ಬ್ರೇಕಿಂಗ್ ನ್ಯೂಸ್
06-05-21 01:41 pm Headline Karnataka News Network ದೇಶ - ವಿದೇಶ
ನವದೆಹಲಿ, ಮೇ 6: ರಾಷ್ಟ್ರೀಯ ಲೋಕ ದಳ(ಆರ್ಎಲ್ಡಿ) ಮುಖ್ಯಸ್ಥ, ಮಾಜಿ ಕೇಂದ್ರ ಸಚಿವ ಚೌಧರಿ ಅಜಿತ್ ಸಿಂಗ್ ಅವರು ಗುರುವಾರದಂದು ನಿಧನರಾಗಿದ್ದಾರೆ. ಕಳೆದ ಕೆಲ ದಿನಗಳಿಂದ ಕೋವಿಡ್ 19 ಸೋಂಕಿನಿಂದ ಬಳಲುತ್ತಿದ್ದರು. ಅಜಿತ್ ಅವರಿಗೆ 82 ವರ್ಷ ವಯಸ್ಸಾಗಿತ್ತು. ಮಾಜಿ ಪ್ರಧಾನಿ ಚೌಧರಿ ಚರಣ್ ಸಿಂಗ್ ಅವರ ಪುತ್ರರಾದ ಅಜಿತ್ ಸಿಂಗ್ ಅವರು 1986ರಲ್ಲಿ ರಾಜ್ಯಸಭಾ ಸದಸ್ಯರಾಗಿದ್ದರು.
ಅಜಿತ್ ಸಿಂಗ್ ಅವರ ನಿಧನದ ಸುದ್ದಿಯನ್ನು ಅವರ ಪುತ್ರ ಜಯಂತ್ ಸಿಂಗ್ ಅವರು ಖಚಿತಪಡಿಸಿದ್ದು, ಕೋವಿಡ್ 19 ವಿರುದ್ಧ ಹೋರಾಟ ಮುಂದುವರೆಯಲಿದೆ, ಎಲ್ಲರೂ ಮನೆಯಲ್ಲಿದ್ದು, ಸುರಕ್ಷಿತ ನಿಯಮಗಳನ್ನು ಪಾಲಿಸಿ ಎಂದಿದ್ದಾರೆ.
पूर्व केंद्रीय मंत्री चौधरी अजित सिंह जी के निधन से अत्यंत दुख हुआ है। वे हमेशा किसानों के हित में समर्पित रहे। उन्होंने केंद्र में कई विभागों की जिम्मेदारियों का कुशलतापूर्वक निर्वहन किया। शोक की इस घड़ी में मेरी संवेदनाएं उनके परिजनों और प्रशंसकों के साथ हैं। ओम शांति!
— Narendra Modi (@narendramodi) May 6, 2021
ಹಲವಾರು ಗಣ್ಯರ ಸಂತಾಪ: ಪ್ರಧಾನಿ ನರೇಂದ್ರ ಮೋದಿ, ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ, ಒಮರ್ ಅಬ್ದುಲ್ಲಾ, ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ಅಖಿಲೇಶ್ ಯಾದವ್, ಜೆಪಿ ನಡ್ಡಾ ಸೇರಿದಂತೆ ಹಲವಾರು ರಾಜಕೀಯ ಮುಖಂಡರು ಅಜಿತ್ ಸಿಂಗ್ ನಿಧನಕ್ಕೆ ಸಂತಾಪ ವ್ಯಕ್ತಪಡಿಸಿದ್ದಾರೆ.
ಉತ್ತರಪ್ರದೇಶದ ಬಾಗ್ ಪೇಟ್ ಲೋಕಸಭಾ ಕ್ಷೇತ್ರದಿಂದ ಸಂಸತ್ತಿಗೆ ಏಳು ಬಾರಿ ಆಯ್ಕೆಯಾಗಿದ್ದರು. ಕೇಂದ್ರ ನಾಗರಿಕ ವಿಮಾನಯಾನ, ಕೃಷಿ, ಅಹಾರ ಸಂಸ್ಕರಣೆ ಹಾಗೂ ಮುಂತಾದ ಖಾತೆಗಳನ್ನು ನಿಭಾಯಿಸಿದ್ದರು.
Rashtriya Lok Dal chief and former union minister Ajit Singh passed away on Thursday after losing battle to Covid19 his son Jayant Chaudhary confirmed on Twitter.
14-08-25 03:51 pm
Bangalore Correspondent
DK Shivakumar, Dharmasthala, Virendra Heggade...
14-08-25 03:49 pm
IPS Alok Kumar, News: ಪೊಲೀಸ್ ಶಾಲೆಗಳಲ್ಲೇ ಲಂಚ,...
14-08-25 01:48 pm
Dharmasthala Case, Dinesh Gundu Rao: ಮತ್ತೆ ಗು...
13-08-25 07:03 pm
ವಜಾ ಹಿಂದೆ ದೊಡ್ಡ ಷಡ್ಯಂತ್ರ ಆಗಿದೆ, ರಾಹುಲ್ ಗಾಂಧಿ...
12-08-25 10:39 pm
15-08-25 01:32 pm
HK News Desk
ಕದನ ವಿರಾಮದಲ್ಲಿ ಪಾಲು ಸಿಗದ್ದಕ್ಕೆ ಭಾರತದ ಸರಕುಗಳಿಗ...
14-08-25 07:24 pm
ಯುಎಇ ಸುದ್ದಿ ; ಆರೇ ತಿಂಗಳಲ್ಲಿ ದುಬೈನಲ್ಲಿ 3,600ಕ್...
14-08-25 07:02 pm
ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಮೋಡಿ ಮಾಡಲಿದ್ದಾರ...
14-08-25 11:26 am
ತಾಯಿ ಜೊತೆ ಅಂಡಮಾನ್ ಹೋಗ್ತೀನಿ ಎಂದಿದ್ದ ಮಗಳು ; ಬೇಡ...
13-08-25 11:56 am
14-08-25 10:29 pm
Mangalore Correspondent
SCDCC Bank Launches Special Independence Day...
14-08-25 01:12 pm
Bantwal Deputy Tahsildar, Lokayukta: 20 ಸಾವಿರ...
13-08-25 10:22 pm
Dharmasthala News Today, Point No 13: ಕಡೆಗೂ ಪ...
13-08-25 10:01 pm
The Ocean Pearl Brings “Flavors of India” to...
13-08-25 08:23 pm
14-08-25 05:31 pm
Bangalore Correspondent
Supreme Court, Actor Darshan Jail Order: ಸುಪ್...
14-08-25 11:51 am
Fake Stock Market Scam, Fraud: 10 ಲಕ್ಷ ಹೂಡಿಕೆ...
13-08-25 05:40 pm
Fraud, Laxmi Hebbalkar: ಸಚಿವೆ ಲಕ್ಷ್ಮೀ ಹೆಬ್ಬಾಳ...
13-08-25 04:14 pm
ಅನೈತಿಕ ಸಂಬಂಧ ಶಂಕೆ ; ಅತ್ತೆ ಮೇಲಿನ ದ್ವೇಷದಿಂದ ಕೊಲ...
12-08-25 12:36 pm