ಬ್ರೇಕಿಂಗ್ ನ್ಯೂಸ್
05-05-21 12:42 pm Headline Karnataka News Network ದೇಶ - ವಿದೇಶ
Photo credits : livelaw
ಅಲಹಾಬಾದ್, ಮೇ 5: ದೇಶದಲ್ಲಿ ಆಮ್ಲಜನಕ ಕೊರತೆಯಿಂದಾಗಿ ಕೊರೊನಾ ರೋಗಿಗಳು ಸಾವನ್ನಪ್ಪುತ್ತಿರುವುದು ಅಪರಾಧ ಕೃತ್ಯ ಎಂದಿರುವ ಅಲಹಾಬಾದ್ ಹೈಕೋರ್ಟ್, ಈ ಸಾವುಗಳು ಕೊಲೆಗೆ ಸಮಾನ ಎಂದು ಕೇಂದ್ರಕ್ಕೆ ತರಾಟೆ ತೆಗೆದುಕೊಂಡಿದೆ.
ಉತ್ತರ ಪ್ರದೇಶದ ಮೀರತ್ ಹಾಗೂ ಲಖ್ನೋ ಜಿಲ್ಲೆಗಳಲ್ಲಿ ಆಮ್ಲಜನಕ ಕೊರತೆಯಿಂದ ಕೊರೊನಾ ರೋಗಿಗಳು ಮೃತಪಟ್ಟಿರುವುದಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣಗಳಲ್ಲಿ ಸುದ್ದಿಗಳು ಹರಿದಾಡುತ್ತಿದ್ದು, ಇವುಗಳ ಕುರಿತು ಹೈಕೋರ್ಟ್ ಈ ಅಭಿಪ್ರಾಯ ವ್ಯಕ್ತಪಡಿಸಿದೆ.

ಆಮ್ಲಜನಕವಿಲ್ಲದೇ ಕೊರೊನಾ ರೋಗಿಗಳು ಸಾವನ್ನಪ್ಪುತ್ತಿರುವುದು ತುಂಬಾ ದುಃಖದ ಸಂಗತಿ. ಇದು ಅಪರಾಧ ಕೃತ್ಯ. ಆಸ್ಪತ್ರೆಗಳಲ್ಲಿ ಆಮ್ಲಜನಕ ಪೂರೈಕೆ ಕುರಿತು ಅಧಿಕಾರಿಗಳು ನಿಗಾವಹಿಸಬೇಕು. ಆದರೆ ಈ ವಿಷಯದಲ್ಲಿ ನಿರ್ಲಕ್ಷ್ಯ ಎದ್ದು ಕಾಣುತ್ತಿದೆ. ಇದು ಅಧಿಕಾರಿಗಳು ನಡೆಸಿದ ಕೊಲೆಗೆ ಸಮಾನ ಎಂದು ನ್ಯಾಯಾಲಯ ಕಟುವಾಗಿ ಟೀಕಿಸಿದೆ.
ನಮ್ಮ ಜನರನ್ನು ಈ ರೀತಿ ಸಾಯಲು ಹೇಗೆ ಬಿಡಲು ಸಾಧ್ಯ? ವಿಜ್ಞಾನ ಇಷ್ಟು ಮುಂದುವರೆದಿರುವ ಇಂಥ ದಿನಗಳಲ್ಲಿಯೂ ಇಂಥ ಸಮಸ್ಯೆಗಳನ್ನು ನಿವಾರಿಸಿಲ್ಲವೆಂದರೆ ಹೇಗೆ?" ಎಂದು ಪ್ರಶ್ನಿಸಿದೆ.
In a strong comment regarding the grim coronavirus disease (Covid-19) situation in the country, the Allahabad high court on Tuesday said that the loss of lives of Covid-19 patients due to non-supply of oxygen amounts to nothing short of a "criminal act" -- a "genocide" -- on part of those entrusted to ensure such supplies.
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
22-08-26 01:37 pm
HK News Staffer
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
22-08-26 12:43 pm
HK News Staffer
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm