ಬ್ರೇಕಿಂಗ್ ನ್ಯೂಸ್
03-05-21 05:44 pm Headline Karnataka News Network ದೇಶ - ವಿದೇಶ
Photo credits : jagranjosh
ನವದೆಹಲಿ, ಮೇ 03: ನೀಟ್ ಪಿಜಿ 2021 ಪರೀಕ್ಷೆಯನ್ನು 4 ತಿಂಗಳುಗಳ ಕಾಲ ಮುಂದೂಡಲಾಗಿದೆ.
ಕೋವಿಡ್-19 ವಿರುದ್ಧ ಹೋರಾಡಲು ವೈದ್ಯಕೀಯ ಸಿಬ್ಬಂದಿಗಳ ಲಭ್ಯತೆಯನ್ನು ಖಾತ್ರಿಪಡಿಸಲು ಪ್ರಮುಖ ನಿರ್ಧಾರಗಳನ್ನು ಪ್ರಧಾನಿ ನರೇಂದ್ರ ಮೋದಿ ತೆಗೆದುಕೊಂಡಿದ್ದಾರೆ.
ಈ ನಿಟ್ಟಿನಲ್ಲಿ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ, ನೀಟ್-ಪಿಜಿ ಪರೀಕ್ಷೆಯನ್ನು ಕನಿಷ್ಠ 4 ತಿಂಗಳವರೆಗೆ ಮುಂದೂಡಲಾಗುವುದು ಎಂದು ಪ್ರಧಾನಿ ಕಚೇರಿ ಹೇಳಿದೆ.
100 ದಿನಗಳ ಕೋವಿಡ್ ಕರ್ತವ್ಯಗಳನ್ನು ಪೂರೈಸುವ ವೈದ್ಯಕೀಯ ಸಿಬ್ಬಂದಿಗೆ ಪ್ರಧಾನ ಮಂತ್ರಿಗಳ ವಿಶೇಷ ಕೋವಿಡ್ ರಾಷ್ಟ್ರೀಯ ಸೇವಾ ಸಮ್ಮಾನ್ ಪತ್ರ ನೀಡಲಾಗುವುದು.
ಅಂತಿಮ ವರ್ಷದ ಎಂಬಿಬಿಎಸ್ ವಿದ್ಯಾರ್ಥಿಗಳನ್ನು ಟೆಲಿಕನ್ಸಲ್ಟೇಷನ್ ಹಾಗೂ ಸಣ್ಣ ಪ್ರಮಾಣದ ಲಕ್ಷಣಗಳಿರುವ ಕೋವಿಡ್ ಪ್ರಕರಣಗಳ ಮೇಲ್ವಿಚಾರಣೆಗೆ ಬಳಸಿಕೊಳ್ಳುವ ಬಗ್ಗೆ ಪ್ರಧಾನಿ ಚಿಂತನೆ ನಡೆಸಿದ್ದಾರೆ, ಅಲ್ಲದೆ ಹಿರಿಯ ವೈದ್ಯರು ಮತ್ತು ದಾದಿಯರ ಮೇಲ್ವಿಚಾರಣೆಯಲ್ಲಿ ಬಿಎಸ್ಸಿ / ಜಿಎನ್ಎಂ ಅರ್ಹ ನರ್ಸ್ ಗಳನ್ನು ಪೂರ್ಣ ಸಮಯದ ಕೋವಿಡ್ ನರ್ಸಿಂಗ್ ಕರ್ತವ್ಯದಲ್ಲಿ ಬಳಸಿಕೊಳ್ಳಲಾಗುವುದು.
ಕೊರೊನಾ ಸೋಂಕು ದೇಶದಲ್ಲಿ ತೀವ್ರಗತಿಯಲ್ಲಿ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ , ಸೋಂಕು ನಿರ್ವಹಣೆಗೆ ಎಂಬಿಬಿಎಸ್ ಅಂತಿಮ ವರ್ಷದ ವಿದ್ಯಾರ್ಥಿಗಳ ನೆರವು ಪಡೆಯಲು ಕೇಂದ್ರ ಸರ್ಕಾರ ನಿರ್ಧರಿಸಿದೆ.
