm
HK News Staffer
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
ಇಷ್ಟೆಲ್ಲಾ ಅಲ್ಲೋಲ ಕಲ್ಲೋಲಕ್ಕೆ ಶೋಭಾ ಕರಂದ್ಲಾಜೆ ನೇ...
25-06-26 09:10 pm
27-06-26 09:10 pm
HK News Staffer
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
27-06-26 08:01 pm
HK News Staffer
ಬೆಂಗಳೂರಿನಿಂದ ಪ್ರಿಯತಮೆಯ ಅಪಹರಣ ; ಅಂಕೋಲಾಕ್ಕೆ ಹೋಗ...
27-06-26 04:23 pm
ಬೆಂಗಳೂರಿನಲ್ಲಿ ಅಕ್ರಮ ಹಣದ ಭಾರಿ ಬೇಟೆ ; ಕುರುಬರಹಳ್...
27-06-26 04:19 pm
ಮಂತ್ರಾಲಯ ಯಾತ್ರೆ ಮಧ್ಯೆ ಯಮನಂತೆ ನುಗ್ಗಿದ ಲಾರಿ! ಡಿ...
27-06-26 11:46 am
Mangalore, Police, criminial escapes: ಪಾಂಡೇಶ್...
27-06-26 10:54 am