ಬ್ರೇಕಿಂಗ್ ನ್ಯೂಸ್
31-07-20 07:01 pm Headline Karnataka News Network ದೇಶ - ವಿದೇಶ
ಚೆನ್ನೈ: ಆನ್ಲೈನ್ ಜೂಜಾಟವನ್ನು ಉತ್ತೇಜಿಸಿದ್ದಕ್ಕಾಗಿ ಟೀಂ ಇಂಡಿಯಾ ವಿರಾಟ್ ಕೊಹ್ಲಿ ಹಾಗೂ ನಟಿ ತಮನ್ನಾ ಅವರನ್ನು ಬಂಧಿಸುವಂತೆ ಕೋರಿ ಮದ್ರಾಸ್ ಹೈ ಕೋರ್ಟ್ನಲ್ಲಿ ಅರ್ಜಿ ಸಲ್ಲಿಸಲಾಗಿದೆ.
ಚೆನ್ನೈ ಮೂಲದ ವಕೀಲರು ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದು, ಯುವ ಜನತೆ ಆನ್ಲೈನ್ ಜೂಜಾಟದ ಗೀಳಿಗೆ ಹೆಚ್ಚು ಆಕರ್ಷಿತರಾಗುತ್ತಿದ್ದು, ಪರಿಣಾಮ ಇವುಗಳ ಮೇಲೆ ನಿಷೇಧ ವಿಧಿಸುವಂತೆ ಅರ್ಜಿಯಲ್ಲಿ ಮನವಿ ಮಾಡಿದ್ದಾರೆ. ಆನ್ಲೈನ್ ಜೂಜಾಟ ಕಂಪೆನಿಗಳು ಭಾರೀ ಹಣವನ್ನು ನೀಡಿ ವಿರಾಟ್ ಕೊಹ್ಲಿ, ತಮನ್ನಾ ರಂತಹ ಸ್ಟಾರ್ ಕ್ರೀಡಾಪಟು ಹಾಗೂ ನಟ-ನಟಿಯನ್ನು ಬಳಿಸಿಕೊಂಡು ಯುವ ಜನತೆಯ ಬ್ರೈನ್ ವಾಶ್ ಮಾಡುತ್ತಿದ್ದಾರೆ ವಕೀಲರು ಆರೋಪಿಸಿದ್ದಾರೆ.
ಆನ್ಲೈನ್ ಜೂಜಾಟಕ್ಕೆ ಯುವಕರು ಮಾಡಿದ ಸಾಲದ ಹಣವನ್ನು ಹಿಂದಿರುಗಿಸಲು ಸಾಧ್ಯವಾಗದ ಹಣ ಆತ್ಮಹತ್ಯೆಯತ್ತ ಮುಖ ಮಾಡುತ್ತಿದ್ದಾರೆ ಎಂದು ಪ್ರಕರಣವೊಂದರ ಉದಾರಣೆಯೊಂದನ್ನು ಅರ್ಜಿಯಲ್ಲಿ ಉಲ್ಲೇಖಿಸಿದ್ದಾರೆ. ಪ್ರಕರಣವನ್ನು ನ್ಯಾಯಾಲಯ ಮಂಗಳವಾರ ವಿಚಾರಣೆಗೆ ಮುಂದೂಡಿದೆ.
21-08-26 03:42 pm
HK News Staffer
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
ಬೆಂಗಳೂರಿನಲ್ಲಿ ಎಚ್1ಎನ್1 ಸೋಂಕು ಹೆಚ್ಚಳ ; ಖಾಸಗಿ ಶ...
19-08-26 09:52 pm
ಹನೂರು ಎನ್ಕೌಂಟರ್; ತಮಿಳುನಾಡು ಕ್ಯಾತೆ ಬೆನ್ನಲ್ಲೇ...
19-08-26 05:38 pm
ವಂದೇ ಮಾತರಂ ವಿವಾದ ; ಜೈಲಿಗೆ ಹಾಕಿದ್ರೂ ನಾನು ವಂದೇ...
19-08-26 02:15 pm
20-08-26 10:55 am
HK News Staffer
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
ಬಿಜೆಪಿಯ ಯುವ ಮೋರ್ಚಾಗೆ ಹೊಸ ಸಾರಥಿ ; ತೇಜಸ್ವಿ ಸೂರ್...
18-08-26 02:42 pm
21-08-26 09:54 pm
HK News Staffer
ಕೆಎಫ್ ಸಿ ಬಳಿಕ ಮಂಗಳೂರಿನಲ್ಲಿ ಎಂಎಫ್ ಸಿ ರೆಸ್ಟೋರೆಂ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
ಪುತ್ತೂರು ; ಕಡಿದು ಬಿದ್ದ ವಿದ್ಯುತ್ ತಂತಿಯನ್ನು ಮರು...
19-08-26 08:40 pm
21-08-26 12:20 pm
HK News Staffer
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm
ಕೋಟೆಪುರ ಕೊಳೆತ ಶವ ಪತ್ತೆ ಪ್ರಕರಣ ; ವ್ಯಕ್ತಿಯ ಕೊಲೆ...
20-08-26 04:25 pm