ಬ್ರೇಕಿಂಗ್ ನ್ಯೂಸ್
05-05-21 12:42 pm Headline Karnataka News Network ದೇಶ - ವಿದೇಶ
Photo credits : livelaw
ಅಲಹಾಬಾದ್, ಮೇ 5: ದೇಶದಲ್ಲಿ ಆಮ್ಲಜನಕ ಕೊರತೆಯಿಂದಾಗಿ ಕೊರೊನಾ ರೋಗಿಗಳು ಸಾವನ್ನಪ್ಪುತ್ತಿರುವುದು ಅಪರಾಧ ಕೃತ್ಯ ಎಂದಿರುವ ಅಲಹಾಬಾದ್ ಹೈಕೋರ್ಟ್, ಈ ಸಾವುಗಳು ಕೊಲೆಗೆ ಸಮಾನ ಎಂದು ಕೇಂದ್ರಕ್ಕೆ ತರಾಟೆ ತೆಗೆದುಕೊಂಡಿದೆ.
ಉತ್ತರ ಪ್ರದೇಶದ ಮೀರತ್ ಹಾಗೂ ಲಖ್ನೋ ಜಿಲ್ಲೆಗಳಲ್ಲಿ ಆಮ್ಲಜನಕ ಕೊರತೆಯಿಂದ ಕೊರೊನಾ ರೋಗಿಗಳು ಮೃತಪಟ್ಟಿರುವುದಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣಗಳಲ್ಲಿ ಸುದ್ದಿಗಳು ಹರಿದಾಡುತ್ತಿದ್ದು, ಇವುಗಳ ಕುರಿತು ಹೈಕೋರ್ಟ್ ಈ ಅಭಿಪ್ರಾಯ ವ್ಯಕ್ತಪಡಿಸಿದೆ.

ಆಮ್ಲಜನಕವಿಲ್ಲದೇ ಕೊರೊನಾ ರೋಗಿಗಳು ಸಾವನ್ನಪ್ಪುತ್ತಿರುವುದು ತುಂಬಾ ದುಃಖದ ಸಂಗತಿ. ಇದು ಅಪರಾಧ ಕೃತ್ಯ. ಆಸ್ಪತ್ರೆಗಳಲ್ಲಿ ಆಮ್ಲಜನಕ ಪೂರೈಕೆ ಕುರಿತು ಅಧಿಕಾರಿಗಳು ನಿಗಾವಹಿಸಬೇಕು. ಆದರೆ ಈ ವಿಷಯದಲ್ಲಿ ನಿರ್ಲಕ್ಷ್ಯ ಎದ್ದು ಕಾಣುತ್ತಿದೆ. ಇದು ಅಧಿಕಾರಿಗಳು ನಡೆಸಿದ ಕೊಲೆಗೆ ಸಮಾನ ಎಂದು ನ್ಯಾಯಾಲಯ ಕಟುವಾಗಿ ಟೀಕಿಸಿದೆ.
ನಮ್ಮ ಜನರನ್ನು ಈ ರೀತಿ ಸಾಯಲು ಹೇಗೆ ಬಿಡಲು ಸಾಧ್ಯ? ವಿಜ್ಞಾನ ಇಷ್ಟು ಮುಂದುವರೆದಿರುವ ಇಂಥ ದಿನಗಳಲ್ಲಿಯೂ ಇಂಥ ಸಮಸ್ಯೆಗಳನ್ನು ನಿವಾರಿಸಿಲ್ಲವೆಂದರೆ ಹೇಗೆ?" ಎಂದು ಪ್ರಶ್ನಿಸಿದೆ.
In a strong comment regarding the grim coronavirus disease (Covid-19) situation in the country, the Allahabad high court on Tuesday said that the loss of lives of Covid-19 patients due to non-supply of oxygen amounts to nothing short of a "criminal act" -- a "genocide" -- on part of those entrusted to ensure such supplies.
21-11-25 05:25 pm
HK News Desk
ವಾಹನ ಸವಾರರಿಗೆ ಗುಡ್ ನ್ಯೂಸ್ ; ಮತ್ತೆ 50% ದಂಡ ವ...
21-11-25 10:19 am
CM. Siddaramaiah, CM SEAT: ಯಾವ ಕ್ರಾಂತಿಯೂ ಇಲ್ಲ...
20-11-25 03:30 pm
DK Suresh, CM Siddaramaiah : ಸಿಎಂ ಕುರ್ಚಿ ಕ್ಲೈ...
20-11-25 03:01 pm
ಆನೇಕಲ್ ನಲ್ಲಿ ಕಚಡಾ ಡಾಕ್ಟರ್ ; ಇನ್ಪೆಕ್ಟರ್ ಅಮಾನತಿ...
19-11-25 02:16 pm
21-11-25 06:10 pm
HK News Desk
ಶಬರಿಮಲೆ ಚಿನ್ನ ಲೂಟಿ ಪ್ರಕರಣ ; ಕೊನ್ನಿ ಕ್ಷೇತ್ರದ ಸ...
21-11-25 02:26 pm
ಶ್ರೀಲಂಕಾದಲ್ಲಿ ನ್ಯೂಜಿಲೆಂಡ್ ಮಹಿಳೆಯ ಜೊತೆ ಯುವಕನ ಅ...
19-11-25 06:47 pm
ಕೆಂಪು ಕೋಟೆ ಬ್ಲಾಸ್ಟ್ ಕೇಸ್ ; ಅಲ್ ಫಲಾಹ್ ವಿವಿಗೆ ಸ...
19-11-25 11:10 am
ಬಾಂಗ್ಲಾದಲ್ಲಿ ವಿದ್ಯಾರ್ಥಿಗಳ ಮಾರಣ ಹೋಮಕ್ಕೆ ಅವರೇ ಕ...
17-11-25 10:58 pm
21-11-25 10:39 pm
Mangalore Correspondent
ನವೆಂಬರ್ 23ರಿಂದ ಪ್ರತಿ ವಾರ 'ಸಂಸದ್ ಖೇಲ್ ಮಹೋತ್ಸವ'...
21-11-25 10:03 pm
ಸುರತ್ಕಲ್- ನಂತೂರು- ಬಿಸಿ ರೋಡ್ ಹೆದ್ದಾರಿ ಎನ್ಎಚ...
21-11-25 09:55 pm
Snake Bite, Mangalore, Detection Kit: ಹಾವು ಕಚ...
21-11-25 08:45 pm
ಮಾನಸಿಕ ಖಿನ್ನತೆ ; ಶಿಕ್ಷಕಿ ತಾಯಿಯನ್ನು ಕಾಲೇಜು ಬಿಟ...
20-11-25 10:48 pm
21-11-25 11:07 pm
Bangalore Correspondent
ಮಲ್ಪೆ ಶಿಪ್ ಯಾರ್ಡ್ ನಿಂದ ಪಾಕಿಸ್ತಾನಕ್ಕೆ ಮಾಹಿತಿ ಸ...
21-11-25 05:11 pm
ಬೆಂಗಳೂರು ಎಟಿಎಂ ಹಣ ದರೋಡೆ ಪ್ರಕರಣ ; ತಿರುಪತಿಯಲ್ಲಿ...
20-11-25 10:53 pm
BMR Group Fraud, Money, Mangalore, Surathkal:...
20-11-25 06:01 pm
Bangalore ATM Van Robbery, Update: ಬೆಂಗಳೂರಿನ...
20-11-25 11:51 am