ಬ್ರೇಕಿಂಗ್ ನ್ಯೂಸ್
26-08-20 08:02 pm Headline Karnataka News Network ದೇಶ - ವಿದೇಶ
ತಿರುಪತಿ, ಆಗಸ್ಟ್ 26: ಕೊರೊನಾ ಪಾಸಿಟಿವ್ ಆದ ಭಯದಲ್ಲಿ ಕಾಂಗ್ರೆಸ್ ಪಕ್ಷದ ನಾಯಕನೊಬ್ಬ ಆತ್ಮಹತ್ಯೆಗೆ ಶರಣಾದ ಘಟನೆ ಆಂಧ್ರಪ್ರದೇಶದ ಕಡಪಾ ಜಿಲ್ಲೆಯಲ್ಲಿ ನಡೆದಿದೆ.
ಕಡಪಾ ಜಿಲ್ಲೆಯ ಕಾಂಗ್ರೆಸ್ ಉಪಾಧ್ಯಕ್ಷರಾದ ಸಿರಿಗಿರಿ ಗಂಗೀರೆಡ್ಡಿ ಆತ್ಮಹತ್ಯೆಗೆ ಶರಣಾದವರು. ಗಂಗಿರೆಡ್ಡಿ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಭಾನುವಾರ ಅವರು ಆಸ್ಪತ್ರೆಯಿಂದ ನಾಪತ್ತೆಯಾಗಿದ್ದರು. ಈಗ ಗಂಗೀರೆಡ್ಡಿಯವರ ಶವ ರೈಲು ಹಳಿಯಲ್ಲಿ ದೊರೆತಿದ್ದು ಸಾವಿಗೆ ಶರಣಾಗಿರಬೇಕೆಂದು ಪೊಲೀಸರು ಶಂಕಿಸಿದ್ದಾರೆ.
ಗಂಗೀರೆಡ್ಡಿ ಕುಟುಂಬದವರಿಗೂ ಕೊರೊನಾ ಸೋಂಕು ತಗಲಿದ್ದು ಇದರಿಂದ ಬೇಸತ್ತ ರೆಡ್ಡಿ ಆತ್ಮಹತ್ಯೆಗೆ ಶರಣಾಗಿದ್ದಾರೆ ಎನ್ನಲಾಗ್ತಿದೆ. ಸೂಕ್ತ ಚಿಕಿತ್ಸೆಯಿಂದ ಕೊರೊನಾ ನಿವಾರಿಸಬಹುದು ಎಂದು ಸರಕಾರ ಹೇಳಿದರೂ, ಕೆಲವರು ಸಾವಿಗೆ ಶರಣಾಗುತ್ತಿದ್ದಾರೆ.
16-06-25 02:56 pm
HK News Desk
ಎರಡೇ ವರ್ಷಗಳಲ್ಲಿ ಬೆಂಗಳೂರಿನ ಶಾಸಕರ ಆದಾಯ ವಿಪರೀತ ಹ...
15-06-25 09:29 pm
Lokayukta, Crypto Firms, Notice: ಲೋಕಾಯುಕ್ತ ಹೆ...
14-06-25 11:05 pm
A.H. Vishwanath, CM Sidddaramaiah ; ನವೆಂಬರ್ ನ...
14-06-25 07:45 pm
Bike Taxi, Ola, Uber, Karnataka: ರ್ಯಾಪಿಡೋ, ಉ...
13-06-25 08:47 pm
16-06-25 05:29 pm
HK News Desk
Iran-Israel War: ಇಸ್ರೇಲ್- ಇರಾನ್ ಸಂಘರ್ಷ ; ಇರಾನ...
16-06-25 01:33 pm
ಅಹಮದಾಬಾದ್ ಬೆನ್ನಲ್ಲೇ ಮತ್ತೊಂದು ದುರಂತ ; ಕೇದಾರನಾ...
15-06-25 10:29 pm
Israel Iran War, Generals Killed: ಮೂರನೇ ಮಹಾಯು...
14-06-25 12:00 pm
Kasaragod Deputy Tahsildar Suspended: ವಿಮಾನ ದ...
13-06-25 11:09 pm
16-06-25 05:07 pm
Mangalore Correspondent
Mangalore, Pregnant Wife Suicide, Puthila Par...
16-06-25 12:30 pm
ನೆಲ್ಯಾಡಿ ಬಳಿ ಭೀಕರ ಅಪಘಾತ ; ನಿಲ್ಲಿಸಿದ್ದ ಲಾರಿಗೆ...
16-06-25 12:13 pm
Mangalore Fire, Deralakatte Hostel, Rain: ಜಡಿ...
15-06-25 11:04 pm
Kadri Kaibattal, Mangalore Rain, Landslide: ಕ...
15-06-25 09:50 pm
16-06-25 03:05 pm
HK News Desk
Bangalore Crime, House Maid, Chamrajpet: ಕೆಲಸ...
14-06-25 11:02 pm
Lokayukta Corruption, Bengaluru SP Srinath Jo...
14-06-25 05:59 pm
Mangalore, Yeyyadi Bar, Murder, Kaushik: ಯೆಯ್...
13-06-25 07:30 pm
Mangalore, Puttur, Dr Adarsh, Sullia, Marriag...
13-06-25 05:37 pm