ಬ್ರೇಕಿಂಗ್ ನ್ಯೂಸ್
07-05-21 10:29 pm Headline Karnataka News Network ದೇಶ - ವಿದೇಶ
ನವದೆಹಲಿ, ಮೇ 7: ದೇಶದಲ್ಲಿ ಕೊರೊನಾ ಎರಡನೇ ಅಲೆ ಭೀತಿ ಮೂಡಿಸುವಷ್ಟರ ಮಟ್ಟಿಗೆ ಹರಡುತ್ತಿದ್ದು, ಇದೇ ವೇಳೆ ಸಾಕಷ್ಟು ಮುನ್ನೆಚ್ಚರಿಕೆ ಮತ್ತು ಕೋವಿಡ್ ಕಾನೂನನ್ನು ಸರಿಯಾಗಿ ಪಾಲನೆ ಮಾಡಿದಲ್ಲಿ ಮೂರನೇ ಅಲೆಯನ್ನು ತಪ್ಪಿಸಬಹುದು ಎಂದು ಭಾರತ ಸರಕಾರದ ವೈಜ್ಞಾನಿಕ ಸಲಹೆಗಾರ ಡಾ. ಕೆ. ವಿಜಯರಾಘವನ್ ಹೇಳಿದ್ದಾರೆ.
ಕೋವಿಡ್ ನಿಯಮವನ್ನು ಸೂಕ್ತವಾಗಿ ಪಾಲನೆ ಮಾಡಿದಲ್ಲಿ ಅದರ ಜೊತೆಗೆ ಅದಕ್ಕೆ ಬೇಕಾದ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಂಡರೆ ಮೂರನೇ ಅಲೆಯ ಹೊಡೆತ ದೇಶದ ಎಲ್ಲ ಕಡೆಯೂ ಕಂಡುಬರಲಿಕ್ಕಿಲ್ಲ. ನಗರ, ಗ್ರಾಮೀಣ ಪ್ರದೇಶ, ಜಿಲ್ಲೆ ಮತ್ತು ರಾಜ್ಯಗಳ ವ್ಯಾಪ್ತಿಯಲ್ಲಿ ಮಾರ್ಗಸೂಚಿಯನ್ನು ಎಷ್ಟರಮಟ್ಟಿಗೆ ಕಟ್ಟುನಿಟ್ಟಾಗಿ ಅಳವಡಿಸಲಾಗುತ್ತದೋ ಅದನ್ನು ಅನುಸರಿಸಿ ಕೋವಿಡ್ ಮೂರನೇ ಅಲೆಯನ್ನು ತಡೆಯಬಹುದು ಎಂದು ರಾಘವನ್ ಹೇಳಿದ್ದಾರೆ.
ಎರಡು ದಿನಗಳ ಹಿಂದೆ ರಾಘವನ್, ಭಾರತದಲ್ಲಿ ಮೂರನೇ ಅಲೆಯ ಅಪಾಯವನ್ನು ತಡೆಯಲು ಸಾಧ್ಯವಿಲ್ಲ. ಅದರ ಹೊಡೆತ ಹೇಗಿರಬಹುದು ಎಂಬುದನ್ನು ಈಗಲೇ ಹೇಳುವಂತಿಲ್ಲ ಎಂದು ಹೇಳುವ ಮೂಲಕ ಅಪಾಯದ ಮುನ್ನೆಚ್ಚರಿಕೆ ನೀಡಿದ್ದರು. ಈ ಹೇಳಿಕೆಯ ಬಗ್ಗೆ ವಿವಿಧ ವಲಯಗಳಲ್ಲಿ ಅಪಸ್ವರ ಕೇಳಿಬರುತ್ತಿದ್ದಂತೆ ತಮ್ಮ ಹೇಳಿಕೆಯ ಬಗ್ಗೆ ತೇಪೆ ಹಚ್ಚುವ ಕೆಲಸ ಮಾಡಿದ್ದಾರೆ.
ಕೋವಿಡ್ ಮಾರ್ಗಸೂಚಿಯನ್ನು ಕಠಿಣವಾಗಿ ಅಳವಡಿಸಿದಲ್ಲಿ ಮುಂದಿನ ವರ್ಷ ಬರಬಹುದಾದ ಮೂರನೇ ಅಲೆಯ ಹೊಡೆತವನ್ನು ತಪ್ಪಿಸಬಹುದು ಎಂದಿದ್ದಾರೆ.
After the second wave of coronavirus infections, it is "inevitable" that India will also see a third wave, said Prof K Vijay Raghavan, the principal scientific advisor to the central government.
27-06-26 08:31 pm
HK News Staffer
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
ಇಷ್ಟೆಲ್ಲಾ ಅಲ್ಲೋಲ ಕಲ್ಲೋಲಕ್ಕೆ ಶೋಭಾ ಕರಂದ್ಲಾಜೆ ನೇ...
25-06-26 09:10 pm
27-06-26 09:10 pm
HK News Staffer
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
27-06-26 08:01 pm
HK News Staffer
ಬೆಂಗಳೂರಿನಿಂದ ಪ್ರಿಯತಮೆಯ ಅಪಹರಣ ; ಅಂಕೋಲಾಕ್ಕೆ ಹೋಗ...
27-06-26 04:23 pm
ಬೆಂಗಳೂರಿನಲ್ಲಿ ಅಕ್ರಮ ಹಣದ ಭಾರಿ ಬೇಟೆ ; ಕುರುಬರಹಳ್...
27-06-26 04:19 pm
ಮಂತ್ರಾಲಯ ಯಾತ್ರೆ ಮಧ್ಯೆ ಯಮನಂತೆ ನುಗ್ಗಿದ ಲಾರಿ! ಡಿ...
27-06-26 11:46 am
Mangalore, Police, criminial escapes: ಪಾಂಡೇಶ್...
27-06-26 10:54 am