ಬ್ರೇಕಿಂಗ್ ನ್ಯೂಸ್
05-05-21 12:42 pm Headline Karnataka News Network ದೇಶ - ವಿದೇಶ
Photo credits : livelaw
ಅಲಹಾಬಾದ್, ಮೇ 5: ದೇಶದಲ್ಲಿ ಆಮ್ಲಜನಕ ಕೊರತೆಯಿಂದಾಗಿ ಕೊರೊನಾ ರೋಗಿಗಳು ಸಾವನ್ನಪ್ಪುತ್ತಿರುವುದು ಅಪರಾಧ ಕೃತ್ಯ ಎಂದಿರುವ ಅಲಹಾಬಾದ್ ಹೈಕೋರ್ಟ್, ಈ ಸಾವುಗಳು ಕೊಲೆಗೆ ಸಮಾನ ಎಂದು ಕೇಂದ್ರಕ್ಕೆ ತರಾಟೆ ತೆಗೆದುಕೊಂಡಿದೆ.
ಉತ್ತರ ಪ್ರದೇಶದ ಮೀರತ್ ಹಾಗೂ ಲಖ್ನೋ ಜಿಲ್ಲೆಗಳಲ್ಲಿ ಆಮ್ಲಜನಕ ಕೊರತೆಯಿಂದ ಕೊರೊನಾ ರೋಗಿಗಳು ಮೃತಪಟ್ಟಿರುವುದಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣಗಳಲ್ಲಿ ಸುದ್ದಿಗಳು ಹರಿದಾಡುತ್ತಿದ್ದು, ಇವುಗಳ ಕುರಿತು ಹೈಕೋರ್ಟ್ ಈ ಅಭಿಪ್ರಾಯ ವ್ಯಕ್ತಪಡಿಸಿದೆ.
ಆಮ್ಲಜನಕವಿಲ್ಲದೇ ಕೊರೊನಾ ರೋಗಿಗಳು ಸಾವನ್ನಪ್ಪುತ್ತಿರುವುದು ತುಂಬಾ ದುಃಖದ ಸಂಗತಿ. ಇದು ಅಪರಾಧ ಕೃತ್ಯ. ಆಸ್ಪತ್ರೆಗಳಲ್ಲಿ ಆಮ್ಲಜನಕ ಪೂರೈಕೆ ಕುರಿತು ಅಧಿಕಾರಿಗಳು ನಿಗಾವಹಿಸಬೇಕು. ಆದರೆ ಈ ವಿಷಯದಲ್ಲಿ ನಿರ್ಲಕ್ಷ್ಯ ಎದ್ದು ಕಾಣುತ್ತಿದೆ. ಇದು ಅಧಿಕಾರಿಗಳು ನಡೆಸಿದ ಕೊಲೆಗೆ ಸಮಾನ ಎಂದು ನ್ಯಾಯಾಲಯ ಕಟುವಾಗಿ ಟೀಕಿಸಿದೆ.
ನಮ್ಮ ಜನರನ್ನು ಈ ರೀತಿ ಸಾಯಲು ಹೇಗೆ ಬಿಡಲು ಸಾಧ್ಯ? ವಿಜ್ಞಾನ ಇಷ್ಟು ಮುಂದುವರೆದಿರುವ ಇಂಥ ದಿನಗಳಲ್ಲಿಯೂ ಇಂಥ ಸಮಸ್ಯೆಗಳನ್ನು ನಿವಾರಿಸಿಲ್ಲವೆಂದರೆ ಹೇಗೆ?" ಎಂದು ಪ್ರಶ್ನಿಸಿದೆ.
In a strong comment regarding the grim coronavirus disease (Covid-19) situation in the country, the Allahabad high court on Tuesday said that the loss of lives of Covid-19 patients due to non-supply of oxygen amounts to nothing short of a "criminal act" -- a "genocide" -- on part of those entrusted to ensure such supplies.
11-05-25 01:21 pm
HK News Desk
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
Dk Shivakumar, Congress, Birthday: ಭಯೋತ್ಪಾದನೆ...
10-05-25 12:40 pm
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
Janardhana Reddy disqualified, MLA: ಅಕ್ರಮ ಗಣಿ...
08-05-25 11:07 pm
12-05-25 11:21 pm
HK Staff
Modi, India Pak War: ಪರಮಾಣು ಅಸ್ತ್ರದ ನೆಪದಲ್ಲಿ...
12-05-25 10:21 pm
ಪಾಕಿಸ್ತಾನದ ಒಳಗಡೆಯೇ ತಳಮಳ ; ಸೇನೆ ಮತ್ತು ಸರ್ಕಾರದ...
12-05-25 04:38 pm
ಉತ್ತರ ಪಾಕಿಸ್ತಾನದಲ್ಲಿ ಬಲೂಚಿಸ್ತಾನ್ ಹೋರಾಟ ತೀವ್ರ...
12-05-25 11:23 am
ಪಾಕಿಸ್ತಾನದ ಉಗ್ರರ ನೆಲೆಗಳ ಧ್ವಂಸ ; ಫೋಟೊ ಸಾಕ್ಷ್ಯ...
11-05-25 11:02 pm
12-05-25 08:22 pm
Mangalore Correspondent
Comedy Khiladigalu Rakesh Poojary Death: 'ಕಾಮ...
12-05-25 11:26 am
Mangalore, Pilikula, Dr Suryaprakash Shenoy:...
11-05-25 05:01 pm
Drone Ban, Mangalore, Mysuru: ಮಂಗಳೂರು, ಮೈಸೂರಿ...
10-05-25 07:10 pm
ಹಿಂದು - ಮುಸ್ಲಿಂ ಮಧ್ಯೆ ಪ್ರಚೋದನಕಾರಿ ಪೋಸ್ಟ್ ಹಾಕು...
09-05-25 11:07 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm