ಬ್ರೇಕಿಂಗ್ ನ್ಯೂಸ್
06-05-21 01:41 pm Headline Karnataka News Network ದೇಶ - ವಿದೇಶ
ನವದೆಹಲಿ, ಮೇ 6: ರಾಷ್ಟ್ರೀಯ ಲೋಕ ದಳ(ಆರ್ಎಲ್ಡಿ) ಮುಖ್ಯಸ್ಥ, ಮಾಜಿ ಕೇಂದ್ರ ಸಚಿವ ಚೌಧರಿ ಅಜಿತ್ ಸಿಂಗ್ ಅವರು ಗುರುವಾರದಂದು ನಿಧನರಾಗಿದ್ದಾರೆ. ಕಳೆದ ಕೆಲ ದಿನಗಳಿಂದ ಕೋವಿಡ್ 19 ಸೋಂಕಿನಿಂದ ಬಳಲುತ್ತಿದ್ದರು. ಅಜಿತ್ ಅವರಿಗೆ 82 ವರ್ಷ ವಯಸ್ಸಾಗಿತ್ತು. ಮಾಜಿ ಪ್ರಧಾನಿ ಚೌಧರಿ ಚರಣ್ ಸಿಂಗ್ ಅವರ ಪುತ್ರರಾದ ಅಜಿತ್ ಸಿಂಗ್ ಅವರು 1986ರಲ್ಲಿ ರಾಜ್ಯಸಭಾ ಸದಸ್ಯರಾಗಿದ್ದರು.
ಅಜಿತ್ ಸಿಂಗ್ ಅವರ ನಿಧನದ ಸುದ್ದಿಯನ್ನು ಅವರ ಪುತ್ರ ಜಯಂತ್ ಸಿಂಗ್ ಅವರು ಖಚಿತಪಡಿಸಿದ್ದು, ಕೋವಿಡ್ 19 ವಿರುದ್ಧ ಹೋರಾಟ ಮುಂದುವರೆಯಲಿದೆ, ಎಲ್ಲರೂ ಮನೆಯಲ್ಲಿದ್ದು, ಸುರಕ್ಷಿತ ನಿಯಮಗಳನ್ನು ಪಾಲಿಸಿ ಎಂದಿದ್ದಾರೆ.
पूर्व केंद्रीय मंत्री चौधरी अजित सिंह जी के निधन से अत्यंत दुख हुआ है। वे हमेशा किसानों के हित में समर्पित रहे। उन्होंने केंद्र में कई विभागों की जिम्मेदारियों का कुशलतापूर्वक निर्वहन किया। शोक की इस घड़ी में मेरी संवेदनाएं उनके परिजनों और प्रशंसकों के साथ हैं। ओम शांति!
— Narendra Modi (@narendramodi) May 6, 2021
ಹಲವಾರು ಗಣ್ಯರ ಸಂತಾಪ: ಪ್ರಧಾನಿ ನರೇಂದ್ರ ಮೋದಿ, ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ, ಒಮರ್ ಅಬ್ದುಲ್ಲಾ, ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ಅಖಿಲೇಶ್ ಯಾದವ್, ಜೆಪಿ ನಡ್ಡಾ ಸೇರಿದಂತೆ ಹಲವಾರು ರಾಜಕೀಯ ಮುಖಂಡರು ಅಜಿತ್ ಸಿಂಗ್ ನಿಧನಕ್ಕೆ ಸಂತಾಪ ವ್ಯಕ್ತಪಡಿಸಿದ್ದಾರೆ.
ಉತ್ತರಪ್ರದೇಶದ ಬಾಗ್ ಪೇಟ್ ಲೋಕಸಭಾ ಕ್ಷೇತ್ರದಿಂದ ಸಂಸತ್ತಿಗೆ ಏಳು ಬಾರಿ ಆಯ್ಕೆಯಾಗಿದ್ದರು. ಕೇಂದ್ರ ನಾಗರಿಕ ವಿಮಾನಯಾನ, ಕೃಷಿ, ಅಹಾರ ಸಂಸ್ಕರಣೆ ಹಾಗೂ ಮುಂತಾದ ಖಾತೆಗಳನ್ನು ನಿಭಾಯಿಸಿದ್ದರು.
Rashtriya Lok Dal chief and former union minister Ajit Singh passed away on Thursday after losing battle to Covid19 his son Jayant Chaudhary confirmed on Twitter.
11-05-25 01:21 pm
HK News Desk
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
Dk Shivakumar, Congress, Birthday: ಭಯೋತ್ಪಾದನೆ...
10-05-25 12:40 pm
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
Janardhana Reddy disqualified, MLA: ಅಕ್ರಮ ಗಣಿ...
08-05-25 11:07 pm
12-05-25 11:21 pm
HK Staff
Modi, India Pak War: ಪರಮಾಣು ಅಸ್ತ್ರದ ನೆಪದಲ್ಲಿ...
12-05-25 10:21 pm
ಪಾಕಿಸ್ತಾನದ ಒಳಗಡೆಯೇ ತಳಮಳ ; ಸೇನೆ ಮತ್ತು ಸರ್ಕಾರದ...
12-05-25 04:38 pm
ಉತ್ತರ ಪಾಕಿಸ್ತಾನದಲ್ಲಿ ಬಲೂಚಿಸ್ತಾನ್ ಹೋರಾಟ ತೀವ್ರ...
12-05-25 11:23 am
ಪಾಕಿಸ್ತಾನದ ಉಗ್ರರ ನೆಲೆಗಳ ಧ್ವಂಸ ; ಫೋಟೊ ಸಾಕ್ಷ್ಯ...
11-05-25 11:02 pm
12-05-25 08:22 pm
Mangalore Correspondent
Comedy Khiladigalu Rakesh Poojary Death: 'ಕಾಮ...
12-05-25 11:26 am
Mangalore, Pilikula, Dr Suryaprakash Shenoy:...
11-05-25 05:01 pm
Drone Ban, Mangalore, Mysuru: ಮಂಗಳೂರು, ಮೈಸೂರಿ...
10-05-25 07:10 pm
ಹಿಂದು - ಮುಸ್ಲಿಂ ಮಧ್ಯೆ ಪ್ರಚೋದನಕಾರಿ ಪೋಸ್ಟ್ ಹಾಕು...
09-05-25 11:07 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm