ಬ್ರೇಕಿಂಗ್ ನ್ಯೂಸ್
06-05-21 12:59 pm Headline Karnataka News Network ದೇಶ - ವಿದೇಶ
Photo credits : dnaindia
ತಿರುವನಂತಪುರಂ, ಮೇ 06; ದೇಶದ ವಿವಿಧ ರಾಜ್ಯಗಳಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದೆ. ಕೇರಳದಲ್ಲಿ ಕೋವಿಡ್ 2ನೇ ಅಲೆ ಹರಡುವಿಕೆ ತಡೆಗೆ ಸಂಪೂರ್ಣ ಲಾಕ್ ಡೌನ್ ಘೋಷಣೆ ಮಾಡಲಾಗಿದೆ.

ಕೋವಿಡ್ ಹರಡುವಿಕೆ ತಡೆಯಲು ಕೇರಳ ಸರ್ಕಾರ ಸಂಪೂರ್ಣ ಲಾಕ್ ಡೌನ್ ಜಾರಿಗೊಳಿಸಲು ತೀರ್ಮಾನಿಸಿದೆ. ಮೇ 8 ರಿಂದ 16ರ ತನಕ ರಾಜ್ಯದಲ್ಲಿ ಸಂಪೂರ್ಣ ಲಾಕ್ ಡೌನ್ ಜಾರಿಯಲ್ಲಿರಲಿದೆ ಎಂದು ಗುರುವಾರ ಘೋಷಣೆ ಮಾಡಲಾಗಿದೆ.

ಕೇರಳದಲ್ಲಿ ಬುಧವಾರ 41,953 ಹೊಸ ಕೋವಿಡ್ ಪ್ರಕರಣಗಳು ದಾಖಲಾಗಿವೆ. ರಾಜ್ಯದಲ್ಲಿನ ಒಟ್ಟು ಪ್ರಕರಣಗಳ ಸಂಖ್ಯೆ 17,43,933ಕ್ಕೆ ಏರಿಕೆಯಾಗಿದೆ. ಸಕ್ರಿಯ ಪ್ರಕರಣಗಳ ಸಂಖ್ಯೆ 3,75,657ಕ್ಕೆ ಏರಿಕೆಯಾಗಿದೆ. 5,566 ಜನರು ಇದುವರೆಗೂ ರಾಜ್ಯದಲ್ಲಿ ಮೃತಪಟ್ಟಿದ್ದಾರೆ.

ಮುಖ್ಯಮಂತ್ರಿಗಳ ಕಚೇರಿ ಲಾಕ್ ಡೌನ್ ಕುರಿತು ಮಾಹಿತಿ ನೀಡಿದೆ. ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರ ಸೂಚನೆಯಂತೆ ಮೇ 8ರ ಬೆಳಗ್ಗೆ 6 ರಿಂದ 16ರ ತನಕ ಸಂಪೂರ್ಣ ಲಾಕ್ ಡೌನ್ ಮಾಡಲಾಗುತ್ತದೆ ಎಂದು ಮುಖ್ಯಮಂತ್ರಿಗಳ ಕಚೇರಿ ಹೇಳಿದೆ.
ಕೇರಳದಲ್ಲಿ ಬುಧವಾರ 41,953 ಹೊಸ ಕೋವಿಡ್ ಪ್ರಕರಣಗಳು ದಾಖಲಾಗಿತ್ತು. ಒಂದೇ ದಿನದಲ್ಲಿ ದಾಖಲಾದ ಅತಿ ಹೆಚ್ಚು ಹೊಸ ಪ್ರಕರಣವಿದಾಗಿತ್ತು. ರಾಜ್ಯದಲ್ಲಿನ ಕೋವಿಡ್ ಪರಿಸ್ಥಿತಿಯನ್ನು ಅಧ್ಯಯನ ಮಾಡಿದ ಬಳಿಕ ಲಾಕ್ ಡೌನ್ ಜಾರಿಗೊಳಿಸುವ ತೀರ್ಮಾನವನ್ನು ಮಾಡಲಾಗಿದೆ.
ಕೋವಿಡ್ ಪರಿಸ್ಥಿತಿಗೆ ಅನುಗುಣವಾಗಿ ವಾರ್ಡ್ ಮಟ್ಟದಲ್ಲಿ ಆರೋಗ್ಯ ಸೇವೆಗಳನ್ನು ನೀಡಲು, ಆಕ್ಸಿಜನ್ ವ್ಯವಸ್ಥೆ ಮಾಡಲು ವಾರ್ಡ್ ಮಟ್ಟದ ಸಮಿತಿಗಳನ್ನು ಸಕ್ರಿಯಗೊಳಿಸಬೇಕು ಎಂದು ಪಿಣರಾಯಿ ವಿಜಯನ್ ಸೂಚನೆ ನೀಡಿದ್ದಾರೆ.
Kerala Chief Minister Pinarayi Vijayan on Thursday announced a statewide lockdown from May 8-16 to fight the surge in coronavirus cases. Currently, night curfew is enforced from 9 pm to 5 am, with semi-lockdown-like curbs during weekends.
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
22-08-26 01:37 pm
HK News Staffer
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
22-08-26 12:43 pm
HK News Staffer
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm