ಬ್ರೇಕಿಂಗ್ ನ್ಯೂಸ್
05-05-21 12:42 pm Headline Karnataka News Network ದೇಶ - ವಿದೇಶ
Photo credits : livelaw
ಅಲಹಾಬಾದ್, ಮೇ 5: ದೇಶದಲ್ಲಿ ಆಮ್ಲಜನಕ ಕೊರತೆಯಿಂದಾಗಿ ಕೊರೊನಾ ರೋಗಿಗಳು ಸಾವನ್ನಪ್ಪುತ್ತಿರುವುದು ಅಪರಾಧ ಕೃತ್ಯ ಎಂದಿರುವ ಅಲಹಾಬಾದ್ ಹೈಕೋರ್ಟ್, ಈ ಸಾವುಗಳು ಕೊಲೆಗೆ ಸಮಾನ ಎಂದು ಕೇಂದ್ರಕ್ಕೆ ತರಾಟೆ ತೆಗೆದುಕೊಂಡಿದೆ.
ಉತ್ತರ ಪ್ರದೇಶದ ಮೀರತ್ ಹಾಗೂ ಲಖ್ನೋ ಜಿಲ್ಲೆಗಳಲ್ಲಿ ಆಮ್ಲಜನಕ ಕೊರತೆಯಿಂದ ಕೊರೊನಾ ರೋಗಿಗಳು ಮೃತಪಟ್ಟಿರುವುದಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣಗಳಲ್ಲಿ ಸುದ್ದಿಗಳು ಹರಿದಾಡುತ್ತಿದ್ದು, ಇವುಗಳ ಕುರಿತು ಹೈಕೋರ್ಟ್ ಈ ಅಭಿಪ್ರಾಯ ವ್ಯಕ್ತಪಡಿಸಿದೆ.

ಆಮ್ಲಜನಕವಿಲ್ಲದೇ ಕೊರೊನಾ ರೋಗಿಗಳು ಸಾವನ್ನಪ್ಪುತ್ತಿರುವುದು ತುಂಬಾ ದುಃಖದ ಸಂಗತಿ. ಇದು ಅಪರಾಧ ಕೃತ್ಯ. ಆಸ್ಪತ್ರೆಗಳಲ್ಲಿ ಆಮ್ಲಜನಕ ಪೂರೈಕೆ ಕುರಿತು ಅಧಿಕಾರಿಗಳು ನಿಗಾವಹಿಸಬೇಕು. ಆದರೆ ಈ ವಿಷಯದಲ್ಲಿ ನಿರ್ಲಕ್ಷ್ಯ ಎದ್ದು ಕಾಣುತ್ತಿದೆ. ಇದು ಅಧಿಕಾರಿಗಳು ನಡೆಸಿದ ಕೊಲೆಗೆ ಸಮಾನ ಎಂದು ನ್ಯಾಯಾಲಯ ಕಟುವಾಗಿ ಟೀಕಿಸಿದೆ.
ನಮ್ಮ ಜನರನ್ನು ಈ ರೀತಿ ಸಾಯಲು ಹೇಗೆ ಬಿಡಲು ಸಾಧ್ಯ? ವಿಜ್ಞಾನ ಇಷ್ಟು ಮುಂದುವರೆದಿರುವ ಇಂಥ ದಿನಗಳಲ್ಲಿಯೂ ಇಂಥ ಸಮಸ್ಯೆಗಳನ್ನು ನಿವಾರಿಸಿಲ್ಲವೆಂದರೆ ಹೇಗೆ?" ಎಂದು ಪ್ರಶ್ನಿಸಿದೆ.
In a strong comment regarding the grim coronavirus disease (Covid-19) situation in the country, the Allahabad high court on Tuesday said that the loss of lives of Covid-19 patients due to non-supply of oxygen amounts to nothing short of a "criminal act" -- a "genocide" -- on part of those entrusted to ensure such supplies.
07-03-26 12:01 pm
HK News Staffer
ಕಾರವಾರ, ಯಾದಗಿರಿಗೆ 100 ಕೋಟಿ ರೂ. ವೆಚ್ಚದಲ್ಲಿ ಸೂಪ...
06-03-26 07:03 pm
ಅನ್ನಭಾಗ್ಯದಲ್ಲಿ ದೊಡ್ಡ ಬದಲಾವಣೆ ; ಹೆಚ್ಚುವರಿ ಅಕ್...
06-03-26 03:50 pm
ಡಿಜಿಟಲ್ ವ್ಯಸನಕ್ಕೆ ಬ್ರೇಕ್ ; 16 ವರ್ಷದೊಳಗಿನ ಮಕ್ಕ...
06-03-26 12:08 pm
ಸಿಎಂ ಸಿದ್ದರಾಮಯ್ಯ ದಾಖಲೆಯ 17ನೇ ಬಜೆಟ್ ; ಮುಂದುವರೆ...
06-03-26 10:21 am
07-03-26 11:58 am
HK News Staffer
ರಾಜಧಾನಿ ಟೆಹ್ರಾನಲ್ಲಿದ್ದ ಅಯತೊಲ್ಲಾ ಖಮೇನಿಗೆ ಸೇರಿದ...
06-03-26 11:04 pm
ಲವ್ ಜಿಹಾದ್ ಕಡಿವಾಣಕ್ಕೆ ಮಹಾರಾಷ್ಟ್ರದಲ್ಲಿ ಹೊಸ ಮಸೂ...
06-03-26 10:58 pm
ಹರ್ಮುಜ್ ಜಲಸಂಧಿ ಅಮೆರಿಕ ಮಿತ್ರ ರಾಷ್ಟ್ರಗಳಿಗೆ ಮಾತ್...
06-03-26 11:40 am
ಮಾರ್ಕ್-48 ಜಗತ್ತಿನ ಅತಿ ಶಕ್ತಿಶಾಲಿ ಜಲಾಂತರ್ಗಾಮಿ ಸ...
06-03-26 09:50 am
06-03-26 07:01 pm
HK News Staffer
ಮಂಗಳೂರಿನ ನಿವೃತ್ತ ಬ್ಯಾಂಕ್ ಉದ್ಯೋಗಿ ಲೇಡಿಗೆ ಸೈಬರ್...
06-03-26 04:08 pm
ಪುತ್ತೂರಿನಲ್ಲಿ ವಿದ್ಯಾರ್ಥಿನಿಯರಿಗೆ ‘ದಿ ಕೇರಳ ಸ್ಟೋ...
06-03-26 12:17 pm
ದುಬೈನಿಂದ ಬೆಂಗಳೂರಿಗೆ ಹೈಡ್ರೋವೀಡ್ ಗಾಂಜಾ ಪೂರೈಕೆ ;...
05-03-26 07:38 pm
Dr Nagalakshmi Choudhary, Mangalore: ಸಾಕ್ಷಿಗಳ...
05-03-26 04:36 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm