ಬ್ರೇಕಿಂಗ್ ನ್ಯೂಸ್
03-05-21 05:44 pm Headline Karnataka News Network ದೇಶ - ವಿದೇಶ
Photo credits : jagranjosh
ನವದೆಹಲಿ, ಮೇ 03: ನೀಟ್ ಪಿಜಿ 2021 ಪರೀಕ್ಷೆಯನ್ನು 4 ತಿಂಗಳುಗಳ ಕಾಲ ಮುಂದೂಡಲಾಗಿದೆ.
ಕೋವಿಡ್-19 ವಿರುದ್ಧ ಹೋರಾಡಲು ವೈದ್ಯಕೀಯ ಸಿಬ್ಬಂದಿಗಳ ಲಭ್ಯತೆಯನ್ನು ಖಾತ್ರಿಪಡಿಸಲು ಪ್ರಮುಖ ನಿರ್ಧಾರಗಳನ್ನು ಪ್ರಧಾನಿ ನರೇಂದ್ರ ಮೋದಿ ತೆಗೆದುಕೊಂಡಿದ್ದಾರೆ.
ಈ ನಿಟ್ಟಿನಲ್ಲಿ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ, ನೀಟ್-ಪಿಜಿ ಪರೀಕ್ಷೆಯನ್ನು ಕನಿಷ್ಠ 4 ತಿಂಗಳವರೆಗೆ ಮುಂದೂಡಲಾಗುವುದು ಎಂದು ಪ್ರಧಾನಿ ಕಚೇರಿ ಹೇಳಿದೆ.

100 ದಿನಗಳ ಕೋವಿಡ್ ಕರ್ತವ್ಯಗಳನ್ನು ಪೂರೈಸುವ ವೈದ್ಯಕೀಯ ಸಿಬ್ಬಂದಿಗೆ ಪ್ರಧಾನ ಮಂತ್ರಿಗಳ ವಿಶೇಷ ಕೋವಿಡ್ ರಾಷ್ಟ್ರೀಯ ಸೇವಾ ಸಮ್ಮಾನ್ ಪತ್ರ ನೀಡಲಾಗುವುದು.

ಅಂತಿಮ ವರ್ಷದ ಎಂಬಿಬಿಎಸ್ ವಿದ್ಯಾರ್ಥಿಗಳನ್ನು ಟೆಲಿಕನ್ಸಲ್ಟೇಷನ್ ಹಾಗೂ ಸಣ್ಣ ಪ್ರಮಾಣದ ಲಕ್ಷಣಗಳಿರುವ ಕೋವಿಡ್ ಪ್ರಕರಣಗಳ ಮೇಲ್ವಿಚಾರಣೆಗೆ ಬಳಸಿಕೊಳ್ಳುವ ಬಗ್ಗೆ ಪ್ರಧಾನಿ ಚಿಂತನೆ ನಡೆಸಿದ್ದಾರೆ, ಅಲ್ಲದೆ ಹಿರಿಯ ವೈದ್ಯರು ಮತ್ತು ದಾದಿಯರ ಮೇಲ್ವಿಚಾರಣೆಯಲ್ಲಿ ಬಿಎಸ್ಸಿ / ಜಿಎನ್ಎಂ ಅರ್ಹ ನರ್ಸ್ ಗಳನ್ನು ಪೂರ್ಣ ಸಮಯದ ಕೋವಿಡ್ ನರ್ಸಿಂಗ್ ಕರ್ತವ್ಯದಲ್ಲಿ ಬಳಸಿಕೊಳ್ಳಲಾಗುವುದು.
ಕೊರೊನಾ ಸೋಂಕು ದೇಶದಲ್ಲಿ ತೀವ್ರಗತಿಯಲ್ಲಿ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ , ಸೋಂಕು ನಿರ್ವಹಣೆಗೆ ಎಂಬಿಬಿಎಸ್ ಅಂತಿಮ ವರ್ಷದ ವಿದ್ಯಾರ್ಥಿಗಳ ನೆರವು ಪಡೆಯಲು ಕೇಂದ್ರ ಸರ್ಕಾರ ನಿರ್ಧರಿಸಿದೆ.
Prime Minister's Office on Monday announced that the National Eligibility cum Entrance Test (Postgraduate) will be postponed for at least four months.
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
22-08-26 01:37 pm
HK News Staffer
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
22-08-26 12:43 pm
HK News Staffer
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm