ಬ್ರೇಕಿಂಗ್ ನ್ಯೂಸ್
26-08-20 08:02 pm Headline Karnataka News Network ದೇಶ - ವಿದೇಶ
ತಿರುಪತಿ, ಆಗಸ್ಟ್ 26: ಕೊರೊನಾ ಪಾಸಿಟಿವ್ ಆದ ಭಯದಲ್ಲಿ ಕಾಂಗ್ರೆಸ್ ಪಕ್ಷದ ನಾಯಕನೊಬ್ಬ ಆತ್ಮಹತ್ಯೆಗೆ ಶರಣಾದ ಘಟನೆ ಆಂಧ್ರಪ್ರದೇಶದ ಕಡಪಾ ಜಿಲ್ಲೆಯಲ್ಲಿ ನಡೆದಿದೆ.
ಕಡಪಾ ಜಿಲ್ಲೆಯ ಕಾಂಗ್ರೆಸ್ ಉಪಾಧ್ಯಕ್ಷರಾದ ಸಿರಿಗಿರಿ ಗಂಗೀರೆಡ್ಡಿ ಆತ್ಮಹತ್ಯೆಗೆ ಶರಣಾದವರು. ಗಂಗಿರೆಡ್ಡಿ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಭಾನುವಾರ ಅವರು ಆಸ್ಪತ್ರೆಯಿಂದ ನಾಪತ್ತೆಯಾಗಿದ್ದರು. ಈಗ ಗಂಗೀರೆಡ್ಡಿಯವರ ಶವ ರೈಲು ಹಳಿಯಲ್ಲಿ ದೊರೆತಿದ್ದು ಸಾವಿಗೆ ಶರಣಾಗಿರಬೇಕೆಂದು ಪೊಲೀಸರು ಶಂಕಿಸಿದ್ದಾರೆ.
ಗಂಗೀರೆಡ್ಡಿ ಕುಟುಂಬದವರಿಗೂ ಕೊರೊನಾ ಸೋಂಕು ತಗಲಿದ್ದು ಇದರಿಂದ ಬೇಸತ್ತ ರೆಡ್ಡಿ ಆತ್ಮಹತ್ಯೆಗೆ ಶರಣಾಗಿದ್ದಾರೆ ಎನ್ನಲಾಗ್ತಿದೆ. ಸೂಕ್ತ ಚಿಕಿತ್ಸೆಯಿಂದ ಕೊರೊನಾ ನಿವಾರಿಸಬಹುದು ಎಂದು ಸರಕಾರ ಹೇಳಿದರೂ, ಕೆಲವರು ಸಾವಿಗೆ ಶರಣಾಗುತ್ತಿದ್ದಾರೆ.
25-06-26 09:10 pm
HK News Staffer
ಗೃಹಲಕ್ಷ್ಮಿ ಯೋಜನೆಯಲ್ಲಿ ಭಾರೀ ಕಳ್ಳಾಟ ! 19 ಸಾವಿರ...
24-06-26 05:55 pm
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
25-06-26 02:39 pm
HK News Staffer
ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ನಿಧನ; ‘ಸಮಾಜ ಕಳೆ...
23-06-26 06:02 pm
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
25-06-26 09:40 pm
HK News Staffer
ಮಂಡ್ಯದಲ್ಲಿ ಸೆಲ್ಫಿ ಹುಚ್ಚಿಗೆ ಐವರ ಬಲಿ ; ಕಾವೇರಿ ನ...
25-06-26 01:00 pm
ಹಸೆಮಣೆ ಏರಬೇಕಿದ್ದವಳೇ ಭಾವಿ ಪತಿಯನ್ನು ಫೋಟೊ ಶೂಟ್ ನ...
24-06-26 09:28 pm
30 ಲಕ್ಷ ಸಾಲ, ಲಿವ್-ಇನ್ ಸಂಬಂಧಕ್ಕೆ ಪೋಷಕರ ವಿರೋಧ ;...
24-06-26 08:53 pm
ರಾಮ ಮಂದಿರವನ್ನ ಸ್ಫೋಟಿಸಲು ಪ್ಲಾನ್ ಮಾಡಿದ್ವಿ ! ;...
24-06-26 07:53 pm