Prime Minister's Office on Monday announced that the National Eligibility cum Entrance Test (Postgraduate) will be postponed for at least four months.
07-10-25 07:32 pm
Bangalore Correspondent
ದಸರಾ ರಜಾ ಅವಧಿ ವಿಸ್ತರಣೆ ಮಾಡಿ ಎಂದು ಮನವಿ ; 10 ದಿ...
07-10-25 05:23 pm
ಮುಗಿಯದ ಜಾತಿ ಗಣತಿ ; ಅ.8ರಿಂದ ಶಾಲಾ ಅವಧಿ ಕಡಿತ, ಮಧ...
06-10-25 10:47 pm
ಕಫ್ ಸಿರಪ್ ದುರಂತ ; ರಾಜ್ಯದಲ್ಲಿ ಕಟ್ಟೆಚ್ಚರ, ಎಲ್ಲ...
06-10-25 05:27 pm
Basavaraj Rayareddy, Mallikarjuna kharge, CM...
05-10-25 09:41 pm
07-10-25 01:53 pm
HK News Desk
ಮೊಘಲ್ ಆಕ್ರಮಣದಿಂದ ವಿಷ್ಣು ಮೂರ್ತಿ ಭಗ್ನ ; ಪ್ರತಿಮೆ...
06-10-25 07:56 pm
ಬಿಹಾರ ಚುನಾವಣೆಗೆ ಮುಹೂರ್ತ ನಿಗದಿ ; ಎರಡು ಹಂತದಲ್ಲಿ...
06-10-25 07:21 pm
ಕುಂಬಳೆಯಲ್ಲಿ ಡಿವೈಎಫ್ಐ ನಾಯಕಿ, ಯುವ ವಕೀಲೆ ಆತ್ಮಹತ್...
05-10-25 11:07 pm
ಡೆಡ್ಲಿ ಸಿರಪ್ 'ಕೋಲ್ಡ್ರಿಫ್ 'ಶಿಫಾರಸು ಮಾಡಿದ್ದ...
05-10-25 10:38 pm
07-10-25 05:17 pm
Mangalore Correspondent
Talapady, Mangalore, Crime: ತಲಪಾಡಿ ಅಕ್ಷಯ ಫಾರ್...
07-10-25 05:04 pm
ಫಿಶ್ ಮೀಲ್ ಲಾರಿಗಳಿಂದ ಉಳ್ಳಾಲದಲ್ಲಿ ಗಬ್ಬುನಾತ ! ರಸ...
07-10-25 03:33 pm
Madhu Bangarappa: ರಾಜ್ಯದಲ್ಲಿ 18,500ಕ್ಕೂ ಅಧಿಕ...
06-10-25 10:42 pm
ದಕ್ಷಿಣ ಕನ್ನಡದ 38 ಕಡೆ ಆಯುಷ್ಮಾನ್ ಭಾರತ್- ಆರೋಗ್ಯ...
06-10-25 07:19 pm
07-10-25 10:31 am
HK News Desk
Kali Yogish, Arrest, Mangalore: ಮಂಗಳೂರು, ಮೈಸೂ...
05-10-25 03:22 pm
Shivamogga Murder, Mother: ಶಿವಮೊಗ್ಗ ; ಮಗಳನ್ನು...
04-10-25 02:57 pm
Karkala Murder, Crime: ಕಾರ್ಕಳ ; ಪ್ರೀತಿಸಿದ ಯುವ...
03-10-25 11:28 pm
ಸುಧಾಮೂರ್ತಿ, ನಿರ್ಮಲಾ ಸೀತಾರಾಮನ್ ಹೆಸರಲ್ಲಿ ಎಐ ವಿಡ...
01-10-25 02:39 pm