ಬ್ರೇಕಿಂಗ್ ನ್ಯೂಸ್
07-05-21 10:29 pm Headline Karnataka News Network ದೇಶ - ವಿದೇಶ
ನವದೆಹಲಿ, ಮೇ 7: ದೇಶದಲ್ಲಿ ಕೊರೊನಾ ಎರಡನೇ ಅಲೆ ಭೀತಿ ಮೂಡಿಸುವಷ್ಟರ ಮಟ್ಟಿಗೆ ಹರಡುತ್ತಿದ್ದು, ಇದೇ ವೇಳೆ ಸಾಕಷ್ಟು ಮುನ್ನೆಚ್ಚರಿಕೆ ಮತ್ತು ಕೋವಿಡ್ ಕಾನೂನನ್ನು ಸರಿಯಾಗಿ ಪಾಲನೆ ಮಾಡಿದಲ್ಲಿ ಮೂರನೇ ಅಲೆಯನ್ನು ತಪ್ಪಿಸಬಹುದು ಎಂದು ಭಾರತ ಸರಕಾರದ ವೈಜ್ಞಾನಿಕ ಸಲಹೆಗಾರ ಡಾ. ಕೆ. ವಿಜಯರಾಘವನ್ ಹೇಳಿದ್ದಾರೆ.
ಕೋವಿಡ್ ನಿಯಮವನ್ನು ಸೂಕ್ತವಾಗಿ ಪಾಲನೆ ಮಾಡಿದಲ್ಲಿ ಅದರ ಜೊತೆಗೆ ಅದಕ್ಕೆ ಬೇಕಾದ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಂಡರೆ ಮೂರನೇ ಅಲೆಯ ಹೊಡೆತ ದೇಶದ ಎಲ್ಲ ಕಡೆಯೂ ಕಂಡುಬರಲಿಕ್ಕಿಲ್ಲ. ನಗರ, ಗ್ರಾಮೀಣ ಪ್ರದೇಶ, ಜಿಲ್ಲೆ ಮತ್ತು ರಾಜ್ಯಗಳ ವ್ಯಾಪ್ತಿಯಲ್ಲಿ ಮಾರ್ಗಸೂಚಿಯನ್ನು ಎಷ್ಟರಮಟ್ಟಿಗೆ ಕಟ್ಟುನಿಟ್ಟಾಗಿ ಅಳವಡಿಸಲಾಗುತ್ತದೋ ಅದನ್ನು ಅನುಸರಿಸಿ ಕೋವಿಡ್ ಮೂರನೇ ಅಲೆಯನ್ನು ತಡೆಯಬಹುದು ಎಂದು ರಾಘವನ್ ಹೇಳಿದ್ದಾರೆ.
ಎರಡು ದಿನಗಳ ಹಿಂದೆ ರಾಘವನ್, ಭಾರತದಲ್ಲಿ ಮೂರನೇ ಅಲೆಯ ಅಪಾಯವನ್ನು ತಡೆಯಲು ಸಾಧ್ಯವಿಲ್ಲ. ಅದರ ಹೊಡೆತ ಹೇಗಿರಬಹುದು ಎಂಬುದನ್ನು ಈಗಲೇ ಹೇಳುವಂತಿಲ್ಲ ಎಂದು ಹೇಳುವ ಮೂಲಕ ಅಪಾಯದ ಮುನ್ನೆಚ್ಚರಿಕೆ ನೀಡಿದ್ದರು. ಈ ಹೇಳಿಕೆಯ ಬಗ್ಗೆ ವಿವಿಧ ವಲಯಗಳಲ್ಲಿ ಅಪಸ್ವರ ಕೇಳಿಬರುತ್ತಿದ್ದಂತೆ ತಮ್ಮ ಹೇಳಿಕೆಯ ಬಗ್ಗೆ ತೇಪೆ ಹಚ್ಚುವ ಕೆಲಸ ಮಾಡಿದ್ದಾರೆ.
ಕೋವಿಡ್ ಮಾರ್ಗಸೂಚಿಯನ್ನು ಕಠಿಣವಾಗಿ ಅಳವಡಿಸಿದಲ್ಲಿ ಮುಂದಿನ ವರ್ಷ ಬರಬಹುದಾದ ಮೂರನೇ ಅಲೆಯ ಹೊಡೆತವನ್ನು ತಪ್ಪಿಸಬಹುದು ಎಂದಿದ್ದಾರೆ.
After the second wave of coronavirus infections, it is "inevitable" that India will also see a third wave, said Prof K Vijay Raghavan, the principal scientific advisor to the central government.
14-08-25 03:51 pm
Bangalore Correspondent
DK Shivakumar, Dharmasthala, Virendra Heggade...
14-08-25 03:49 pm
IPS Alok Kumar, News: ಪೊಲೀಸ್ ಶಾಲೆಗಳಲ್ಲೇ ಲಂಚ,...
14-08-25 01:48 pm
Dharmasthala Case, Dinesh Gundu Rao: ಮತ್ತೆ ಗು...
13-08-25 07:03 pm
ವಜಾ ಹಿಂದೆ ದೊಡ್ಡ ಷಡ್ಯಂತ್ರ ಆಗಿದೆ, ರಾಹುಲ್ ಗಾಂಧಿ...
12-08-25 10:39 pm
14-08-25 07:24 pm
HK News Desk
ಯುಎಇ ಸುದ್ದಿ ; ಆರೇ ತಿಂಗಳಲ್ಲಿ ದುಬೈನಲ್ಲಿ 3,600ಕ್...
14-08-25 07:02 pm
ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಮೋಡಿ ಮಾಡಲಿದ್ದಾರ...
14-08-25 11:26 am
ತಾಯಿ ಜೊತೆ ಅಂಡಮಾನ್ ಹೋಗ್ತೀನಿ ಎಂದಿದ್ದ ಮಗಳು ; ಬೇಡ...
13-08-25 11:56 am
ಪುಣ್ಯಕ್ಷೇತ್ರ ಯಾತ್ರೆ ಹೊರಟವರ ಮೇಲೆರಗಿದ ಜವರಾಯ ; ರ...
13-08-25 10:41 am
14-08-25 10:29 pm
Mangalore Correspondent
SCDCC Bank Launches Special Independence Day...
14-08-25 01:12 pm
Bantwal Deputy Tahsildar, Lokayukta: 20 ಸಾವಿರ...
13-08-25 10:22 pm
Dharmasthala News Today, Point No 13: ಕಡೆಗೂ ಪ...
13-08-25 10:01 pm
The Ocean Pearl Brings “Flavors of India” to...
13-08-25 08:23 pm
14-08-25 05:31 pm
Bangalore Correspondent
Supreme Court, Actor Darshan Jail Order: ಸುಪ್...
14-08-25 11:51 am
Fake Stock Market Scam, Fraud: 10 ಲಕ್ಷ ಹೂಡಿಕೆ...
13-08-25 05:40 pm
Fraud, Laxmi Hebbalkar: ಸಚಿವೆ ಲಕ್ಷ್ಮೀ ಹೆಬ್ಬಾಳ...
13-08-25 04:14 pm
ಅನೈತಿಕ ಸಂಬಂಧ ಶಂಕೆ ; ಅತ್ತೆ ಮೇಲಿನ ದ್ವೇಷದಿಂದ ಕೊಲ...
12-08-25 12:36 pm